Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಚಲನಚಿತ್ರೋತ್ಸವ ಉದ್ಘಾಟನೆ: ಪುನೀತ್...

ದಸರಾ ಚಲನಚಿತ್ರೋತ್ಸವ ಉದ್ಘಾಟನೆ: ಪುನೀತ್ ರಾಜ್ ಕುಮಾರ್ ಸಿನೆಮಾಗಳಿಗೆ ಒಂದು ದಿನ ಮೀಸಲು

ವಾರ್ತಾಭಾರತಿವಾರ್ತಾಭಾರತಿ26 Sept 2022 5:53 PM IST
share
ದಸರಾ ಚಲನಚಿತ್ರೋತ್ಸವ ಉದ್ಘಾಟನೆ: ಪುನೀತ್ ರಾಜ್ ಕುಮಾರ್ ಸಿನೆಮಾಗಳಿಗೆ ಒಂದು ದಿನ ಮೀಸಲು

ಮೈಸೂರು,ಸೆ.26:  ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸೋಮವಾರ  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಸಚಿವರು, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸುಮಾರು 124 ಕಿ.ಮಿ.  ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ "ಅಪ್ಪು ನಮನ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

ನಟಿ ಅನುಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದರು.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ  ಕಾವ್ಯಶೆಟ್ಟಿ, ಅಮೃತ ಅಯ್ಯಂಗಾರ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X