Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ ಕುರಿತು ವ್ಯಾಪಕ ವದಂತಿ: ಕ್ಷಿಪ್ರ...

ಚೀನಾ ಕುರಿತು ವ್ಯಾಪಕ ವದಂತಿ: ಕ್ಷಿಪ್ರ ಕ್ರಾಂತಿಯಲ್ಲಿ ಪದಚ್ಯುತರಾದರೇ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ?

ವಾರ್ತಾಭಾರತಿವಾರ್ತಾಭಾರತಿ25 Sept 2022 9:28 AM IST
share
ಚೀನಾ ಕುರಿತು ವ್ಯಾಪಕ ವದಂತಿ: ಕ್ಷಿಪ್ರ ಕ್ರಾಂತಿಯಲ್ಲಿ ಪದಚ್ಯುತರಾದರೇ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ?

ಹೊಸದಿಲ್ಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಗೃಹಬಂಧನ ವಿಧಿಸಲಾಗಿದೆ ಎಂಬ ವದಂತಿಗಳು ಇಂಟರ್‌ನೆಟ್‍ ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‍ಎ) ಮುಖ್ಯಸ್ಥ ಹುದ್ದೆಯಿಂದ ಅವರನ್ನು ಪದಚ್ಯುತಗೊಳಿಸಿ ಗೃಹಬಂಧನದಲ್ಲಿ ಇಡಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಚೀನಾದ ಆಡಳಿತಾರೂಢ ಚೀನಿ ಕಮ್ಯುನಿಸ್ಟ್ ಪಾರ್ಟಿ ಅಥವಾ ಸರ್ಕಾರಿ ಮಾಧ್ಯಮದಲ್ಲಿ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ದೊರಕಿಲ್ಲ.

ಇತ್ತೀಚೆಗೆ ಉಜ್ಬೇಕಿಸ್ತಾನದಲ್ಲಿ ನಡೆದ ಶಾಂಘೈ ಕೋ ಅಪರೇಷನ್ ಆರ್ಗನೈಸೇಷನ್ (ಎಸ್‍ಸಿಓ) ಶೃಂಗಸಭೆಯಲ್ಲಿ ಕ್ಸಿ ಜಿನ್ ಪಿಂಗ್ ಭಾಗವಹಿಸಿದ್ದರು ಹಾಗೂ ಹಲವು ದೇಶಗಳ ಮುಖಂಡರ ಜತೆ ಚರ್ಚೆ ನಡೆಸಿದ್ದರು. ಭಾರತ ಹಾಗೂ ಚೀನಾ ನಡುವೆ 2020ರಲ್ಲಿ ಗಡಿ ಸಂಘರ್ಷ ಉಲ್ಬಣಿಸಿದ ಬಳಿಕ ಮೊದಲ ಬಾರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಿದ್ದರು.

ಜಿನ್ ಪಿಂಗ್ ಅವರ ಗೃಹಬಂಧನದ ಬಗ್ಗೆ ಟ್ವಿಟ್ಟರ್‌ ನಲ್ಲಿ ಹಲವು ಮಂದಿ ಪೋಸ್ಟ್ ಮಾಡಿದ್ದಾರೆ. ದೇಶದಲ್ಲಿ ಕ್ಷಿಪ್ರ ಕ್ರಾಂತಿ ನಡೆದಿದ್ದು, ಪಿಎಲ್‍ಎ ವಾಹನಗಳು ಈಗಾಗಲೇ ರಾಜಧಾನಿ ಬೀಜಿಂಗ್‍ನತ್ತ ಮುಖ ಮಾಡಿವೆ ಎಂದು ಕೆಲವರು ಹೇಳಿಕೊಂಡಿದ್ದಾರೆ.

"ಪಿಎಲ್‍ಎ ಮಿಲಿಟರಿ ವಾಹನಗಳು ಸೆಪ್ಟೆಂಬರ್ 22ರಂದೇ ಬೀಜಿಂಗ್‍ನತ್ತ ಮುಖ ಮಾಡಿವೆ. ಬೀಜಿಂಗ್ ಬಳಿಯ ಹೂನ್ಲಿ ಕೌಂಟಿಯಿಂದ ಹೊರಟು ಹೆಬ್ಬಿ ಪ್ರಾಂತ್ಯದ ಝಂಗಿಯೋಕ್ ನಗರದವರೆಗೆ 80 ಕಿಲೋಮೀಟರ್‌ ನಲ್ಲಿ ಮೆರವಣಿಗೆ ನಡೆದಿದೆ. ಪಿಎಲ್‍ಎ ಮುಖ್ಯಸ್ಥ ಹುದ್ದೆಯಿಂದ ಜಿನ್ ಪಿಂಗ್ ಅವರನ್ನು ಪದಚ್ಯುತಗೊಳಿಸಿ ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ವರದಿಗಳಿವೆ" ಎನ್ನುವುದಾಗಿ ಜೆನ್ನಿಫರ್ ಜೆಂಗ್ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ndtv.com ವರದಿ ಮಾಡಿದೆ.

This video of military vehicles moving to #Beijing comes immediately after the grounding of 59% of the flights in the country and the jailings of senior officials. There’s a lot of smoke, which means there is a fire somewhere inside the #CCP. #China is unstable. https://t.co/hSUS3210GR

— Gordon G. Chang (@GordonGChang) September 24, 2022

No flights are cancelled anywhere. Look at number of flights in and out of China. pic.twitter.com/zohASE623C

— Aadil Brar (@aadilbrar) September 24, 2022

Political activities in Beijing are as usual. Latest Xinwen Lianbo.

So quaint for a "coup". pic.twitter.com/rNYnwI35Zn

— Aadil Brar (@aadilbrar) September 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X