Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆನಡಾ: ಜನಾಂಗೀಯ ಆಧಾರಿತ ದ್ವೇಷಾಪರಾಧ...

ಕೆನಡಾ: ಜನಾಂಗೀಯ ಆಧಾರಿತ ದ್ವೇಷಾಪರಾಧ ಪ್ರಕರಣದಲ್ಲಿ 182% ಏರಿಕೆ

ವಾರ್ತಾಭಾರತಿವಾರ್ತಾಭಾರತಿ24 Sept 2022 11:40 PM IST
share
ಕೆನಡಾ: ಜನಾಂಗೀಯ ಆಧಾರಿತ ದ್ವೇಷಾಪರಾಧ ಪ್ರಕರಣದಲ್ಲಿ 182% ಏರಿಕೆ

ಹೊಸದಿಲ್ಲಿ, ಸೆ.24: ಕೆನಡಾದಲ್ಲಿ 2014ರಿಂದ ಜನಾಂಗ, ಜನಾಂಗೀಯತೆ ಆಧಾರಿತ ದ್ವೇಷ ಅಪರಾಧ ಪ್ರಕರಣದಲ್ಲಿ 182% ಏರಿಕೆ ದಾಖಲಾಗಿದೆ ಎಂದು ಕೆನಡಾದ ಪೊಲೀಸ್ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

2021ರಲ್ಲಿ ಅತ್ಯಧಿಕ ದ್ವೇಷ ಅಪರಾಧ ಪ್ರಕರಣ ದಾಖಲಾದ ಕೆನಡಾದ ನಗರಗಳಲ್ಲಿ ಟೊರಂಟೊ-779, ವ್ಯಾಂಕೋವರ್ 429, ಮೊಂಟ್ರಾಲ್ 260, ಒಟ್ಟಾವ 260 ಮತ್ತು ಕ್ಯಾಲ್ಗರಿ ಅಗ್ರಸ್ಥಾನದಲ್ಲಿವೆ. 2021ರಲ್ಲಿ ದಕ್ಷಿಣ ಏಶ್ಯ ಸಮುದಾಯದವರನ್ನು ಗುರಿಯಾಗಿಸಿದ ಅಪರಾಧ ಪ್ರಕರಣಗಳಲ್ಲಿ 21% ಹೆಚ್ಚಳ ದಾಖಲಾಗಿದೆ ಎಂದು ವರದಿ ಹೇಳಿದೆ.

 ‘ಕೆನಡಿಯನ್ ಸೆಂಟರ್ ಫಾರ್ ಜಸ್ಟಿಸ್ ಆ್ಯಂಡ್ ಕಮ್ಯುನಿಟಿ ಸೇಫ್ಟಿ’ಯ ಅಂಕಿಅಂಶ ಪ್ರಕಾರ, ಯುಕೋನ್ ಪ್ರಾಂತವನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರಾಂತಗಳಲ್ಲೂ 2021ರಲ್ಲಿ ದ್ವೇಷ ಅಪರಾಧ ಪ್ರಕರಣಗಳಲ್ಲಿ ಹೆಚ್ಚಳ ದಾಖಲಾಗಿದೆ. ಧರ್ಮವನ್ನು ಗುರಿಯಾಗಿಸಿದ ದ್ವೇಷಾಪರಾಧ(ಯೆಹೂದಿ, ಮುಸ್ಲಿಮ್ ಮತ್ತು ಕ್ಯಾಥೊಲಿಕ್ ಸಹಿತ- 67% ಏರಿಕೆ) ಮತ್ತು ಲೈಂಗಿಕ ಉದ್ದೇಶದ ಅಪರಾಧ ಪ್ರಕರಣ (64% ಏರಿಕೆಯು) ರಾಷ್ಟ್ರೀಯತೆಯ ಬದಲಾವಣೆಗೆ ಸಂಬಂಧಿಸಿದ್ದರೆ, ಜನಾಂಗ ಅಥವಾ ಜನಾಂಗೀಯತೆ ಗುರಿಯಾಗಿಸಿದ ಅಪರಾಧ ಪ್ರಕರಣವೂ ಹೆಚ್ಚಿದೆ ಎಂದು ವರದಿ ಹೇಳಿದೆ.

ಜನಾಂಗ ಅಥವಾ ಜನಾಂಗೀಯತೆಯನ್ನು ಗುರಿಯಾಗಿಸಿಕೊಂಡ ದ್ವೇಷ ಅಪರಾಧಗಳ ಹೆಚ್ಚಳವು ಅರಬ್ ಅಥವಾ ಪಶ್ಚಿಮ ಏಶ್ಯಾದ ಜನಸಂಖ್ಯೆಯನ್ನು ಗುರಿಯಾಗಿಟ್ಟುಕೊಂಡು ಹೆಚ್ಚು ವರದಿಯಾದ ಅಪರಾಧಗಳ ಪರಿಣಾಮವಾಗಿದೆ(46% ಏರಿಕೆ), ಮತ್ತು 2020ರಲ್ಲಿ ಭಾರೀ ಹೆಚ್ಚಳದ ಬಳಿಕ, ಪೂರ್ವ ಅಥವಾ ಆಗ್ನೇಯ ಏಶ್ಯಾದ ಜನಸಂಖ್ಯೆಯನ್ನು (16% ಏರಿಕೆ) ಮತ್ತು ದಕ್ಷಿಣ ಏಶ್ಯಾ ಜನಸಂಖ್ಯೆ(21% ಏರಿಕೆ)ಯನ್ನು ಗುರಿಯಾಗಿಸಿಕೊಂಡ ಹೆಚ್ಚಿನ ಅಪರಾಧದ ಪರಿಣಾಮವಾಗಿದೆ ಎಂದು ವರದಿ ಹೇಳಿದೆ.

ಕೆನಡಾದಲ್ಲಿ 1.6 ಮಿಲಿಯನ್ ಭಾರತೀಯ ಮೂಲದ ಮತ್ತು ಅನಿವಾಸಿ ಭಾರತೀಯರು ನೆಲೆಸಿದ್ದಾರೆ. ಈ ವರ್ಷ ಕೆನಡಾದಲ್ಲಿ ಹಿಂದುಗಳ ದೇವಸ್ಥಾನದ ಮೇಲೆ ಆಕ್ರಮಣ ನಡೆದ 2 ಘಟನೆ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X