Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲಕನನ್ನು ನಗ್ನವಾಗಿಸಿ ಪೂಜೆ ಮಾಡಿಸಿದ...

ಬಾಲಕನನ್ನು ನಗ್ನವಾಗಿಸಿ ಪೂಜೆ ಮಾಡಿಸಿದ ಪ್ರಕರಣ: ಒಬ್ಬ ಆರೋಪಿ ಬಂಧನ, ಇನ್ನಿಬ್ಬರಿಗಾಗಿ ಶೋಧ

ವಾರ್ತಾಭಾರತಿವಾರ್ತಾಭಾರತಿ3 Oct 2022 6:16 PM IST
share
ಬಾಲಕನನ್ನು ನಗ್ನವಾಗಿಸಿ ಪೂಜೆ ಮಾಡಿಸಿದ ಪ್ರಕರಣ: ಒಬ್ಬ ಆರೋಪಿ ಬಂಧನ, ಇನ್ನಿಬ್ಬರಿಗಾಗಿ ಶೋಧ

ಕೊಪ್ಪಳ : ತಂದೆಗೆ ಸಾಲ ನೀಡಿದ ಸಾಲಗಾರರು ಇನ್ನು ಅವರಿಗೆ ತೊಂದರೆ ನೀಡದೇ ಇರಬೇಕೆಂದಿದ್ದರೆ ನಗ್ನನಾಗಿ ಪೂಜೆ ಸಲ್ಲಿಸಬೇಕು ಎಂದು ಅಪ್ರಾಪ್ತ ಬಾಲಕನೊಬ್ಬನನ್ನು ಪುಸಲಾಯಿಸಿ ಆತ ಹಾಗೆಯೇ ಮಾಡುವಂತೆ ಮಾಡಿದ ಆರೋಪದ ಮೇಲೆ ಕೊಪ್ಪಳದಲ್ಲಿ ಪೊಲೀಸರು ಒಬ್ಬ  ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಘಟನೆಯ ವೀಡಿಯೋವನ್ನೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಶರಣಪ್ಪ ತಲವಾರ, ವಿರೂಪನಗೌಡ ಮತ್ತು ಶರಣಪ್ಪ ಓಜನಹಳ್ಳಿ ಎಂದು ಗುರುತಿಸಲಾಗಿದ್ದು ಅವರೆಲ್ಲರೂ ಕೊಪ್ಪಳ ನಿವಾಸಿಗಳಾಗಿದ್ದು  ಬಾಲಕನಿಗೆ ತಿಳಿದವರಾಗಿದ್ದಾರೆ.

ಆರೋಪಿಗಳ ಪೈಕಿ ತಳವಾರನನ್ನು ಬಂಧಿಸಲಾಗಿದ್ದರೆ ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ.

ಘಟನೆ ಜೂನ್ ತಿಂಗಳಿನಲ್ಲಿ ನಡೆದಿದ್ದರೂ ವೀಡಿಯೋ ಬಗ್ಗೆ ಬಾಲಕನ ಹೆತ್ತವರಿಗೆ ರವಿವಾರವಷ್ಟೇ ತಿಳಿದು ಬಂದಿದ್ದರಿಂದ ಅದೇ ದಿನ ದೂರು ದಾಖಲಿಸಲಾಯಿತು.

ಹುಬ್ಬಳ್ಳಿಯಲ್ಲಿ ತಮಗೆ ಜಲ ಜೀವನ ಮಿಷನ್ ಕೆಲಸದ ಗುತ್ತಿಗೆ ದೊರಕಿದ್ದರಿಂದ ಬಾಲಕನನ್ನು ಕೆಲಸಕ್ಕೆ ಕಳುಹಿಸಿಕೊಡುವಂತೆ ಆರೋಪಿಗಳು ಬಾಲಕನ ತಂದೆಯನ್ನು ಕೇಳಿಕೊಂಡಿದ್ದರು. ಬಾಲಕನ ತಂದೆ ಆರ್ಥಿಕ ಸಮಸ್ಯೆಯಲ್ಲಿದ್ದನಲ್ಲದೆ ಆರೋಪಿಗಳಲ್ಲಿ ಸಾಲ ಕೂಡ ಪಡೆದಿದ್ದ.

ಇದೇ ವಿಚಾರವನ್ನು ಬಳಸಿಕೊಂಡು ಅವರು ಬಾಲಕನ ಮನವೊಲಿಸಿ, ವಿವಸ್ತ್ರನಾಗಿ ಪೂಜೆ ಸಲ್ಲಿಸಿದರೆ ನಿನ್ನ ತಂದೆಗೆ ಸಾಲಗಾರರ ಕಾಟವಿರುವುದಿಲ್ಲ, ಅಷ್ಟೇ ಅಲ್ಲದೆ ನಿನ್ನ ಕುಟುಂಬ ಶ್ರೀಮಂತವಾಗುತ್ತದೆ ಎಂದು ಹೇಳಿದ್ದರೆನ್ನಳಾಗಿದೆ.

ಅವರ ಮಾತನ್ನು ನಂಬಿದ ಬಾಲಕ ನಗ್ನನಾಗಿದ್ದೇ ಅಲ್ಲದೆ ಮೈಗೆ ವಿಭೂತಿ ಹಚ್ಚಿ, ಕುತ್ತಿಗೆಯಲ್ಲಿ ಮಾಲೆ ಧರಿಸಿ ಕಣ್ಮುಚ್ಚಿ ನಿಂತಿದ್ದ. ಆರೋಪಿಗಳು ಒಂದು ನಿಂಬೆ ಹಣ್ಣನ್ನು ತುಂಡರಿಸಿ ಅದನ್ನು ಬಾಲಕನ ತಲೆ ಮೇಲೆ ಹಿಂಡುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ. ನಂತರ ಈ ಘಟನೆಯ ಬಗ್ಗೆ ತಂದೆ ಅಥವಾ ಬೇರಿನ್ಯಾರಿಗೂ ಹೇಳಿದರೆ ತಂದೆಯನ್ನು ಹತ್ಯೆಗೈಯ್ಯುವುದಾಗಿ ಆರೋಪಿಗಳು ಬಾಲಕನಿಗೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಐಪಿಸಿಯ ವಿವಿಧ ಸೆಕ್ಷನ್‍ಗಳು, ಐಟಿ ಕಾಯಿದೆ ಹಾಗೂ ಬಾಲ ನ್ಯಾಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X