Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇವಲ ಒಂದೇ ಒಂದು ಪೋಸ್ಟರ್‌ಗೆ ರಾಜ್ಯ...

ಕೇವಲ ಒಂದೇ ಒಂದು ಪೋಸ್ಟರ್‌ಗೆ ರಾಜ್ಯ ಸರ್ಕಾರ ಹಾವು ತುಳಿದಂತೆ ಬೆಚ್ಚಿಬಿದ್ದಿದೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ22 Sept 2022 4:58 PM IST
share
ಕೇವಲ ಒಂದೇ ಒಂದು ಪೋಸ್ಟರ್‌ಗೆ ರಾಜ್ಯ ಸರ್ಕಾರ ಹಾವು ತುಳಿದಂತೆ ಬೆಚ್ಚಿಬಿದ್ದಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: 'PayCM' ಪೋಸ್ಟರ್‌ಗೆ ಸಂಬಂಧಿಸಿದಂತೆ ಪೊಲೀಸರು ಕಾಂಗ್ರೆಸ್‌ ಸೋಶಿಯಲ್ ಮೀಡಿಯಾದ ಐವರನ್ನು ಬಂಧಿಸಿದ್ದಾರೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ BJP ಸೋಶಿಯಲ್ ಮೀಡಿಯಾದವರ ಬಂಧನವೇಕಿಲ್ಲ.? ಅವರಿಗೊಂದು‌‌ ನ್ಯಾಯ, ನಮಗೊಂದು ನ್ಯಾಯವೇ.? ಇದ್ಯಾವ ಕುರುಡು ನ್ಯಾಯ ಬೊಮ್ಮಾಯಿಯವರೆ.?' ಎಂದು ಕಾಂಗ್ರೆಸ್ ನಾಯಕ  ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ. 

ಈ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು,' 'PayCM' ಎಂಬ ಕೇವಲ ಒಂದೇ ಒಂದು ಪೋಸ್ಟರ್‌ಗೆ ರಾಜ್ಯ ಸರ್ಕಾರ ಹಾವು ತುಳಿದಂತೆ ಬೆಚ್ಚಿಬಿದ್ದಿದೆ. BJP ಸೋಶಿಯಲ್ ಮೀಡಿಯಾ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಷ್ಟು ಕಾಂಗ್ರೆಸ್ ನಾಯಕರ ಮೇಲೆ ಕಪೋಲಕಲ್ಪಿತ ಸುಳ್ಳುಗಳನ್ನು ಹರಡಿ ವಿಕೃತಿ‌ ಮೆರೆದಿಲ್ಲ.? ಈಗ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತಾಡುವ ನೈತಿಕತೆ BJPಯವರಿಗಿದೆಯೇ.?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''BJP ಸೋಶಿಯಲ್ ಮೀಡಿಯಾದ ವಿಕೃತಿಗೆ ನಾನು ಸೇರಿದಂತೆ ಹಲವು ಕಾಂಗ್ರೆಸಿಗರು ಬಲಿಪಶುಗಳಾಗಿದ್ದಾರೆ. ನಮ್ಮದೇ ಸರ್ಕಾರವಿದ್ದಾಗಲೂ ಕೂಡ BJP ಸೋಶಿಯಲ್ ಮೀಡಿಯಾ ಕಾಂಗ್ರೆಸ್ ನಾಯಕರ ಫೋಟೋ ವಿರೂಪಗೊಳಿಸಿ ಅಂಕೆಯಿಲ್ಲದ ವಿಕೃತಿ ಮೆರೆದಿತ್ತು‌. ಆದರೆ ಟೀಕೆ ಟಿಪ್ಪಣಿ ರಾಜಕೀಯದ ಸಹಜ ವಿದ್ಯಾಮಾನ. ಹಾಗಾಗಿ‌ ನಾವು BJPಯವರಂತೆ ಪೊಲೀಸರ ಮೊರೆ ಹೋಗಿರಲಿಲ್ಲ'' ಎಂದು ಹೇಳಿದ್ದಾರೆ. . 

'ಎದುರಾಳಿಗೆ ಕೆಸರು ಎರಚಿ, ಅವರು ನಮಗೆ ಮೊಸರು ಎರಚಲಿ ಎಂದು ಬಯಸಬಾರದು. ಇನ್ನೊಬ್ಬರ ಮೇಲೆ ಕೆಸರು ಎರಚಿದರೆ, ತಮಗೂ ಕೆಸರನ್ನೇ ಎರಚುತ್ತಾರೆ ಎಂಬ ಕಟು ಸತ್ಯವನ್ನು ಬೊಮ್ಮಾಯಿಯವರು ಅರಿಯಬೇಕು. BJP ಸೋಶಿಯಲ್ ಮೀಡಿಯಾ ಸುಳ್ಳು ಹರಡುವಾಗ ಇದೇ ಬೊಮ್ಮಾಯಿಯವರು ವಿಕೃತ ಆನಂದ ಅನುಭವಿಸಿದ್ದರು. ಈಗ ತಮಗೇ ಚುಚ್ಚಿಕೊಂಡ ಮೇಲೆ ಆ ನೋವು ಅರಿವಾಗುತ್ತಿದೆ' ಎಂದು  ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. 

3
BJP ಸೋಶಿಯಲ್ ಮೀಡಿಯಾದ ವಿಕೃತಿಗೆ ನಾನು ಸೇರಿದಂತೆ ಹಲವು ಕಾಂಗ್ರೆಸಿಗರು ಬಲಿಪಶುಗಳಾಗಿದ್ದಾರೆ.

ನಮ್ಮದೇ ಸರ್ಕಾರವಿದ್ದಾಗಲೂ ಕೂಡ BJP ಸೋಶಿಯಲ್ ಮೀಡಿಯಾ ಕಾಂಗ್ರೆಸ್ ನಾಯಕರ ಫೋಟೋ ವಿರೂಪಗೊಳಿಸಿ ಅಂಕೆಯಿಲ್ಲದ ವಿಕೃತಿ ಮೆರೆದಿತ್ತು‌.

ಆದರೆ ಟೀಕೆ ಟಿಪ್ಪಣಿ ರಾಜಕೀಯದ ಸಹಜ ವಿದ್ಯಾಮಾನ.
ಹಾಗಾಗಿ‌ ನಾವು BJPಯವರಂತೆ ಪೊಲೀಸರ ಮೊರೆ ಹೋಗಿರಲಿಲ್ಲ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X