Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆವಿಷ್ಕಾರ ಎಂದರೆ ಸಾಫ್ಟ್ ವೇರ್, ಐಟಿ...

ಆವಿಷ್ಕಾರ ಎಂದರೆ ಸಾಫ್ಟ್ ವೇರ್, ಐಟಿ ಮಾತ್ರವಲ್ಲ ಸಿರಿಧಾನ್ಯವೂ ಇದೆ: ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ29 Sept 2022 8:30 PM IST
share
ಆವಿಷ್ಕಾರ ಎಂದರೆ ಸಾಫ್ಟ್ ವೇರ್, ಐಟಿ ಮಾತ್ರವಲ್ಲ ಸಿರಿಧಾನ್ಯವೂ ಇದೆ: ನಿರ್ಮಲಾ ಸೀತಾರಾಮನ್

ಬೆಂಗಳೂರು, ಸೆ.29: ‘ಆವಿಷ್ಕಾರ ಎಂದಾಕ್ಷಣ ಕೇವಲ ಸಾಫ್ಟ್‍ವೇರ್, ಐಟಿ ಸಂಬಂಧಿಸಿದ ಕ್ಷೇತ್ರಗಳು, ವೈದ್ಯಕೀಯ ಉಪಕರಣಗಳು ಮಾತ್ರವಲ್ಲ. ಸಿರಿಧಾನ್ಯದಂತಹ ಉತ್ಪಾದನಾ ಘಟಕಗಳಿಗೂ ಆದ್ಯತೆ ನೀಡಬೇಕಿದೆ' ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ.

ಗುರುವಾರ ನಗರದ ಕೆಜಿ ರಸ್ತೆಯ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕ ಮಹಾಸಂಸ್ಥೆ (ಎಫ್‍ಕೆಸಿಸಿಐ) ಕಚೇರಿಯಲ್ಲಿ ಸರ್ವಸದಸ್ಯರ 105ನೇ ವಾರ್ಷಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಜಾಗತಿಕ ಮಾರುಕಟ್ಟೆಯಲ್ಲಿ ಸಿರಿಧಾನ್ಯ ರಫ್ತಿಗೆ ಚಿನ್ನದ ಮೌಲ್ಯವಿದೆ. ಸಂಸ್ಕರಣಾ ಘಟಕಗಳ ಮೌಲ್ಯವರ್ಧನೆಗೆ ಲೆಕ್ಕಾಧಿಕಾರಿಗಳು, ತೆರಿಗೆ ಸಂಗ್ರಹಕಾರರು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ರೈತರಿಗೆ ಸಕ್ರಿಯ ಚಿಂತನೆಗಳನ್ನು ತುಂಬುವ ಮೂಲಕ ಹೆಚ್ಚಿನ ಲಾಭ ತಂದುಕೊಡಲು ಶ್ರಮಿಸಬೇಕಿದೆ' ಎಂದು ಸಲಹೆ ನೀಡಿದರು.

‘2023ನೆ ವರ್ಷದ ವಿಶ್ವ ಸಿರಿಧಾನ್ಯ ವರ್ಷವಾಗಿದೆ. ಈಗಾಗಲೇ ಸಿರಿಧಾನ್ಯ ರಫ್ತಿನಲ್ಲಿ ಕರ್ನಾಟಕ ಮತ್ತು ಭಾರತವು ಮುಂಚೂಣಿಯಲ್ಲಿದ್ದು, ಮತ್ತಷ್ಟು ಮಾರುಕಟ್ಟೆ ವಿಸ್ತರಣೆಗೆ ಹೊಸ ಆಲೋಚನೆ, ನವೋದ್ಯಮಗಳ ಮೂಲಕ ಒತ್ತು ನೀಡಬೇಕಿದೆ ಎಂದು ಅವರು ಹೇಳಿದರು.

ಆವಿಷ್ಕಾರಗಳು ಭವಿಷ್ಯದ ಹಲವು ಸಮಸ್ಯೆಗಳಿಗೆ ಮತ್ತು ಆರ್ಥಿಕ ಸ್ಥಿತಿ ಬದಲಾವಣೆಗೆ ಪರಿಹಾರವಾಗಿದೆ. ಆವಿಷ್ಕಾರ ಮತ್ತು ನವೋದ್ಯಮಗಳಲ್ಲಿ ಬೆಂಗಳೂರು ಈಗಾಗಲೇ ಮುಂಚೂಣಿಯಲ್ಲಿದೆ. ಇದಕ್ಕೆ ಬೇಕಾದ ಪ್ರೋತ್ಸಾಹ ಮತ್ತು ಸಹಕಾರವನ್ನು ರಾಜ್ಯ ಸರಕಾರ ನೀಡುತ್ತಿರುವುದು ಶ್ಲಾಘನೀಯ. `ಬಿಯಾಂಡ್ ಬೆಂಗಳೂರು' ಹೆಜ್ಜೆ ಮಾದರಿ ಎಂದ ಅವರು, ರಾಯಚೂರು ಕೃಷಿ ವಿಶ್ವವಿದ್ಯಾಲಯವು ಕಡಿಮೆ ದರದಲ್ಲಿ ಸಿರಿಧಾನ್ಯಗಳನ್ನು ಸಂಸ್ಕರಣೆ ಮಾಡಿಕೊಡುವ ಮೂಲಕ ರೈತರಿಗೆ ಭರ್ಜರಿ ಲಾಭ ಗಳಿಸಲು ಮತ್ತು ಮಾರುಕಟ್ಟೆ ಕಲ್ಪಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಫ್‍ಕೆಸಿಸಿಸಿಐ ಅಧ್ಯಕ್ಷ ಡಾ.ಐ.ಎಸ್.ಪ್ರಸಾದ್, ನೂತನ ಅಧ್ಯಕ್ಷ ಬಿ.ವಿ.ಗೋಪಾಲರೆಡ್ಡಿ, ಮಾಜಿ ಅಧ್ಯಕ್ಷ ಡಾ.ಪೆರಿಕಾಲ್ ಸುಂದರ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X