Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಯಿ ಶಕ್ತಿ ಕಲಾ ಬಳಗ ನಾಟಕ- ಯಕ್ಷಗಾನ...

ಸಾಯಿ ಶಕ್ತಿ ಕಲಾ ಬಳಗ ನಾಟಕ- ಯಕ್ಷಗಾನ ಕೇಂದ್ರ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ30 Sept 2022 9:07 AM IST
share
ಸಾಯಿ ಶಕ್ತಿ ಕಲಾ ಬಳಗ  ನಾಟಕ- ಯಕ್ಷಗಾನ ಕೇಂದ್ರ ಶುಭಾರಂಭ

ಮಂಗಳೂರು: ಊರ್ವ ಚಿಲಿಂಬಿ ಶ್ರಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನವರಾತ್ರಿಯ ಪರ್ವಕಾಲದಲ್ಲಿ ಸಾಯಿಶಕ್ತಿ ಕಲಾ ಬಳಗ ನಾಟಕ - ಯಕ್ಷಗಾನ ಕಲಿಕಾ ಕೇಂದ್ರ ಶುಭಾರಂಭ ಗೊಂಡಿತು. ಖ್ಯಾತ ಯಕ್ಷಗಾನ ಭಾಗವತ ,ಸಂಘಟಕ ಸತೀಶ್ ಶೆಟ್ಟಿ ಪಟ್ಲ ಅವರು ಕಲಿಕಾ ಕೇಂದ್ರದ ಉದ್ಘಾಟನೆ ಮಾಡಿದರು.

"ನಗರ ಮಧ್ಯದಲ್ಲಿ ರಂಗಭೂಮಿ ಹಾಗೂ ಯಕ್ಷಗಾನ ಕಲೆಯನ್ನು ಸಮೃದ್ದಿ ಗೊಳಿಸುವಲ್ಲಿ ಕಲಾ ಪೋಷಕ ದಂಪತಿಗಳಾದ  ವಿಶ್ವಾಸ್ ಕುಮಾರ್ ದಾಸ್ ಹಾಗೂ ಲಾವಣ್ಯ ಅವರ ಕಲಾಸಕ್ತಿಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ ಹಾಗೂ ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಬಿ.ಕರ್ಕೇರ ಅವರು  ಶುಭಾಸಂಶನೆ ಮಾಡಿದರು. ಯಕ್ಷಗುರು ರಕ್ಷಿತ್ ಶೆಟ್ಟಿ ಪಡ್ರೆ ಉಪಸ್ಥಿತರಿದ್ದರು.

ಸಾಯಿ ಶಕ್ತಿ ಕಲಿಕಾ ಕೇಂದ್ರದ ನಾಟಕ ನಿರ್ದೇಶಕ ಕದ್ರಿ ನವನೀತ ಶೆಟ್ಟಿ ಅವರ ಗುರು, ನಿವೃತ್ತ ಶಿಕ್ಷಕ, ಹಿರಿಯ ರಂಗ ನಟ, ನಾಟಕಕಾರ, ನಿರ್ದೇಶಕ ಶಂಭು ಶೆಟ್ಟಿ ಅಶೋಕನಗರ ಹಾಗೂ ಯಕ್ಷಗಾನ ನಿರ್ದೇಶನ ಮಾಡಲಿರುವ  ರಕ್ಷಿತ್ ಶೆಟ್ಟಿ ಪಡ್ರೆ  ಅವರ ಗುರು ಗಣೇಶಪುರ ಗಿರೀಶ ನಾವಡ ಅವರನ್ನು " ಸಾಯಿ ಶಕ್ತಿ ದಸರಾ ಪ್ರಶಸ್ತಿ - 2022 ನೀಡಿ ಗೌರವಿಸಲಾಯಿತು. 

ಸಾಯಿ ಮಂದಿರದ ಆಡಳಿತ ಧರ್ಮದರ್ಶಿ ವಿಶ್ವಾಸ್ ಕುಮಾರ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಅಕ್ಟೋಬರ್ 8 ರಿಂದ ನಾಟಕ ಹಾಗೂ ಯಕ್ಷಗಾನ ಉಚಿತ ತರಬೇತಿ ಆರಂಭವಾಗಲಿದ್ದು ಆಸಕ್ತರು ಶಿರಡಿ ಸಾಯಿಬಾಬಾ ಮಂದಿರರ ಕಛೇರಿಯನ್ನು ಸಂಪರ್ಕಿಸ ಬಹುದು ಎಂದ ಕೇಂದ್ರದ ಸಂಚಾಲಕಿ  ಲಾವಣ್ಯ ವಿಶ್ವಾಸ್ ಕುಮಾರ್ ದಾಸ್, ತರಬೇತಿ ಹೊಂದಿದ ಕಲಾವಿದರ ರಂಗಪ್ರವೇಶ  ಮಾಡಿಸಿ ಊರು ಪರವೂರುಗಳಲ್ಲಿ ಕಲಾ ಪ್ರದರ್ಶನ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

ಖ್ಯಾತ ಭಾಗವತ ಗಿರೀಶ್ ರೈ ಕಕ್ಕೆಪದವು ಬಳಗದವರಿಂದ "ಸಾಯಿ ಚರಿತಾಮೃತ" ಯಕ್ಷಗಾಯನ ನಡೆಯಿತು.

ಕಾರ್ಪೊರೇಟರ್ ಕೇಶವ್ ಮರೋಳಿ ಸ್ವಾಗತಿಸಿದರು‌. ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X