Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ಜಲಸಂಧಿಯ ಮೂಲಕ ಸಾಗಿದ ಅಮೆರಿಕ,...

ತೈವಾನ್ ಜಲಸಂಧಿಯ ಮೂಲಕ ಸಾಗಿದ ಅಮೆರಿಕ, ಕೆನಡಾದ ಯುದ್ಧನೌಕೆ

ವಾರ್ತಾಭಾರತಿವಾರ್ತಾಭಾರತಿ21 Sept 2022 11:46 PM IST
share

ತೈಪೆ, ಸೆ.21:  ಅಂತರಾಷ್ವ್ರಿಯ ಸಮುದ್ರಮಾರ್ಗವಾಗಿ ತೈವಾನ್ ಜಲಸಂಧಿಯ ಮಾರ್ಗದ ಸ್ಥಾನಮಾನವನ್ನು ಬಲಪಡಿಸುವ ಇತ್ತೀಚಿನ ಜಂಟಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಅಮೆರಿಕದ ವಿಧ್ವಂಸಕ ಯುದ್ಧನೌಕೆ ಮತ್ತು ಕೆನಡಾದ ಯುದ್ಧನೌಕೆ ತೈವಾನ್ ಜಲಸಂಧಿಯ ಮೂಲಕ ಸಾಗಿದೆ ಎಂದು ವರದಿಯಾಗಿದೆ .

ತೈವಾನ್ ಹಾಗೂ ವಿಶ್ವದ ಅತ್ಯಂತ ಜನನಿಬಿಡ ಜಲಮಾರ್ಗಗಳಲ್ಲಿ ಒಂದಾಗಿರುವ ತೈವಾನ್ ಜಲಸಂಧಿಯ ಮೇಲೆ ಚೀನಾ ಹಕ್ಕು ಸಾಧಿಸುತ್ತಿದೆ. ಆದರೆ ಇದನ್ನು ನಿರಾಕರಿಸುತ್ತಿರುವ ಅಮೆರಿಕ, ತೈವಾನ್ ಜಲಸಂಧಿಯಲ್ಲಿ ಜಲಸಂಚಾರಕ್ಕೆ ಮುಕ್ತ ಸ್ವಾತಂತ್ರö್ಯವಿರಬೇಕು. ಇದು ಅಂತರಾಷ್ವ್ರಿಯ ಜಲಮಾರ್ಗ ಎಂದು ಪ್ರತಿಪಾದಿಸುತ್ತಿದ್ದು ಇದನ್ನು  ಪಾಶ್ಚಿಮಾತ್ಯ ಮಿತ್ರದೇಶಗಳು  ಬೆಂಬಲಿಸಿವೆ.

ಅಮೆರಿಕದ ವಿಧ್ವಂಸಕ ಯುದ್ಧನೌಕೆ ಯುಎಸ್‌ಎಸ್ ಹಿಗ್ಗಿನ್ಸ್ ಮತ್ತು ರಾಯಲ್ ಕೆನಡಾ ನೌಕಾಸೇನೆಯ ಹಡಗು ಸೆಪ್ಟಂಬರ್ 20ರಂದು ಅಂತರಾಷ್ಟಿçÃಯ ಕಾನೂನಿನಂತೆ  ತೈವಾನ್ ಜಲಸಂಧಿಯ ಮೂಲಕ ವಾಡಿಕೆಯ ಸಂಚಾರ ನಡೆಸಿದೆ ಎಂದು ಅಮೆರಿಕದ ನೌಕಾಪಡೆ ಘೋಷಿಸಿದೆ.

ಈ ವಾಡಿಕೆಯ ತೈವಾನ್ ಜಲಸಂಧಿ ಮೂಲಕದ ಸಂಚಾರವು ಉಚಿತ, ಮುಕ್ತ ಮತ್ತು ಅಂತರ್ಗತ ಇಂಡೊ-ಪೆಸಿಫಿಕ್ ವಲಯಕ್ಕೆ  ನಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಕೆನಡಾದ ರಕ್ಷಣಾ ಸಚಿವೆ ಅನಿತಾ ಆನಂದ್ ಹೇಳಿದ್ದಾರೆ. ಇಲ್ಲಿ ಅವರು ಏಶ್ಯಾ ಪೆಸಿಫಿಕ್ ವಲಯದ ಬದಲು ಇಂಡೊ-ಪೆಸಿಫಿಕ್ ವಲಯ ಎಂದು ಉಲ್ಲೇಖಿಸಿದ್ದಾರೆ.

ಇದು ಸಾರ್ವಜನಿಕ ಪ್ರಚೋದನೆಯ ಕ್ರಮ ಎಂದು ಚೀನಾ ಆಕ್ರೋಶ ವ್ಯಕ್ತಪಡಿಸಿದೆ. ನಮ್ಮ ಪಡೆಯನ್ನು ಗರಿಷ್ಟ ಎಚ್ಚರಿಕೆಯ ಮಟ್ಟದಲ್ಲಿ ಇರಿಸಲಾಗಿದ್ದು ಎಲ್ಲಾ ಬೆದರಿಕೆ ಮತ್ತು ಪ್ರಚೋದನೆಯನ್ನು ದೃಢವಾಗಿ ಎದುರಿಸಲಾಗುವುದು, ದೇಶದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಿಕೊಳ್ಳಲಾಗುವುದು ಎಂದು ಚೀನಾ ಸೇನೆಯ ವಕ್ತಾರ ಕರ್ನಲ್ ಶಿ ಯೀ ಹೇಳಿರುವುದಾಗಿ ಸಿಸಿಟಿವಿ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X