Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರ್ಬಾ ನೃತ್ಯ ಸ್ಥಳಗಳಿಗೆ...

ಗರ್ಬಾ ನೃತ್ಯ ಸ್ಥಳಗಳಿಗೆ ಪ್ರವೇಶಿಸಲೆತ್ನಿಸಿದ ಮುಸ್ಲಿಂ ಯುವಕರಿಗೆ ಹಲ್ಲೆಗೈದ ಬಜರಂಗದಳ ಕಾರ್ಯಕರ್ತರು: ಆರೋಪ

ವಾರ್ತಾಭಾರತಿವಾರ್ತಾಭಾರತಿ29 Sept 2022 4:19 PM IST
share
ಗರ್ಬಾ ನೃತ್ಯ ಸ್ಥಳಗಳಿಗೆ ಪ್ರವೇಶಿಸಲೆತ್ನಿಸಿದ ಮುಸ್ಲಿಂ ಯುವಕರಿಗೆ ಹಲ್ಲೆಗೈದ ಬಜರಂಗದಳ ಕಾರ್ಯಕರ್ತರು: ಆರೋಪ

ಅಹ್ಮದಾಬಾದ್: ಅಹ್ಮದಾಬಾದ್‍ನಲ್ಲಿ (Ahmedabad) ಗರ್ಬಾ (garba) ನೃತ್ಯ ಸ್ಥಳಗಳಿಗೆ ಪ್ರವೇಶಿಸಲು ಯತ್ನಿಸಿದ್ದರೆಂದು ಮುಸ್ಲಿಂ ಯುವಕರಿಗೆ ಬಜರಂಗದಳ(Bajrang Dal) ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೆಲ ಯುವಕರ ಬಳಿ ಅವರ ಧರ್ಮದ ಕುರಿತು ಪ್ರಶ್ನಿಸುತ್ತಿರುವುದು ಹಾಗೂ ಅವರಿಗೆ ಕೇಸರಿ ಪಡೆ ಹಲ್ಲೆ ನಡೆಸುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು deccanherald.com ವರದಿ ಮಾಡಿದೆ.

ಒಂದು ವೀಡಿಯೋದಲ್ಲಿ ಒಬ್ಬ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಆತನಿಗೆ ಕೇಸರಿ ಶಾಲು ಧರಿಸಿದ್ದ ಅರ್ಧ ಡಜನ್ ಮಂದಿ ವಾಹನ ದಟ್ಟಣೆಯ ರಸ್ತೆಯಲ್ಲಿಯೇ ತುಳಿಯುತ್ತಿರುವುದು ಕಾಣಿಸುತ್ತದೆ. ಸಂತ್ರಸ್ತನೆಂದು ಗುರುತಿಸಲಾದ ಸಲ್ಮಾನ್ ಶೇಖ್ ಎಂಬಾತ, "ನನ್ನನ್ನು ಬಿಟ್ಟು ಬಿಡಿ ಇನ್ನು ಇಲ್ಲಿಗೆ ಬರುವುದಿಲ್ಲ" ಎಂದು ಅಂಗಲಾಚುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ. ಈ ವೀಡಿಯೋಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಹ್ಮದಾಬಾದ್‍ನ ಸಿಂಧು ಭವನ ರಸ್ತೆಯಲ್ಲಿನ ಆರ್ ಕೆ ಪಾರ್ಟಿ ಪ್ಲಾಟ್‍ನಲ್ಲಿ ಗರ್ಬಾ ನೃತ್ಯ ನಡೆಯುವ ಸ್ಥಳಗಳಿಂದ ಹಿಂದೂಯೇತರರನ್ನು ದೂರವಿಡುವ ನಿಟ್ಟಿನಲ್ಲಿ ಅಲ್ಲಿಗೆ ಬರುತ್ತಿರುವವರ ಗುರುತುಗಳನ್ನು ಪರಿಶೀಲಿಸುತ್ತಿರುವಾಗ ಈ ಘಟನೆ ನಡೆದಿದೆ. ಗರ್ಬಾ ನೃತ್ಯ ನಡೆಯುವ ಸ್ಥಳಗಳಿಂದ ದೂರವಿರುವಂತೆ ಬಜರಂಗದಳ ಕಾರ್ಯಕರ್ತರು ಹಿಂದೂಯೇತರರನ್ನು ಪ್ರತಿ ವರ್ಷ ನವರಾತ್ರಿ ಆಚರಣೆ ಸಂದರ್ಭ ಎಚ್ಚರಿಸುತ್ತಲೇ ಬಂದಿದ್ದಾರೆ ಎಂದು deccanherald.com ವರದಿ ಮಾಡಿದೆ.

ಹಿಂದೂಯೇತರರು ಗರ್ಬಾ ನೃತ್ಯ ಸ್ಥಳಗಳಿಗೆ ಹೋಗುವುದು 'ಲವ್ ಜಿಹಾದ್' ಅಲ್ಲದೆ ಬೇರಿನ್ನೇನಲ್ಲ ಎಂದು ಕೇಸರಿ ಪಡೆ ವಾದಿಸುತ್ತಿದೆ. ಹಿಂದೂಯೇತರರಿಗೆ ಗರ್ಬಾ ಕಾರ್ಯಕ್ರಮಗಳಿಗೆ ಪ್ರವೇಶ ನೀಡಬಾರದೆಂದು ಸಂಘಟನೆಗಳು ಜಿಲ್ಲಾಡಳಿತಗಳಿಗೆ ಮನವಿ ಕೂಡ ಮಾಡಿವೆ ಎನ್ನಲಾಗಿದೆ.

ಆರ್‍ಕೆ ಪಾರ್ಟಿ ಪ್ಲಾಟ್ ಮಾಲಕ ನೀರವ್ ಪಟೇಲ್ ಪ್ರತಿಕ್ರಿಯಿಸಿ, ತಾನು ಸ್ಥಳವನ್ನು ಸ್ಕೈ ಈವೆಂಟ್ಸ್ ಎಂಬ ಸಂಸ್ಥೆಗೆ ಬಾಡಿಗೆ ನೀಡಿದ್ದು ಘಟನೆ ಬಗ್ಗೆ ತಿಳಿದಿಲ್ಲ ಎಂದಿದ್ದಾರೆ. ಸ್ಕೈ ಈವೆಂಟ್ಸ್ ಆಯೋಜಕ ವೇದಿಕ್ ಶಾ ಮಾತನಾಡಿ ಮಂಗಳವಾರ ರಾತ್ರಿ ನಡೆದ ಕೆಲ ಅಹಿತಕರ ಘಟನೆ ಬಗ್ಗೆ ತಿಳಿದು ಬಂದಿದೆ ಆದರೆ ತಮ್ಮ ಕಾರ್ಯಕ್ರಮದಲ್ಲಿ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಟಿ-20 ವಿಶ್ವಕಪ್ ನಿಂದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಕ್ಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X