Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಕ್ನೋ ರಾಮಲೀಲಾದಲ್ಲಿ 300 ವರ್ಷದ...

ಲಕ್ನೋ ರಾಮಲೀಲಾದಲ್ಲಿ 300 ವರ್ಷದ ಸಂಪ್ರದಾಯಕ್ಕೆ ಇತಿಶ್ರೀ: ಏಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ2 Oct 2022 8:04 AM IST
share
ಲಕ್ನೋ ರಾಮಲೀಲಾದಲ್ಲಿ 300 ವರ್ಷದ ಸಂಪ್ರದಾಯಕ್ಕೆ ಇತಿಶ್ರೀ: ಏಕೆ ಗೊತ್ತೇ ?

ಲಕ್ನೋ: ಇಲ್ಲಿನ ಐಷ್‍ಬಾಗ್ ರಾಮಲೀಲಾ ಉತ್ಸವದಲ್ಲಿ ರಾವಣನ ಪ್ರತಿಕೃತಿ ಜತೆಗೆ ಕುಂಭಕರ್ಣ ಮತ್ತು ಮೇಘನಾದ ಪ್ರತಿಕೃತಿಗಳನ್ನು ದಹಿಸುವ 300 ವರ್ಷಗಳ ಸಂಪ್ರದಾಯಕ್ಕೆ ಇತಿಶ್ರೀ ಹಾಡಲಾಗುತ್ತದೆ. ಈ ಸಂಬಂಧ ರಾಮಲೀಲಾ ಸಮಿತಿ ನಿರ್ಧಾರ ಕೈಗೊಂಡಿದೆ.

"ರಾಮನ ವಿರುದ್ಧ ಯುದ್ಧ ಮಾಡದಂತೆ ಕುಂಭಕರ್ಣ ಹಾಗೂ ಮೇಘನಾದ ಮೊದಲು ರಾವಣನ ಮನವೊಲಿಸುವ ಪ್ರಯತ್ನ ಮಾಡಿದ್ದರು. ರಾಕ್ಷಸರಾಜ ಅವರ ಸಲಹೆಯನ್ನು ತಿರಸ್ಕರಿಸಿದ ಬಳಿಕ ರಾಮನ ವಿರುದ್ಧ ಯುದ್ಧಕ್ಕೆ ಮುಂದಾದರು ಎಂಬ ಉಲ್ಲೇಖ ರಾಮಾಯಣದಲ್ಲಿದೆ" ಎಂದು ಸಂಘಟಕರು ಕಾರಣ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾವಣದ ಪ್ರತಿಕೃತಿ ದಹನದ ವೇಳೆ ಕುಂಭಕರ್ಣ ಮತ್ತು ಮೆಘಂದ ಪ್ರತಿಕೃತಿಗಳನ್ನು ಸುಡದಂತೆ ಐಷ್‍ಬಾಗ್ ದಸರಾ ಮತ್ತು ರಾಮಲೀಲಾ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಅಗರ್‍ವಾಲ್ ಹಾಗೂ ಕಾರ್ಯದರ್ಶಿ ಆದಿತ್ಯ ದ್ವಿವೇದಿ ಪ್ರಸ್ತಾಪ ಮುಂದಿಟ್ಟಿದ್ದರು. ಆದರೆ ಇದು 300 ವರ್ಷಗಳ ಸಂಪ್ರದಾಯ ಎಂಬ ಕಾರಣಕ್ಕೆ ಸಮಿತಿಯ ಇತರ ಸದಸ್ಯರು ಇದನ್ನು ವಿರೋಧಿಸಿದ್ದರು.

"ರಾಮಚರಿತ ಮತ್ತು ರಾಮಾಯಣವನ್ನು ಆಳವಾಗಿ ಅಧ್ಯಯನ ಮಾಡಿದಾಗ, ರಾಮ ವಿಷ್ಣುವಿನ ಅವತಾರ; ಆತನ ವಿರುದ್ಧ ಯುದ್ಧ ಬೇಡ ಎಂದು ರಾವಣನ ಮಗ ಮೇಘನಾದ ಹೇಳಿದ್ದು ತಿಳಿದು ಬರುತ್ತದೆ. ಇನ್ನೊಂದೆಡೆ ರಾವಣ ಅಪಹರಿಸಿ ಲಂಕೆಗೆ ಕರೆತಂದ ಸೀತಾಮಾತೆ ಜಗದಂಬೆ; ಆಕೆಯನ್ನು ಬಿಡದಿದ್ದರೆ ನಿನ್ನ ಜೀವ ಸಹಿತ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂದು ರಾವಣನಿಗೆ ಸಲಹೆ ಮಾಡಿದ ಉಲ್ಲೇಖ ಇದೆ. ರಾವಣ ಇದನ್ನು ನಿರ್ಲಕ್ಷಿಸಿ ಯುದ್ಧಕ್ಕೆ ಆದೇಶ ನೀಡಿದ. ಆದ್ದರಿಂದ ಅವರ ಪ್ರತಿಕೃತಿ ದಹನ ತಪ್ಪು" ಎಂದು ದ್ವಿವೇದಿ ಪ್ರತಿಪಾದಿಸಿದರು.

ಈ ಬಗ್ಗೆ ವ್ಯಾಪಕ ಚರ್ಚೆ ಬಳಿಕ ಎಲ್ಲ ಸದಸ್ಯರು ಈ ಸಂಪ್ರದಾಯ ಕೈಬಿಡಲು ಒಪ್ಪಿಕೊಂಡರು ಎಂದು ಅಗರ್‍ವಾಲ್ ಸ್ಪಷ್ಟಪಡಿಸಿರುವುದಾಗಿ timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X