Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶ್ರೀಮಂತ ಬೆಂಗಳೂರು ನಗರ ಈಗ ಕಸದ...

ಶ್ರೀಮಂತ ಬೆಂಗಳೂರು ನಗರ ಈಗ ಕಸದ ನಗರವಾಗಿದೆ: ಮೋಹನ್ ದಾಸ್ ಪೈ

''ಹೆಚ್ಚಿನ ಶಾಸಕರು ಭ್ರಷ್ಟರು ಎಂದ ಉದ್ಯಮಿ''

ವಾರ್ತಾಭಾರತಿವಾರ್ತಾಭಾರತಿ3 Oct 2022 5:24 PM IST
share
ಶ್ರೀಮಂತ ಬೆಂಗಳೂರು ನಗರ ಈಗ ಕಸದ ನಗರವಾಗಿದೆ: ಮೋಹನ್ ದಾಸ್ ಪೈ

ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿದ್ದು, ಈ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಅವರು ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

''ಇದು ಎಂತಹ ಅವಮಾನ! ಭಾರತದ ಏಕೈಕ ಜಾಗತಿಕ ನಗರ, ಶ್ರೀಮಂತ ನಗರವು ಕಸದ ನಗರವಾಗಿದೆ. ನಮಗೆ ನಾಚಿಕೆಯಾಗುತ್ತದೆ!'' ಎಂದು ಟ್ವೀಟ್ ಮಾಡಿದ್ದಾರೆ.   ತಮ್ಮ ಈ  ಟ್ವೀಟ್‌ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಅವರಿಗೆ ಟ್ಯಾಗ್ ಮಾಡಿದ್ದಾರೆ.

''ನಮಗೆ ತುರ್ತು ಸುಧಾರಣೆಗಳು, ಕಠಿಣ ಕ್ರಮಗಳ ಅಗತ್ಯವಿದೆ'' ಎಂದು ಆಗ್ರಹಿಸಿರುವ ಅವರು, ಪ್ರಧಾನಿ ಮೋದಿ, ಬಿಎಲ್ ಸಂತೋಷ್, ಫ್ರಧಾನಿ ಕಚೇರಿಗೂ ಟ್ಯಾಗ್ ಮಾಡಿದ್ದಾರೆ. 

''ನಮ್ಮ ಶಾಸಕರು, ಸಂಸದರು ವಿಫಲವಾಗಿದ್ದಾರೆ. ಹೆಚ್ಚಿನ ಶಾಸಕರು ಭ್ರಷ್ಟರು'' ಎಂದು ಇನ್ನೊಂದು ಟ್ವೀಟ್ ನಲ್ಲಿ ಕಿಡಿಕಾರಿರುವ ಅವರು,  ಸಿಎಂ ಬೊಮ್ಮಾಯಿ, CMO ಕರ್ನಾಟಕ, ಡಾ. ಸಿ ಎನ್ ಅಶ್ವತ್ಥ್ ನಾರಾಯಣ, ಬಿಎಲ್ ಸಂತೋಷ್, ಆರ್. ಕೆ. ಮಿಶ್ರ, ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್​ಗೆ ಪೈ ಅವರಿಗೆ ಟ್ಯಾಗ್ ಮಾಡಿದ್ದಾರೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿಅಂಶಗಳನ್ನು ಆಧರಿಸಿ ಸ್ವಚ್ಛ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು (ಬಿಬಿಎಂಪಿ) 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ 43 ನೇ ಸ್ಥಾನದಲ್ಲಿದೆ. 

What a disgrace!India’s only Global city,richest city has become a garbage city!we are ashamed! ⁦@CMofKarnataka⁩ ⁦@BSBommai⁩ ⁦@drashwathcn⁩ Sir we need urgent reforms,strict action ⁦@narendramodi⁩ ⁦@blsanthosh⁩ ⁦@PMOIndia⁩ ⁦@kiranshaw⁩ pic.twitter.com/Nvt4q6ii1v

— Mohandas Pai (@TVMohandasPai) October 3, 2022

A big shame ⁦@BSBommai⁩ ⁦@CMofKarnataka⁩ ⁦@drashwathcn⁩ ⁦@blsanthosh⁩ ⁦@kiranshaw⁩ ⁦@rk_misra⁩ ⁦@prashanthp⁩ ⁦@BPACofficial⁩ ⁦@Tejasvi_Surya⁩ ⁦@PCMohanMP⁩ Our MLA’s and MP’s have failed us, many MLA’s corrupt pic.twitter.com/yMLCrmOk14

— Mohandas Pai (@TVMohandasPai) October 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X