Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ಯಾರೀಸ್ ಗ್ರೂಪ್ ನ 'ಬಿ ಜಿ ಆರ್‌ ಟಿ'ಗೆ...

ಬ್ಯಾರೀಸ್ ಗ್ರೂಪ್ ನ 'ಬಿ ಜಿ ಆರ್‌ ಟಿ'ಗೆ ಸಿಐಐ ನ್ಯಾಷನಲ್ ಎನರ್ಜಿ ಲೀಡರ್ಶಿಪ್ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ22 Sept 2022 5:30 PM IST
share
ಬ್ಯಾರೀಸ್ ಗ್ರೂಪ್ ನ ಬಿ ಜಿ ಆರ್‌ ಟಿಗೆ ಸಿಐಐ ನ್ಯಾಷನಲ್ ಎನರ್ಜಿ ಲೀಡರ್ಶಿಪ್ ಅವಾರ್ಡ್

ಬೆಂಗಳೂರು, ಸೆ.22: ಪ್ರತಿಷ್ಠಿತ ಬ್ಯಾರೀಸ್ ಗ್ರೂಪ್ ನ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಬ್ಯಾರೀಸ್ ಗ್ಲೋಬಲ್ ರಿಸರ್ಚ್ ಟ್ರಯಾಂಗಲ್ (ಬಿ ಜಿ ಆರ್‌ ಟಿ) 2021, 22 ಹಾಗು  23ರ ಸತತ ಮೂರು ವರ್ಷ ಸಿಐಐ ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಎನರ್ಜಿ ಮ್ಯಾನೇಜ್ಮೆಂಟ್ (ಶ್ರೇಷ್ಠ ಇಂಧನ ನಿರ್ವಹಣೆಗಾಗಿ ರಾಷ್ಟ್ರೀಯ ಪ್ರಶಸ್ತಿ) ಪಡೆದಿದ್ದು 'ನ್ಯಾಷನಲ್ ಎನರ್ಜಿ ಲೀಡರ್' ಎಂಬ ಗೌರವಕ್ಕೆ ಪಾತ್ರವಾಗಿದೆ.

ಇದೇ ಸಂದರ್ಭದಲ್ಲಿ 'ಮೋಸ್ಟ್‌ ಯೂಸ್‌ಫುಲ್‌ ಪ್ರೆಸೆಂಟೇಶನ್'‌ ಎಂಬ ಗೌರವವೂ ಬ್ಯಾರೀಸ್‌ ಪಾಲಿಗೆ ಬಂದಿದೆ.

'ಬಿ ಜಿ ಆರ್‌ ಟಿ' ಭಾರತದ ಪ್ರಪ್ರಥಮ ಲೀಡ್ ಪ್ರಮಾಣೀಕೃತ ಸಂಶೋಧನಾ ಹಾಗು ಅಭಿವೃದ್ಧಿ ಕೇಂದ್ರವಾಗಿದ್ದು ಶ್ರೇಷ್ಠ ನಿರ್ಮಾಣಕ್ಕೆ ಮಾನದಂಡ ಎಂದು ಪರಿಗಣಿಸುವಂತಹ ಯೋಜನೆಯಿದು ಎಂದು  ಉದ್ಯಮ ವಲಯ ಹಾಗು ನಿರ್ಮಾಣ ತಜ್ಞರಿಂದ ವ್ಯಾಪಕ  ಮನ್ನಣೆ ಪಡೆದಿದೆ. ದೇಶದ ವಿವಿಧೆಡೆಗಳಿಂದ ವಿದ್ಯಾರ್ಥಿಗಳು, ಆರ್ಕಿಟೆಕ್ಟ್‌ಗಳು, ನಿರ್ಮಾಣ ಸಲಹೆಗಾರರು ಹಾಗು ಡೆವಲಪರ್‌ಗಳು ಬಂದು ಭೇಟಿ ನೀಡಿ ಪರಿಸರ ಸ್ನೇಹಿ ಅತ್ಯಾಧುನಿಕ ಸುಸ್ಥಿರ ನಿರ್ಮಾಣ ಹಾಗು ಅದರ ಪ್ರಯೋಜನಗಳನ್ನು ತಿಳಿದುಕೊಳ್ಳುವ ಮಾದರಿ ಯೋಜನೆಯಾಗಿ ಖ್ಯಾತಿ ಪಡೆದಿದೆ.

ಬುಧವಾರ ಹೊಸದಿಲ್ಲಿಯ ಇಂಡಿಯಾ ಹ್ಯಾಬಿಟ್ಯಾಟ್ ಸೆಂಟರ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಇಂಧನ ಸಚಿವಾಲಯದ ಬ್ಯುರೋ ಆಫ್ ಎನರ್ಜಿ ಎಫಿಷಿಯನ್ಸಿಯ ನಿರ್ದೇಶಕ ಡಾ. ಅಶೋಕ್ ಕುಮಾರ್ ಅವರು ಬ್ಯಾರೀಸ್ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ಮಝರ್ ಬ್ಯಾರಿ ಅವರಿಗೆ ಪ್ರಶಸ್ತಿಗಳನ್ನು  ಪ್ರದಾನ ಮಾಡಿದರು. 

ಇದು ಬ್ಯಾರೀಸ್ ಗ್ರೂಪ್ ಗೆ ಅತ್ಯಂತ ಸಂತಸ ತಂದಿದೆ. ಈ ಗೌರವವನ್ನು ನಮ್ಮ ಮಾರ್ಗದರ್ಶಕರಾದ ಐಜಿಬಿಸಿಯ ಮಾಜಿ ಅಧ್ಯಕ್ಷ ಪ್ರೇಮ್‌ ಸಿ. ಜೈನ್‌ ಹಾಗು ನಮಗೆ ಸದಾ ಸ್ಪೂರ್ತಿ ಸೆಲೆಯಾಗಿದ್ದ ಖ್ಯಾತ ಸ್ಟ್ರಕ್ಚರಲ್‌ ಕನ್ಸಲ್ಟಂಟ್‌ ಮಹೇಂದ್ರ ರಾಜ್‌ ಅವರಿಗೆ ಸಮರ್ಪಿಸುತ್ತೇವೆ. ಸುಸ್ಥಿರ ನಿರ್ಮಾಣವನ್ನು ಇನ್ನಷ್ಟು ಹೆಚ್ಚಿಸುವ ಹಾಗು ಐಜಿಬಿಸಿ ನಾಯಕತ್ವದಲ್ಲಿ ಭಾರತದಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ನಿರ್ಮಾಣ ಆಂದೋಲನವನ್ನು ಮುಂದುವರಿಸುವ ನಮ್ಮ ನಿರಂತರ ಪ್ರಯತ್ನಕ್ಕೆ ನಾವು ನಮ್ಮನ್ನು ಮತ್ತೆ ಸಮರ್ಪಿಸಿಕೊಳ್ಳುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗು ಆಡಳಿತ ನಿರ್ದೇಶಕ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರು ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X