Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿ.ಎ. ಫಾರ್ಮಸಿ ಕಾಲೇಜು ವತಿಯಿಂದ ಉಚಿತ...

ಪಿ.ಎ. ಫಾರ್ಮಸಿ ಕಾಲೇಜು ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ1 Oct 2022 10:57 PM IST
share

ಮಂಗಳೂರು: ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯು ಸಿಟಿ ಪಾಲಿಕ್ಲಿನಿಕ್ ದೇರಳಕಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರ್ಕಾಣ ಮತ್ತು ಬದ್ರಿಯಾ ಜುಮಾ ಮಸೀದಿ ಅರ್ಕಾಣ ಇವರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರ್ಕಾಣದಲ್ಲಿ “ವಿಶ್ವ ಔಷಧ ತಜ್ಞರ ದಿನ”ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸ.ಹಿ.ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಬ್ದುರ್ರಝಾಕ್ "ಆರೋಗ್ಯವು ದೇವನು ನೀಡಿದ ದೊಡ್ಡ ಅನುಗ್ರಹವಾಗಿದೆ ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರೋಗ ಬಂದರೆ ಅದನ್ನು ನಿರ್ಲಕ್ಷಿಸದೆ ಕೂಡಲೇ ತಜ್ಞ ವ್ಯೆದ್ಯರಿಂದ ಚಿಕಿತ್ಸೆ ಪಡೆಯಬೇಕು" ಎಂದು ತಿಳಿಸಿದರು.

ಅರ್ಕಾಣ ಗ್ರಾಮದ ಪಂಚಾಯತ್ ಸದಸ್ಯರಾದ ಶಫೀಕ್ ಅಹ್ಮದ್, ಸಿರಾಜುದ್ದೀನ್, ಸಿಟಿ ಪಾಲಿಕ್ಲಿನಿಕ್ ಇದರ ವ್ಯೆದ್ಯೆ ಡಾ. ಸಲೀಮಾ ಬಾನು ವ್ಯೆದ್ಯಕೀಯ ಶಿಬಿರಕ್ಕೆ ಶುಭಹಾರ್ಯೆಸಿದರು. ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಬ್ಬಾಸ್, ಪಂಚಾಯತ್ ಸದಸ್ಯೆಯರಾದ ಸುನೀತಾ ಸಲ್ದಾನ, ಸುಮಯ್ಯ ಉಮರ್, ಮುಖ್ಯೋಪಾಧ್ಯಾಯಿನಿ ಅವ್ಜಿತಾ ಡಿ ಸೋಜ, ಸಿಟಿ ಪಾಲಿಕ್ಲಿನಿಕ್‍ನ ವ್ಯೆದ್ಯ ಡಾ. ಝೈನುದ್ಧೀನ್ ಉಪಸ್ಥಿತರಿದ್ದರು.

ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಅಧ್ಯಕ್ಷೀಯ ಭಾಷಣದಲ್ಲಿ ಅರೋಗ್ಯ ಕ್ಷೇತ್ರದಲ್ಲಿ ಔಷಧ ತಜ್ಞರು ನಿರ್ವಹಿಸುತ್ತಿರುವ ಪಾತ್ರವನ್ನು ವಿವರಿಸಿದರು. ಆರಂಭದಲ್ಲಿ ಬದ್ರಿಯಾ ಮಸೀದಿಯ ಖತೀಬರಾದ ಮೌಲಾನಾ ಸಲೀಮ್ ಅರ್ಷದಿ ಪ್ರಾರ್ಥನೆ ನೆರವೇರಿಸಿದರು.

ಡಾ. ಮುಹಮ್ಮದ್ ಮುಬೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮನೋಹರ ನಾಯಕ್ ವಂದಿಸಿದರು. ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ರೋಗಿಗಳ ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಔಷಧಿಗಳನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X