Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುನೊ ಚೀತಾಗಳಿಗೆ ಮರುನಾಮಕರಣಕ್ಕೆ...

ಕುನೊ ಚೀತಾಗಳಿಗೆ ಮರುನಾಮಕರಣಕ್ಕೆ ಸಲಹೆಗಳನ್ನು ಕೋರಿದ ಪ್ರಧಾನಿ ಮೋದಿ

ವಿಜೇತರಿಗೆ ಮೊದಲ ಸಂದರ್ಶಕರಾಗುವ ಅವಕಾಶ

ವಾರ್ತಾಭಾರತಿವಾರ್ತಾಭಾರತಿ25 Sept 2022 10:21 PM IST
share
ಕುನೊ ಚೀತಾಗಳಿಗೆ ಮರುನಾಮಕರಣಕ್ಕೆ ಸಲಹೆಗಳನ್ನು ಕೋರಿದ ಪ್ರಧಾನಿ ಮೋದಿ

ಹೊಸದಿಲ್ಲಿ,ಸೆ.25: ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ತಾನು ಬಿಡುಗಡೆಗೊಳಿಸಿರುವ ನಮೀಬಿಯಾದ ಎಂಟು ಚೀತಾಗಳಿಗೆ ಮರುನಾಮಕರಣಕ್ಕಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ವಿಜೇತರು ಚೀತಾಗಳನ್ನು ನೋಡುವ ಮೊದಲ ಅವಕಾಶವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ. ಸೆ.17ರಂದು ಖಂಡಾಂತರ ಪುನರ್ವಸತಿ ಯೋಜನೆಗೆ ಚಾಲನೆ ನೀಡಿದ ಸಂದರ್ಭ ಮೋದಿ ಈ ಚೀತಾಗಳನ್ನು ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದ್ದರು.

ಸ್ಥಳಾಂತರಗೊಂಡಿರುವ ಈ ಚಿರತೆಗಳಿಗೆ ಸದ್ಯಕ್ಕೆ ಆಶಾ,ಸಿಯಾಯಾ, ಒಬಾನ್,ಸಿಬಿಲಿ,ಸಿಯಾಸಾ,ಸವನ್ನಾ,ಶಶಾ ಮತ್ತು ಫ್ರೆಡ್ಡಿ ಎಂದು ಹೆಸರಿಸಲಾಗಿದೆ. ಆಶಾ ಹೆಸರನ್ನು ಖುದ್ದು ಮೋದಿಯವರೇ ನೀಡಿದ್ದಾರೆ.

ರವಿವಾರ ತನ್ನ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನ 93ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ,MyGov ಪ್ಲಾಟ್‌ಫಾರ್ಮ್‌ನಲ್ಲಿ ಸ್ಪರ್ಧೆಯೊಂದನ್ನು ಆಯೋಜಿಸಲಾಗುವುದು ಮತ್ತು ಕೆಲವು ವಿಷಯಗಳನ್ನು ಹಂಚಿಕೊಳ್ಳುವಂತೆ ತಾನು ಅದರಲ್ಲಿ ಜನತೆಯನ್ನು ಆಗ್ರಹಿಸುವುದಾಗಿ ತಿಳಿಸಿದರು.

‘ಚೀತಾಗಳ ಕುರಿತ ಅಭಿಯಾನಕ್ಕೆ ಯಾವ ಹೆಸರನ್ನಿಡಬೇಕು? ನಾವು ಈ ಎಲ್ಲ ಚೀತಾಗಳಿಗೆ ಹೆಸರಿಡುವ ಬಗ್ಗೆಯೂ ಯೋಚಿಸಬಹುದೇ? ವಿಜೇತರು ಕುನೋದೊಳಗೆ ಈ ಚೀತಾಗಳನ್ನು ನೋಡುವ ಮೊದಲ ಅವಕಾಶವನ್ನು ಪಡೆಯಬಹುದು ’ಎಂದು ಅವರು ಹೇಳಿದರು.

 ಚೀತಾಗಳ ಉಸ್ತುವಾರಿಗಾಗಿ ತಂಡವೊಂದನ್ನು ರಚಿಸಲಾಗಿದ್ದು,ಅವು ಇಲ್ಲಿಯ ವಾತಾವರಣಕ್ಕೆ ಎಷ್ಟು ಹೊಂದಿಕೊಂಡಿವೆ ಎನ್ನುವುದನ್ನು ನೋಡಬೇಕಿದೆ. ಇದರ ಆಧಾರದಲ್ಲಿ ಕೆಲವು ತಿಂಗಳುಗಳ ಬಳಿಕ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗುವುದು ಮತ್ತು ನೀವು ಚೀತಾಗಳನ್ನು ನೋಡುವುದು ಸಾಧ್ಯವಾಗಲಿದೆ. ಭಾರತಕ್ಕೆ ಚೀತಾಗಳ ಪುನರಾಗಮನದ ಬಗ್ಗೆ ದೇಶದ ಎಲ್ಲ ಮೂಲೆಗಳಿಂದಲೂ ಜನರು ಸಂತಸವನ್ನು ವ್ಯಕ್ತಪಡಿಸಿದ್ದಾರೆ. 130 ಕೋ.ಭಾರತೀಯರು ಹರ್ಷಚಿತ್ತರಾಗಿದ್ದಾರೆ,ಹೆಮ್ಮೆಯಿಂದ ಬೀಗುತ್ತಿದ್ದಾರೆ. ಇದು ಪ್ರಕೃತಿಯ ಮೇಲಿನ ಭಾರತದ ಪ್ರೀತಿಯಾಗಿದೆ ’ಎಂದು ಮೋದಿ ನುಡಿದರು.ಕುನೊ ಉದ್ಯಾನವನದಲ್ಲಿಯ ಚೀತಾಗಳ ಮೇಲೆ 24X7 ನಿಗಾಯಿರಿಸಲಾಗಿದೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X