Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. KSRTC ದಸರಾ ಪ್ಯಾಕೇಜ್: ಪ್ರಯಾಣ ಅನುಭವದ...

KSRTC ದಸರಾ ಪ್ಯಾಕೇಜ್: ಪ್ರಯಾಣ ಅನುಭವದ ವಿಡಿಯೋ ಹಂಚಿಕೊಂಡು ಬಹುಮಾನ ಗೆಲ್ಲಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ30 Sept 2022 9:05 PM IST
share
KSRTC ದಸರಾ ಪ್ಯಾಕೇಜ್: ಪ್ರಯಾಣ ಅನುಭವದ ವಿಡಿಯೋ ಹಂಚಿಕೊಂಡು ಬಹುಮಾನ ಗೆಲ್ಲಲು ಅವಕಾಶ

ಬೆಂಗಳೂರು, ಸೆ.30: ದಸರಾ ಹಬ್ಬದ ಪ್ರಯುಕ್ತ ಕೆಎಸ್ಸಾರ್ಟಿಸಿ (KSRTC) ವತಿಯಿಂದ ವಿಶೇಷ ಪ್ಯಾಕೇಜ್‍ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಯಾಣಿಕರು ತಮ್ಮ ಪ್ರಯಾಣದ ಅನುಭವವನ್ನು ಹಂಚಿಕೊಂಡು ಬಹುಮಾನ ಗೆಲ್ಲಬಹುದು ಎಂದು ತಿಳಿಸಿದೆ.

ಅ.1ರಿಂದ ಮೈಸೂರು ದಸರಾ ದರ್ಶನದಡಿ ಮೈಸೂರಿನಿಂದ ಜಲದರ್ಶಿನಿ, ಗಿರಿದರ್ಶಿನಿ, ದೇವದರ್ಶಿನಿ, ಮೈಸೂರು ದೀಪಾಲಂಕಾರ ದರ್ಶನ, ಮೈಸೂರ ದರ್ಶಿನಿ, ಮಡಿಕೇರಿ ಪ್ಯಾಕೇಜ್ ಮತ್ತು ಊಟಿ ಪ್ಯಾಕೇಜ್ ಅನ್ನು, ಮಂಗಳೂರು ದಸರಾ ದರ್ಶನ ಹಾಗೂ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಸ್ಥಾನಗಳ ದರ್ಶನ ಪ್ಯಾಕೇಜ್ ಅನ್ನು ಕೆಎಸ್ಸಾರ್ಟಿಸಿ ಜಾರಿ ಮಾಡಿದೆ. ಈ ಪ್ಯಾಕೇಜ್ ಪ್ರವಾಸದಲ್ಲಿನ ಅನುಭವವನ್ನು ವಿಡಿಯೋ ಮಾಡಿ ಪ್ರಯಾಣಿಕರು ಹಂಚಿಕೊಳ್ಳಲು ತಿಳಿಸಿದೆ. 

ಫೇಸ್‍ಬುಕ್ ಮತ್ತು ಟ್ವಿಟರ್ ಎರಡರಲ್ಲೂ #DasarawithKSRTC ಎಂಬ ಹ್ಯಾಷ್‍ಟ್ಯಾಗ್‍ಗಳ ಜೊತೆ ವಿಡಿಯೋ ಪೋಸ್ಟ್ ಮಾಡಬೇಕು.

ಅತ್ಯಾಧಿಕ ಲೈಕ್ಸ್ ಪಡೆದ ಮತ್ತು ಸಕಾರತ್ಮಕ ಅಭಿವ್ಯಕ್ತಿಯ ವಿಡಿಯೋವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಯಾಣದ ಸಂದರ್ಭದಲ್ಲಿನ ವಿಡಿಯೋ ಹಂಚಿಕೊಳ್ಳಲು ಅ.10 ಕೊನೆಯ ದಿನವಾಗಿದೆ. ಮೊದಲ ಬಹುಮಾನವಾಗಿ 5ಸಾವಿರ ರೂ., ದ್ವಿತೀಯ 3ಸಾವಿರ ರೂ. ಮತ್ತು ತೃತೀಯ ಬಹುಮಾನ 2 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಕೆಎಸಾರ್ಟಿಸಿ ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: ಐಸಿಸಿ ಕಿವುಡರ ಟಿ20 ಟ್ರೋಫಿ: ಭಾರತ ತಂಡದಲ್ಲಿ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ

ನಮ್ಮೊಡನೆ ನಿಮ್ಮ ಪ್ರವಾಸ
ಕೆ.ಎಸ್.ಆರ್.ಟಿ.ಸಿ ವಿಶೇಷ ಪ್ಯಾಕೇಜ್ ಪ್ರವಾಸ ಸ್ಪರ್ಧೆ pic.twitter.com/NNYziy5Y8Y

— KSRTC (@KSRTC_Journeys) September 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X