Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು: 11 ಲಕ್ಷ ರೂ. ಕಾರಿನ...

ಬೆಂಗಳೂರು: 11 ಲಕ್ಷ ರೂ. ಕಾರಿನ ರಿಪೇರಿಗೆ 22 ಲಕ್ಷ ಬಿಲ್!

ವಾರ್ತಾಭಾರತಿವಾರ್ತಾಭಾರತಿ2 Oct 2022 3:31 PM IST
share
ಬೆಂಗಳೂರು: 11 ಲಕ್ಷ ರೂ. ಕಾರಿನ ರಿಪೇರಿಗೆ 22 ಲಕ್ಷ ಬಿಲ್!

ಬೆಂಗಳೂರು: ತನ್ನ 11 ಲಕ್ಷ ರೂ. ಬೆಲೆಯ Volkswagen ಕಾರು ರಿಪೇರಿಗೆ ಸರ್ವಿಸ್ ಸೆಂಟರ್ 22 ಲಕ್ಷ ರೂ. ಬಿಲ್ ಕಳುಹಿಸಿದ ವಿಲಕ್ಷಣ ಘಟನೆಯ ಬಗ್ಗೆ ಬೆಂಗಳೂರಿನ ಕಾರು ಮಾಲಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆಝಾನ್ ನಲ್ಲಿ ಪ್ರಾಡಕ್ಟ್ ಮ್ಯಾನೇಜರ್ ಆಗಿರುವ ಅನಿರುಧ್ ಗಣೇಶ್ ಎಂಬವರು ಲಿಂಕ್ಡ್ ಇನ್ ನಲ್ಲಿ ತನಗೆ ಎದುರಾದ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಗಣೇಶ್ ಅವರ ಕಾರು ನೀರಿನಲ್ಲಿ ಮುಳುಗಿತ್ತು ಹಾಗೂ ಕಾರಿಗೆ ಹಾನಿಯಾಗಿತ್ತು. ಪರಿಣಾಮ ಅವರು ಕಾರನ್ನು ವೈಟ್ ಫೀಲ್ಡ್ ನಲ್ಲಿರುವ Volkswagen Apple Auto ಸರ್ವಿಸ್ ಸೆಂಟರ್ ಗೆ ಕಳುಹಿಸಿದ್ದರು.

“ರಾತ್ರಿ 11 ಗಂಟೆ ಸುಮಾರಿಗೆ ಸೊಂಟದವೆರೆಗೆ ಇದ್ದ ನೀರಿನಲ್ಲಿ ಟೋಯಿಂಗ್ ಟ್ರಕ್ ಇರುವಲ್ಲಿಗೆ ತಾನೇ ತಳ್ಳಿಕೊಂಡು ಹೋಗಿದ್ದೆ. ಯಾರೂ ಸಹಾಯ ಮಾಡಲ್ಲ ಆದರೆ ನಾವು ಮದ್ಯಮ ವರ್ಗದ ಜನರು ಕಠಿಣ ಪರಿಶ್ರಮಿಗಳು. ಹೇಗಾದರೂ ನಮ್ಮ ಕೆಲಸ ಮಾಡಿಕೊಳ್ಳುತ್ತೇವೆ" ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇಪ್ಪತ್ತು ದಿನಗಳ ಬಳಿಕ ಸರ್ವಿಸ್ ಸೆಂಟರ್ ಅವರು ಕಳಿಸಿದ ರೂ. 22 ಲಕ್ಷದ ಬಿಲ್ ನೋಡಿ ದಿಗ್ಭ್ರಮೆಗೊಂಡ ಗಣೇಶ್ ಅವರು, ವಿಮೆ ಒದಗಿಸುವ ಖಾಸಗಿ ಸಂಸ್ಥೆಯನ್ನು ಸಂಪರ್ಕಿಸಿದ್ದಾರೆ. ಕಾರನ್ನು ಸಂಪೂರ್ಣ ನಷ್ಟ ಎಂದು ಪರಿಗಣಿಸಿ ಸರ್ವಿಸ್ ಸೆಂಟರ್ ನಿಂದ ಪಡೆಯುವುದಾಗಿ ವಿಮೆ ಸಂಸ್ಥೆ ಗಣೇಶ್ ಅವರಿಗೆ ತಿಳಿಸಿದೆ.

ಕಾರನ್ನು ಬಿಡಿಸಿಕೊಳ್ಳಲು ಸುಮಾರು 45 ಸಾವಿರ ರೂ. ಪಾವತಿಮಾಡಬೇಕು. ಕಾರಿಗೆ ಆದ ಹಾನಿಯ ಬಗ್ಗೆ ದಾಖಲೆಗಳನ್ನು ನೀಡಲು ಈ ಮೊತ್ತ ಪಾವತಿಸಿಬೇಕು ಎಂದು ಗಣೇಶ್ ಅವರಿಗೆ ಸರ್ವಿಸ್ ಸೆಂಟರ್ ಹೇಳಿದೆ

ಗಣೇಶ್ ಅವರು ಇನ್ನೊಂದು ಮೇಲ್ ಕಳುಹಿಸಿದ ಬಳಿಕ Volkswagen ಸಂಸ್ಥೆ ಕಾರು ರಿಪೇರಿಗೆ 5000 ರೂ. ವೆಚ್ಚ ಮಾತ್ರ ಪಾವತಿಸಲು ಹೇಳಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಗಣೇಶ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಹಲವರು, ಗ್ರಾಹಕರನ್ನು ಶೋಷಣೆ ಮಾಡುತ್ತಿದೆ ಎಂದು ಸರ್ವಿಸ್ ಸೆಂಟರ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X