Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2ನೇ ಟ್ವೆಂಟಿ-20: ಅರ್ಧಶತಕ ಗಳಿಸುವ...

2ನೇ ಟ್ವೆಂಟಿ-20: ಅರ್ಧಶತಕ ಗಳಿಸುವ ಅವಕಾಶ ಬಿಟ್ಟುಕೊಟ್ಟು ಜನಮನ ಗೆದ್ದ ವಿರಾಟ್ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ3 Oct 2022 12:01 PM IST
share
2ನೇ ಟ್ವೆಂಟಿ-20: ಅರ್ಧಶತಕ ಗಳಿಸುವ ಅವಕಾಶ ಬಿಟ್ಟುಕೊಟ್ಟು ಜನಮನ ಗೆದ್ದ ವಿರಾಟ್ ಕೊಹ್ಲಿ

ಗುವಾಹಟಿ: ವಿರಾಟ್ ಕೊಹ್ಲಿ (Virat Kohli) ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದಾರೆ ಹಾಗೂ ತನ್ನ ಯಶಸ್ವಿ ವೃತ್ತಿಜೀವನದಲ್ಲಿ ಹಲವಾರು ದಾಖಲೆಗಳನ್ನು ಮುರಿದಿದ್ದಾರೆ. 71 ಅಂತರ್ ರಾಷ್ಟ್ರೀಯ ಶತಕ ಗಳಿಸುವುದರೊಂದಿಗೆ ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದಾರೆ. ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಮಾತ್ರ ಹೆಚ್ಚು ಶತಕ ಗಳಿಸಿದ್ದಾರೆ. ಆದಾಗ್ಯೂ, ಕೊಹ್ಲಿ ವೈಯಕ್ತಿಕ ಮೈಲಿಗಲ್ಲುಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ತಂಡಕ್ಕೆ ಉತ್ತಮವಾದದ್ದನ್ನು ನೀಡಲು ಹೆಚ್ಚು ಆಸಕ್ತಿ ತೋರುತ್ತಾ ಬಂದಿದ್ದಾರೆ ಎನ್ನುವುದಕ್ಕೆ  ದಕ್ಷಿಣ ಆಫ್ರಿಕಾ ವಿರುದ್ಧ ರವಿವಾರ ನಡೆದ 2ನೇ ಟಿ-20 ಪಂದ್ಯದ ಈ ಘಟನೆ ಸಾಕ್ಷಿಯಾಗಿದೆ. ಅರ್ಧಶತಕ ಗಳಿಸುವ ಅವಕಾಶವನ್ನು ಬಿಟ್ಟುಕೊಟ್ಟ ಕೊಹ್ಲಿ ನಿಸ್ವಾರ್ಥತೆಯನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಾತ್ರರಾದರು.

ಕೊಹ್ಲಿ 28 ಎಸೆತಗಳಲ್ಲಿ 49 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಅಂತಿಮ ಓವರ್‌ ನಲ್ಲಿ ದಿನೇಶ್ ಕಾರ್ತಿಕ್ ಸ್ಟ್ರೈಕ್‌ನಲ್ಲಿದ್ದರು.

ಭಾರತದ ನಿಯೋಜಿತ ಫಿನಿಶರ್ ಆಗಿರುವ ಕಾರ್ತಿಕ್ ಮೊದಲ ಎಸೆತದಲ್ಲಿ ರನ್ ಗಳಿಸಲಿಲ್ಲ. ಆದರೆ ಮುಂದಿನ ಎಸೆತದಲ್ಲಿ ಬೌಂಡರಿ ಬಾರಿಸಿದರು. ಒಂದು ಡಾಟ್ ಬಾಲ್ ಹಾಗೂ ವೈಡ್ ನಂತರ ಕಾರ್ತಿಕ್ ಶಾರ್ಟ್ ವೈಡ್ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರು.

ಸಿಕ್ಸರ್ ಸಿಡಿಸಿದ ನಂತರ ಕಾರ್ತಿಕ್ ಅವರು ಮಾಜಿ ನಾಯಕ ಕೊಹ್ಲಿಯತ್ತ ಧಾವಿಸಿ  50 ರನ್ ಪೂರೈಸಲು ನಿಮಗೆ ಸ್ಟ್ರೈಕ್ ಬೇಕೇ ಎಂದು ಕೇಳಿದರು. ಆಗ ಕೊಹ್ಲಿಗೆ ಅರ್ಧ ಶತಕ ಪೂರೈಸಲು ಕೇವಲ ಒಂದು ರನ್ ಅಗತ್ಯವಿತ್ತು. ಕೊನೆಯ ಓವರ್ ನಲ್ಲಿ ಎರಡು ಎಸೆತಗಳು ಬಾಕಿ ಉಳಿದಿದ್ದವು.

"ನೀವು ಬ್ಯಾಟಿಂಗ್ ಮುಂದುವರಿಸಿ'' ಎಂದು ಕಾರ್ತಿಕ್ ಗೆ ಕಿವಿಮಾತು ಹೇಳಿದ ಕೊಹ್ಲಿ ಅರ್ಧಶತಕ ಗಳಿಸುವ ಅವಕಾಶವನ್ನು ಬಿಟ್ಟುಕೊಟ್ಟರು. 

ಕಾರ್ತಿಕ್ ಎಕ್ಸ್‌ಟ್ರಾ ಕವರ್‌ನಲ್ಲಿ ಸೊಗಸಾದ ಸಿಕ್ಸರ್ ಬಾರಿಸಿದರು. ಈ ಮೂಲಕ ಭಾರತ 3 ವಿಕೆಟ್ ಗಳ ನಷ್ಟಕ್ಕೆ 237 ರನ್ ಗಳಿಸಿತು.

ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ವಿರಾಟ್ ಕೊಹ್ಲಿ ಅವರ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

In addition to the run fest, a special moment as we sign off from Guwahati. #TeamIndia | #INDvSA | @imVkohli | @DineshKarthik pic.twitter.com/SwNGX57Qkc

— BCCI (@BCCI) October 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X