Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟ್ವೆಂಟಿ-20: ಭಾರತಕ್ಕೆ 107 ರನ್...

ಮೊದಲ ಟ್ವೆಂಟಿ-20: ಭಾರತಕ್ಕೆ 107 ರನ್ ಗುರಿ ನೀಡಿದ ದಕ್ಷಿಣ ಆಫ್ರಿಕಾ

ಏಳು ವಿಕೆಟ್ ಹಂಚಿಕೊಂಡ ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಹರ್ಷಲ್ ಪಟೇಲ್

ವಾರ್ತಾಭಾರತಿವಾರ್ತಾಭಾರತಿ28 Sept 2022 8:56 PM IST
share
ಮೊದಲ ಟ್ವೆಂಟಿ-20: ಭಾರತಕ್ಕೆ 107 ರನ್ ಗುರಿ ನೀಡಿದ ದಕ್ಷಿಣ ಆಫ್ರಿಕಾ

ತಿರುವನಂತಪುರ, ಸೆ.28: ಶಿಸ್ತುಬದ್ದ ಬೌಲಿಂಗ್ ದಾಳಿ ನಡೆಸಿದ ಭಾರತದ ಬೌಲರ್‌ಗಳಾದ ಅರ್ಷದೀಪ್ ಸಿಂಗ್(3-32), ದೀಪಕ್ ಚಹಾರ್(2-24) ಹಾಗೂ ಹರ್ಷಲ್ ಪಟೇಲ್(2-26) ದಕ್ಷಿಣ ಆಫ್ರಿಕಾವನ್ನು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 106 ರನ್‌ಗೆ ನಿಯಂತ್ರಿಸಿದರು.

  ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಕ್ರೀಡಾಂಗಣದಲ್ಲಿ ಟಾಸ್ ಜಯಿಸಿದ ಭಾರತವು ದಕ್ಷಿಣ ಆಫ್ರಿಕಾವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿತು.

2.3ನೇ ಓವರ್‌ನಲ್ಲಿ 9 ರನ್ ಗಳಿಸುವಷ್ಟರಲ್ಲಿ ದಕ್ಷಿಣ ಆಫ್ರಿಕಾವು ಅಗ್ರ ಕ್ರಮಾಂಕದ ಐವರು ಬ್ಯಾಟರ್‌ಗಳನ್ನು ಕಳೆದುಕೊಂಡಿತು. ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿಕಾಕ್(1), ರೊಸ್ಸೌ(0), ಡೇವಿಡ್ ಮಿಲ್ಲರ್(0) ಹಾಗೂ ಟ್ರಿಸ್ಟನ್ ಸ್ಟಬ್ಸ್(0) ಅವರು ಅರ್ಷದೀಪ್ ಹಾಗೂ ದೀಪಕ್ ಚಹಾರ್ ದಾಳಿಗೆ ಕಂಗಾಲಾಗಿ ವಿಕೆಟ್ ಕೈಚೆಲ್ಲಿದರು.

ಆಗ ವೇಯ್ನ ಪಾರ್ನೆಲ್(24 ರನ್, 37 ಎಸೆತ)ಹಾಗೂ ಮರ್ಕ್ರಮ್(25)6ನೇ ವಿಕೆಟಿಗೆ 33 ರನ್ ಸೇರಿಸಿ ತಂಡವನ್ನು ಭಾರೀ ಕುಸಿತದಿಂದ ಮೇಲೆತ್ತಿದರು. ಈ ಇಬ್ಬರು ಔಟಾದ ಬಳಿಕ ಅಗ್ರ ಸ್ಕೋರರ್ ಕೇಶವ ಮಹಾರಾಜ್(41 ರನ್, 35 ಎಸೆತ, 5 ಬೌಂಡರಿ, 2 ಸಿಕ್ಸರ್)ಬಾಲಂಗೋಚಿ ಕಾಗಿಸೊ ರಬಾಡ(ಔಟಾಗದೆ 7)ಅವರೊಂದಿಗೆ 8ನೇ ವಿಕೆಟಿಗೆ 33 ರನ್ ಸೇರಿಸಿ ದಕ್ಷಿಣ ಆಫ್ರಿಕಾದ ಸ್ಕೋರನ್ನು 100ರ ಗಡಿ ದಾಟಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X