Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ...

ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಶಾಸಕ ಡಾ.ಭರತ್ ಶೆಟ್ಟಿ ವೈ

ವಾರ್ತಾಭಾರತಿವಾರ್ತಾಭಾರತಿ1 Oct 2022 3:26 PM IST
share
ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಶಾಸಕ ಡಾ.ಭರತ್ ಶೆಟ್ಟಿ ವೈ

ಮಂಗಳೂರು: ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ  ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ  ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.

ಕೋಡಿಕಲ್‍ನ ಹತ್ತು ಅಡ್ಡ ರಸ್ತೆ, ಮೂರು ಮುಖ್ಯ ರಸ್ತೆಗೆ ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಮನಪಾ ಸದಸ್ಯ ಅನುದಾನದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಥಮವಾಗಿ  ಕನ್ನಡ ಸಹಿತ ತುಳು ನಾಮಫಲಕ ಅಳವಡಿಸಿದ್ದು ಇದರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ತುಳು ಲಿಪಿಯ ಮಾನ್ಯತೆಗೆ ಸಚಿವರು, ಶಾಸಕರು ,ಸಂಸದರ  ಪ್ರಯತ್ನ  ನಿರಂತರವಾಗಿದೆ. ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಕಾರ್ಯವೂ ನಡೆಯುತ್ತಿದೆ. ಕೆಲವೊಂದು ವಿಚಾರಗಳು ಸಮಯ ತೆಗೆದುಕೊಂಡರು ಯಶಸ್ಸು ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ತುಳು ಸಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಮಾತನಾಡಿ, ತುಳು ಅಕಾಡೆಮಿಯ ಭವನ ನಿರ್ಮಾಣಕ್ಕೆ 9 ಕೋಟಿ ಅನುದಾನ ವಿವಿಧ  ಮೂಲಗಳಿಂದ ಶಾಸಕರು, ಪ್ರಾಧಿಕಾರದ ಅಧ್ಯಕ್ಷರು ಒದಗಿಸಿಕೊಟ್ಟಿದ್ದಾರೆ. ಕನ್ನಡವನ್ನು ತುಳುವರು ವಿರೋಧಿಸುತ್ತಾರೆ ಎಂಬ ಭಾವನೆಯಲ್ಲಿ ಸತ್ಯಾಂಶವಿಲ್ಲ. ನಾವು ಕನ್ನಡವನ್ನು ಅಭಿಮಾನದಿಂದ ಗೌರವಿಸಿಕೊಂಡೇ ತುಳುವನ್ನು ನಮ್ಮ ಆಡು ಭಾಷೆಯ ಮಾನ್ಯತೆಗೆ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮನಪಾ ಸದಸ್ಯ,ಕಿರಣ್ ಕುಮಾರ್ ಕೋಡಿಕಲ್  ಮನೋಜ್  ಕುಮಾರ್, ನಿಕಟ ಪೂರ್ವ ಉಪಮೇಯರ್ ಸುಮಂಗಳ,ಹಿರಿಯರಾದ ಗೋಪಾಲ್ ಕೋಟ್ಯಾನ್,ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು,ತುಳುನಾಡು ಕುಡ್ಲ ಅಧ್ಯಕ್ಷ ಅಶ್ವಥ್ ತುಳುವೆ, ತುಳುವೆರ್ ಕುಡ್ಲ ಅಧ್ಯಕ್ಷ  ಪ್ರತೀಕ್ ಪೂಜಾರಿ,ಪ್ರಮುಖರಾದ ಉಮೇಶ್ ಮಲರಾಯಸಾನ, ಹರಿಪ್ರಸಾದ್ ಶೆಟ್ಟಿ,ಸೀತಾರಾಮ್ ದಂಬೆಲ್,ಬೂತ್ ಅಧ್ಯಕ್ಷರು,ತುಳು ಸಂಘಟನೆಯ ಪದಾಧಿಕಾರಿಗಳು,ಸದಸ್ಯರ,ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X