Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಡೋಮ್‌ಗಳೂ ಬೇಕೇ? ಎಂದು...

ಕಾಂಡೋಮ್‌ಗಳೂ ಬೇಕೇ? ಎಂದು ವಿದ್ಯಾರ್ಥಿನಿಗೆ ಕುಹಕವಾಡಿದ್ದ ಬಿಹಾರ ಅಧಿಕಾರಿಯಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ29 Sept 2022 11:08 PM IST
share
ಕಾಂಡೋಮ್‌ಗಳೂ ಬೇಕೇ? ಎಂದು ವಿದ್ಯಾರ್ಥಿನಿಗೆ ಕುಹಕವಾಡಿದ್ದ ಬಿಹಾರ ಅಧಿಕಾರಿಯಿಂದ ಕ್ಷಮೆಯಾಚನೆ

ಹೊಸದಿಲ್ಲಿ,ಸೆ.29: ಸ್ಯಾನಿಟರಿ ಪ್ಯಾಡ್‌ಗಳ ಬಗ್ಗೆ ಪ್ರಶ್ನಿಸಿದ್ದ ಶಾಲಾ ಬಾಲಕಿಗೆ ‘ನೀನು ಕಾಂಡೋಮ್‌ಗಳನ್ನೂ ಬಯಸಬಹುದು ’ಎಂದು ಕುಹಕವಾಡಿದ್ದ ಬಿಹಾರದ ಐಎಎಸ್ ಅಧಿಕಾರಿ ಹರ್ಜೋತ್ ಕೌರ್ ಭಾಮ್ರಾ ಅವರು ತನ್ನ ಹೇಳಿಕೆಗಾಗಿ ಕ್ಷಮೆ ಯಾಚಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗವು ನೋಟಿಸ್ ಕಳುಹಿಸಿದ ಮತ್ತು ಮುಖ್ಯಮಂತ್ರಿಗಳು ವಿಚಾರಣೆಗೆ ಆದೇಶಿಸಿದ ಬಳಿಕ ಈ ಮಹಿಳಾ ಅಧಿಕಾರಿಯ ಕ್ಷಮೆಯಾಚನೆ ಹೊರಬಿದ್ದಿದೆ.

ತನ್ನ ನೋಟಿಸ್‌ಗೆ ಏಳು ದಿನಗಳಲ್ಲಿ ಉತ್ತರಿಸುವಂತೆ ಮಹಿಳಾ ಆಯೋಗವು ಬಿಹಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕಿ ಭಾಮ್ರಾರಿಗೆ ಗುರುವಾರ ಬೆಳಿಗ್ಗೆ ನಿರ್ದೇಶನ ನೀಡಿತ್ತು. ಸುದ್ದಿಗಾರರ ಪ್ರಶ್ನೆಗುತ್ತರಿಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ, ತಾನು ವರದಿಗಳನ್ನು ನೋಡಿದ್ದು,ವಿಚಾರಣೆಗೆ ಆದೇಶಿಸಿದ್ದೇನೆ, ಅಧಿಕಾರಿ ತಪ್ಪು ಮಾಡಿದ್ದರೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದರು.
‌
ಮಂಗಳವಾರ ನಡೆದಿದ್ದ ಕಾರ್ಯಕ್ರಮದ ‘ತಪ್ಪು ವರದಿ’ಯನ್ನು ಮಾಡಿದ್ದಕ್ಕಾಗಿ ದೈನಿಕವೊಂದರ ವಿರುದ್ಧ ಮೊಕದ್ದಮೆಯನ್ನು ದಾಖಲಿಸುವುದಾಗಿ ಬುಧವಾರ ಬೆದರಿಕೆಯೊಡ್ಡಿದ್ದ ಭಾಮ್ರಾ, ವಿಷಾದವನ್ನು ವ್ಯಕ್ತಪಡಿಸಿ ಗುರುವಾರ ನೀಡಿರುವ ಹೇಳಿಕೆಯಲ್ಲಿ,ಹೆಚ್ಚಾಗಿ ಪುರುಷ ಪ್ರಧಾನ ಸಮಾಜದ ಸಂಕೋಲೆಯಲ್ಲಿರುವ ಬಾಲಕಿಯರಿಗೆ ಸ್ಫೂರ್ತಿ ನೀಡುವುದು ತನ್ನ ಮಾತಿನ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ. 

‘ಸ್ವಾವಲಂಬಿಗಳಾಗುವಂತೆ ಬಾಲಕಿಯರನ್ನು ಆಗ್ರಹಿಸುವುದು ನನ್ನ ಮಾತಿನ ಅರ್ಥವಾಗಿತ್ತು. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಯಾರಿಗೂ ನೋವು ಅಥವಾ ಅವಮಾನವನ್ನುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ ’ಎಂದಿದ್ದಾರೆ.

ಮಂಗಳವಾರದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ಬಾಲಕಿಯು, ಸರಕಾರವು ಈಗಾಗಲೇ ಸಮವಸ್ತ್ರಗಳು ಮತ್ತು ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದೆ,ಹೀಗಾಗಿ ಅದು 20-30 ರೂ.ಗಳಿಗೆ ಸ್ಯಾನಿಟರಿ  ನೀಡಬಹುದಾಗಿದೆ ಎಂದು ಹೇಳಿದ್ದಳು.ಇದಕ್ಕೆ ಪ್ರತಿಕ್ರಿಯಿಸಿದ್ದ ಭಾಮ್ರಾ,ಸರಕಾರವು ಜೀನ್ಸ್ ನೀಡಬೇಕೆಂದು ನೀನು ನಾಳೆ ಹೇಳಬಹುದು. ಅದರ ಬಳಿಕ ಸುಂದರವಾದ ಶೂಗಳೂ ಬೇಕಾಗಬಹುದು. ಅಂತಿಮವಾಗಿ ಸರಕಾರವು ಕುಟುಂಬ ಯೊಜನೆ ಸಾಧನಗಳನ್ನು,ಕಾಂಡೋಮ್ಗಳನ್ನೂ ನೀಡಬೇಕೆಂದು ನೀನು ನಿರೀಕ್ಷಿಸಬಹುದು ಎಂದು ಹೇಳಿದ್ದರು.

I express regret if my words hurt any girl's sentiments. I didn't intend to humiliate anyone or hurt anyone's sentiments: IAS officer Harjot Kaur Bhamra on Patna incident where she asked a schoolgirl if “she wants condoms too” when the latter asked for affordable sanitary napkins pic.twitter.com/kNb0Ln2yJc

— ANI (@ANI) September 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X