Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಹ್ಯಾಕಾಶ ನೌಕೆಯನ್ನು ಕ್ಷುದ್ರಗ್ರಹಕ್ಕೆ...

ಬಾಹ್ಯಾಕಾಶ ನೌಕೆಯನ್ನು ಕ್ಷುದ್ರಗ್ರಹಕ್ಕೆ ಅಪ್ಪಳಿಸಿದ ನಾಸಾ

ವಾರ್ತಾಭಾರತಿವಾರ್ತಾಭಾರತಿ27 Sept 2022 11:20 PM IST
share
ಬಾಹ್ಯಾಕಾಶ ನೌಕೆಯನ್ನು ಕ್ಷುದ್ರಗ್ರಹಕ್ಕೆ ಅಪ್ಪಳಿಸಿದ ನಾಸಾ

ಕ್ಯಾಲಿಫೋರ್ನಿಯ, ಸೆ. 27: ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ)ಯ ಬಾಹ್ಯಾಕಾಶ ನೌಕೆಯೊಂದು ಭೂಮಿಯಿಂದ 1.09 ಕೋಟಿ ಕಿಲೋಮೀಟರ್ ದೂರದಲ್ಲಿರುವ ಕ್ಷುದ್ರಗ್ರಹವೊಂದಕ್ಕೆ ಅಪ್ಪಳಿಸಿದೆ. ಇಂಥ ಢಿಕ್ಕಿಗಳ ಮೂಲಕ ಬೃಹತ್ ಬಾಹ್ಯಾಕಾಶ ಬಂಡೆಗಳನ್ನು ಅವುಗಳ ಪಥದಿಂದ ಸ್ವಲ್ಪವಾದರೂ ಹೊರಕ್ಕೆ ದೂಡಲು ಸಾಧ್ಯವಾಗಬಹುದೇ ಎನ್ನುವುದನ್ನು ಪರೀಕ್ಷಿಸುವುದಕ್ಕಾಗಿ ನಾಸಾ ಈ ಪ್ರಯೋಗವನ್ನು ಮಾಡಿದೆ.

ಫುಟ್ಬಾಲ್ ಮೈದಾನದಷ್ಟು ಗಾತ್ರದ ಕ್ಷುದ್ರ ಗ್ರಹವೊಂದಕ್ಕೆ ಗಂಟೆಗೆ 22,530 ಕಿ.ಮೀ. ವೇಗದಲ್ಲಿ ಢಿಕ್ಕಿ ಹೊಡೆಸುವ ನಿರ್ದಿಷ್ಟ ಉದ್ದೇಶಕ್ಕಾಗಿಯೇ ನಾಸಾವು ತನ್ನ ‘ಡಾರ್ಟ್’ ಬಾಹ್ಯಾಕಾಶ ನೌಕೆಯನ್ನು 2021 ನವೆಂಬರ್‌ನಲ್ಲಿ ಉಡಾಯಿಸಿತ್ತು.

ಕ್ಷುದ್ರಗ್ರಹಗಳು ಅಪಾಯಕಾರಿ ರೀತಿಯಲ್ಲಿ ಅಪ್ಪಳಿಸುವ ಸಾಧ್ಯತೆಗಳಿಂದ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ನಾಸಾ ನಡೆಸಿದ ಮೊದಲ ಪ್ರಯೋಗ ಇದಾಗಿದೆ. ‘ಡಿಮೊರ್‌ಫೋಸ್’ ಎಂಬ ಈ ನಿರ್ದಿಷ್ಟ ಕ್ಷುದ್ರಗ್ರಹವು ಭೂಮಿಯತ್ತ ಧಾವಿಸುತ್ತಿರಲಿಲ್ಲ. ಕ್ಷುದ್ರಗ್ರಹವೊಂದರ ಮೇಲೆ ಪಥ ವಿಮುಖ ಪ್ರಯೋಗವನ್ನು ಮಾಡುವುದಕ್ಕಾಗಿ ಅದನ್ನು ನಾಸಾವು ಆರಿಸಿತು. ಅಳತೆಗಳಲ್ಲಿ ಕ್ಷುದ್ರಗ್ರಹದ ಪಥವು ಸ್ವಲ್ಪವಾದರೂ ಬದಲಾವಣೆಯಾಗಿರುವುದು ಪತ್ತೆಯಾದರೆ, ಈ ಯೋಜನೆ ಯಶಸ್ವಿಯಾಗಿದೆ ಎಂಬುದಾಗಿ ನಾಸಾ ಭಾವಿಸುತ್ತದೆ.

ಈ ಅಳತೆ ಪೂರ್ಣಗೊಳ್ಳಲು ದಿನಗಳು ಅಥವಾ ವಾರಗಳೇ ಬೇಕಾಗಬಹುದು. ಢಿಕ್ಕಿ ಹೊಡೆಯುವ ಕ್ಷಣಗಳ ಮೊದಲು, ಬಾಹ್ಯಾಕಾಶ ನೌಕೆಯಲ್ಲಿದ್ದ ಕ್ಯಾಮರವೊಂದು ಕ್ಷುದ್ರಗ್ರಹದ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ. ಚಿತ್ರವು ಕ್ಷುದ್ರಗ್ರಹದಲ್ಲಿರುವ ಬಂಡೆಗಲ್ಲುಗಳನ್ನು ಅತ್ಯಂತ ಹತ್ತಿರದಿಂದ ಸೆರೆಹಿಡಿದಿದೆ. ಬಳಿಕ ನಾಸಾವು ನೌಕೆಯೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X