Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ವಲಯ ಸುನ್ನೀ ಮಹಲ್ ಪೆಡರೇಶನ್...

ಬಂಟ್ವಾಳ ವಲಯ ಸುನ್ನೀ ಮಹಲ್ ಪೆಡರೇಶನ್ ಸಮಿತಿ ರಚನೆ: ಅಧ್ಯಕ್ಷರಾಗಿ ಇರ್ಷಾದ್ ದಾರಿಮಿ ಮಿತ್ತಬೈಲ್

ವಾರ್ತಾಭಾರತಿವಾರ್ತಾಭಾರತಿ29 Sept 2022 11:22 PM IST
share
ಬಂಟ್ವಾಳ ವಲಯ ಸುನ್ನೀ ಮಹಲ್ ಪೆಡರೇಶನ್ ಸಮಿತಿ ರಚನೆ: ಅಧ್ಯಕ್ಷರಾಗಿ ಇರ್ಷಾದ್ ದಾರಿಮಿ ಮಿತ್ತಬೈಲ್

ಬಿಸಿ ರೋಡ್ : ಸಮಸ್ತ ಉಲಮಾ ಒಕ್ಕೂಟದ ಆದೇಶದಂತೆ ಮೊಹಲ್ಲಾ ವ್ಯವಸ್ಥೆಗೆ ಕಾಯಕಲ್ಪ ನೀಡುವ ಗುರಿ ಯನ್ನು ಮುಂದಿಟ್ಟುಕೊಂಡು ದ.ಕ. ಜಿಲ್ಲಾದ್ಯಂತ ಸುನ್ನಿ ಮಹಲ್ ಪೆಡರೇಶನ್ ಪುನರ್ರಚಿಸಲಾಗುತ್ತಿದ್ದು ಇದರ ಭಾಗವಾಗಿ ಬಂಟ್ವಾಳ ವಲಯ ಸಮಿತಿಯನ್ನು ರೂಪೀಕರಿಸ ಲಾಯಿತು.

ಮಿತ್ತಬೈಲು ಇರ್ಷಾದ್ ದಾರಿಮಿ ಅಧ್ಯಕ್ಷತೆಯಲ್ಲಿ ಜಬ್ಬಾರ್ ಉಸ್ತಾದ್ ಗೃಹಾಂಗಣದಲ್ಲಿ ಇತ್ತೀಚೆಗೆ  ನಡೆದ ವಾರ್ಷಿಕ ಮಹಾ ಸಭೆಯನ್ನು ಉದ್ಘಾಟಿಸಿದ ಜಿಲ್ಲಾ ದಾರಿಮಿ ಒಕ್ಕೂಟದ ಅದ್ಯಕ್ಷ ಕೆ.ಬಿ. ಉಸ್ತಾದ್ ಅವರು ಮಾತನಾಡಿ ಧರ್ಮದ ಆಚಾರ ವಿಚಾರಗಳನ್ನು ಪಾಲಿಸುವಂತಾಗಲು ರಚನಾತ್ಮಕ ಕಾರ್ಯಗಳಿಗೆ ಪ್ರಾಮುಖ್ಯತೆ ನೀಡ ಬೇಕು ಎಂದರು.

ಮುಖ್ಯ ಭಾಷಣಗೈದ ಉಸ್ತಾದ್ ಎಸ್.ಬಿ. ದಾರಿಮಿ ಉಪ್ಪಿನಂಗಡಿ ಮಾತನಾಡಿ ಮಸೀದಿಗಳನ್ನು ಕೇಂದ್ರೀಕರಿಸಿ ಜಾರಿಯಲ್ಲಿರುವ  ಮೊಹಲ್ಲಾ ಪದ್ದತಿಯು  ಪೂರ್ವಿಕರ ಅದ್ಭುತವಾದ ಪರಿಕಲ್ಪನೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಸ್.ಎಂ.ಎಪ್ ನ ಪಾತ್ರ ಬಹಳ ಮುಖ್ಯವಾಗಿದೆ. ಆದುದರಿಂದ ತಮ್ಮ ಮೊಹಲ್ಲಾಗಳನ್ನು ಎಸ್.ಎಮ್.ಎಫ್ ನೊಂದಿಗೆ ನೊಂದಾಯಿಸಲು ಪ್ರತೀ ಜಮಾತ್ ಸಮಿತಿ ಮುಂದಾಗ ಬೇಕು ಎಂದು ಕರೆ ನೀಡಿದರು.

ಕೆ.ಎಂ.ಎ ಕೊಡುಂಗಾಯಿ ಸ್ವಾಗತಿಸಿ, ಖಾದರ್ ಮಾಸ್ಟರ್ ಬಂಟ್ವಾಳ ವರದಿ ಮಂಡಿಸಿದರು. ಇದೇ ವೇಳೆ ನೂತನ ಪಧಾದಿಕಾರಿ ಗಳನ್ನು ಆರಿಸಲಾಯಿತು.

ಅಧ್ಯಕ್ಷರಾಗಿ ಇರ್ಶಾದ್ ದಾರಿಮಿ ಮಿತ್ತಬೈಲು, ಉಪಾಧ್ಯಕ್ಷರುಗಳಾಗಿ ಕೆ.ಬಿ.ಅಬ್ದುಲ್ ಖಾದಿರ್ ದಾರಿಮಿ ಕೊಡಂಗಾಯಿ, ಮುಹಮ್ಮದ್ ಹಾಜಿ ಸಾಗರ್ ಮಿತ್ತಬೈಲು, ಯೂಸುಫ್ ಬದ್ರಿಯಾ ಕೊಳತ್ತಮಜಲು, ಅಬ್ದುಲ್ ಲತೀಫ್ ಬಾಂಬಿಲ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಮಾಸ್ಟರ್ ಬಂಟ್ವಾಳ, ವರ್ಕಿಂಗ್ ಕಾರ್ಯದರ್ಶಿ ಯಾಗಿ ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ, ಜೊತೆ ಕಾರ್ಯದರ್ಶಿ ಗಳಾಗಿ ಅಬ್ದುಲ್‌ ಲತೀಫ್ ಹಾಜಿ ಬೋಳಿಯಾರ್, ಕೆ.ಎಂ.ಎ. ಕೊಡುಂಗಾಯಿ, ಶರೀಫ್ ಮೂಸಾ ಕುದ್ದುಪದವು, ಕೋಶಾಧಿಕಾರಿಯಾಗಿ ಅಬ್ದುಲ್ ಹಕೀಂ  ಪರ್ತಿಪ್ಪಾಡಿ ಅವರು ಆಯ್ಕೆಯಾದರು. ಹಾಗೂ 17 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X