Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡೋನೇಷ್ಯಾ: ಫುಟ್ಬಾಲ್ ಅಭಿಮಾನಿಗಳಿಂದ...

ಇಂಡೋನೇಷ್ಯಾ: ಫುಟ್ಬಾಲ್ ಅಭಿಮಾನಿಗಳಿಂದ ಪಿಚ್ ಮೇಲೆ ದಾಳಿ; ಕಾಲ್ತುಳಿತದಲ್ಲಿ 127 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ2 Oct 2022 7:37 AM IST
share
ಇಂಡೋನೇಷ್ಯಾ: ಫುಟ್ಬಾಲ್ ಅಭಿಮಾನಿಗಳಿಂದ ಪಿಚ್ ಮೇಲೆ ದಾಳಿ; ಕಾಲ್ತುಳಿತದಲ್ಲಿ 127 ಮಂದಿ ಮೃತ್ಯು

ಜಕಾರ್ತ: ಪೂರ್ವ ಜಾವಾ ಪ್ರಾಂತ್ಯದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 127 ಮಂದಿ ಮೃತಪಟ್ಟು, 180ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಪ್ರಕಟಿಸಿದ್ದಾರೆ.

ಅರೇಮಾ ಎಫ್‍ಸಿ ಮತ್ತು ಪೆರ್ಸೆಬಯ ಸುರಬಯ ಕ್ಲಬ್‍ಗಳ ನಡುವಿನ ಪಂದ್ಯ ರಾತ್ರಿ ಮುಕ್ತಾಯದ ಬಳಿಕ ಸೋತ ತಂಡದ ಬೆಂಬಲಿಗರು ಪಿಚ್ ಮಾಲೆ ದಾಳಿ ನಡೆಸಿದರು. ಈ ಸಂದರ್ಭ ಪೊಲೀಸರು ಅಶ್ರುವಾಯು ಸಿಡಿಸಿದರು. ಇದು ಕಾಲ್ತುಳಿತ ಮತ್ತು ಉಸಿರುಗಟ್ಟುವ ವಾತಾವರಣಕ್ಕೆ ಕಾರಣವಾಯಿತು ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ತಿಳಿಸಿದರು.

ಮಲಂಗ್ ಸ್ಟೇಡಿಯಂನಲ್ಲಿ ಜನ ಪಿಚ್‍ನತ್ತ ನುಗ್ಗುತ್ತಿರುವ ಮತ್ತು ಮೃತದೇಹಗಳನ್ನು ಒಯ್ಯುವ ವೀಡಿಯೊ ದೃಶ್ಯಾವಳಿಗಳು ಸ್ಥಳೀಯ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ.

ಈ ಘಟನೆಯ ಬಳಿಕ ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1 ಒಂದು ವಾರದ ಅವಧಿಗೆ ಎಲ್ಲ ಪಂದ್ಯಗಳನ್ನು ರದ್ದುಪಡಿಸಿದೆ. ಪೆರ್ಸೆಬಯ ತಂಡ 3-2 ಗೋಲುಗಳ ಅಂತರದಿಂದ ಗೆದ್ದ ಬಳಿಕ ಗದ್ದಲ ಆರಂಭವಾಗಿದ್ದು, ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಫುಟ್ಬಾಲ್ ಅಸೋಸಿಯೇಶನ್ ಆಫ್ ಇಂಡೋನೇಷ್ಯಾ (ಪಿಎಸ್‍ಎಸ್‍ಐ) ಹೇಳಿದೆ.

ಇಂಡೋನೇಷ್ಯಾದಲ್ಲಿ ಈ ಹಿಂದೆ ಕೂಡಾ ಇಂಥ ಅಹಿತಕರ ಘಟನೆಗಳು ನಡೆದಿದ್ದು, ಬದ್ಧ ಪ್ರತಿಸ್ಪರ್ಧಿ ತಂಡಗಳ ಅಭಿಮಾನಿಗಳ ನಡುವೆ ಘರ್ಷಣೆಗಳು ನಡೆದಿವೆ ಎಂದು ndtv.com ವರದಿ ಮಾಡಿದೆ.

NEW - Over 100 people were killed tonight in riots that broke out at a football match in Indonesia.pic.twitter.com/hGZEwQyHmL

— Disclose.tv (@disclosetv) October 1, 2022

The state of football in my country, 127 died, more than 100 injured, this is so sad, sending prayers to the family of the deceased#kanjuruhan #AremavsPersebaya #indonesia pic.twitter.com/lWmOiMzq3r

— Bored Dude (@ProudCityzens) October 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X