Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ...

ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಚಿಂತನೆ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ30 Sept 2022 8:54 PM IST
share
ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಚಿಂತನೆ: ಶೋಭಾ ಕರಂದ್ಲಾಜೆ

ಉಡುಪಿ, ಸೆ.30: ರಾಜ್ಯದಲ್ಲಿನ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರ ಸಿದ್ದವಿದ್ದು, ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

355.72 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ-ಪರ್ಕಳ-ಕರಾವಳಿ ಬೈಪಾಸ್-ಮಲ್ಪೆಚತುಷ್ಪಥ ರಸ್ತೆ ಕಾಮಗಾರಿಗೆ ಪೆರ್ಡೂರಿನಲ್ಲಿ ಶುಕ್ರವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತಿದ್ದರು.ಕರ್ನಾಟಕದಲ್ಲಿನ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರವು ಎಲ್ಲಾ ರೀತಿಯ ಅರ್ಥಿಕ ನೆರವು ನೀಡಲು ಸಿದ್ದವಿದೆ. ರಸ್ತೆ ಕಾಮಗಾರಿ ಕಾರ್ಯಕ್ಕೆ ಭೂ ಸ್ವಾಧೀನ ಪ್ರಕ್ರಿಯೆಲ್ಲಿನ ವಿಳಂಬದಿಂದ ತೊಡಕು ಉಂಟಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಪ್ರಸ್ತುತ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ- ಪರ್ಕಳ-ಕರಾವಳಿ ಬೈಪಾಸ್-ಮಲ್ಪೆಚತುಷ್ಪಥ ರಸ್ತೆ ಕಾಮಗಾರಿಯು 2 ವರ್ಷದಲ್ಲಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಈ ಹೆದ್ದಾರಿಯಲ್ಲಿ ಯಾವುದೇ ಟೋಲ್ ಗೇಟ್ಗಳು ಇರುವುದಿಲ್ಲ. ಕರಾವಳಿ ಜಿಲ್ಲೆಗಳನ್ನು ಇತರೆ ಜಿಲ್ಲೆಗಳೊಂದಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ ಎಂದು ಅವರು ಹೇಳಿದರು.

ಈ ಚತುಷ್ಪಥ ಕಾಮಗಾರಿಯಲ್ಲಿ ಮಲ್ಪೆಯ ರಸ್ತೆ ಅಗಲೀಕರಣದಿಂದ ಜಿಲ್ಲೆಯ ಮೀನುಗಾರಿಕೆ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾಗಲಿದ್ದು, ಮಣಿಪಾಲದಲ್ಲಿನ ಆರೋಗ್ಯ ಸೇವೆಯ ದೃಷ್ಠಿಯಿಂದ ಈ ರಸ್ತೆ ಅಭಿವದ್ಧಿ ಅತ್ಯಂತ ಅಗತ್ಯವಿದ್ದು, ಈಗಾಗಲೇ ಪರ್ಕಳದಿಂದ ಉಡುಪಿವರೆಗಿನ ರಸ್ತೆ ಕಾಮಗಾರಿ ನಡೆಯುತ್ತಿದೆ. ಹೆಬ್ರಿಯಿಂದ ಆಗುಂಬೆವರೆಗಿನ ರಸ್ತೆ ಅಭಿವೃಧ್ದಿಗೆ ಸಹ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ವಿವಿಧ ಗ್ರಾಮ ಪಂಚಾಯತ್ಗಳ ಅಧ್ಯಕ್ಷರು , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X