Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಷ್ತಾಕ್ ಹೆನ್ನಾಬೈಲ್‌ ಅವರ...

ಮುಷ್ತಾಕ್ ಹೆನ್ನಾಬೈಲ್‌ ಅವರ "ಸುಪ್ತಸಾಗರ" ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Oct 2022 3:19 PM IST
share
ಮುಷ್ತಾಕ್ ಹೆನ್ನಾಬೈಲ್‌ ಅವರ ಸುಪ್ತಸಾಗರ ಪುಸ್ತಕ ಬಿಡುಗಡೆ

ಮಂಗಳೂರು, ಅ. 2: ಲೇಖಕ ಮುಷ್ತಾಕ್ ಹೆನ್ನಾಬೈಲ್ ಅವರ  3ನೇ ಕೃತಿ "ಸುಪ್ತಸಾಗರ"ವನ್ನು ಗಾಂಧೀ ಜಯಂತಿಯಂದು ಅವರ ಸ್ವಗೃಹದಲ್ಲಿ ಆಶಾ ಕಾರ್ಯಕರ್ತೆಯರು ಬಿಡುಗಡೆಗೊಳಿಸಿದರು.

ಪುಸ್ತಕವನ್ನು  ಬಿಡುಗಡೆಗೊಳಿಸಿದ ಆಶಾ ಕಾರ್ಯಕರ್ತೆಯರಾದ ವನೀತಾ ನಾಯ್ಕ್, ಸರೋಜಾ ಶೆಟ್ಟಿ, ಶಾಲಿನಿ ಕಮಲಶಿಲೆ, ಸುಲೋಚನ ಉಳ್ಳೂರ್ ಅವರು, ಇದು ಸಮಸ್ತ ಆಶಾ ಕಾರ್ಯಕರ್ತೆಯರ ಸೇವೆಗೆ ಸಂದ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.

ಪುಸ್ತಕದಲ್ಲಿ ಪ್ರಸ್ತುತ ರಾಜಕೀಯ, ಧಾರ್ಮಿಕ, ಸಾಮಾಜಿಕ ವಿಚಾರಗಳ ಬಗ್ಗೆ ವಿಶೇಷವಾದ ಮತ್ತು ವಿಶಿಷ್ಟವಾದ ವಿಶ್ಲೇಷಣೆಗಳಿವೆ. ವಿವಾದಿತ ವಿಚಾರಗಳನ್ನು ಸಮಾಜಕ್ಕೆ ಹೇರಿ ಸಮುದಾಯಗಳ ನಡುವೆ ಘರ್ಷಣೆ ಹೆಚ್ಚಿಸುವುದು ಈಗಿನ ರಾಜಕೀಯ ಚಾಳಿಯಾಗಿದೆ. ಸಮುದಾಯಗಳ ನಡುವಿನ ಸಾಮರಸ್ಯಕ್ಕೆ ಒತ್ತು ನೀಡುವುದರ ಜೊತೆಗೆ ವಿವಾದಿತ ವಿಷಯಗಳ ನೈಜತೆಯ ಅನಾವರಣವನ್ನು ಈ ಪುಸ್ತಕ ಮಾಡಿಸುತ್ತಿದೆ.

ಭಿನ್ನ ವಿಚಾರಗಳಿಂದ ಕೂಡಿ ಓದುಗನನ್ನು ಓದಿಸಿಕೊಂಡು ಹೋಗುವ ಪ್ರಬಲ ನಿರೂಪಣೆ ಈ ಪುಸ್ತಕದಲ್ಲಿದೆ. ಹಿಜಾಬ್, ಹಲಾಲ್ ವಿವಾದಗಳ ಜೊತೆಗೆ ಬ್ರಾಹ್ಮಣ್ಯ ವಿವಾದ, ಜನಸಂಖ್ಯೆ, ಫಿರ್ ಔನ್, ಯಕ್ಷಗಾನ, ಜಾಗತಿಕ ಯುದ್ಧಗಳು ಮುಂತಾದ ವಿಚಾರಗಳ ಕುರಿತಾಗಿರುವ ಲೇಖನಗಳು ಸರ್ವ ಓದುಗರನ್ನು ತಲುಪಲಿದೆ ಎಂಬ ವಿಶ್ವಾಸವನ್ನು ಲೇಖಕ ಮುಷ್ತಾಕ್ ಹೆನ್ನಾಬೈಲ್ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X