Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಾಂಧಿ ತತ್ವದಿಂದ ಬದುಕು ಮರುನಿರ್ಮಾಣ...

ಗಾಂಧಿ ತತ್ವದಿಂದ ಬದುಕು ಮರುನಿರ್ಮಾಣ ಮಾಡಲು ಸಾಧ್ಯ: ಚೊಕ್ಕಾಡಿ

ವಾರ್ತಾಭಾರತಿವಾರ್ತಾಭಾರತಿ3 Oct 2022 8:53 PM IST
share
ಗಾಂಧಿ ತತ್ವದಿಂದ ಬದುಕು ಮರುನಿರ್ಮಾಣ ಮಾಡಲು ಸಾಧ್ಯ: ಚೊಕ್ಕಾಡಿ

ಉಡುಪಿ, ಅ.3: ಸೌಹಾರ್ದತೆ ಬೆಳೆಯುವುದು ಅರಿವಿನಲ್ಲಿ. ಆದುದರಿಂದ ಪರಸ್ಪರ ಒಗ್ಗಟ್ಟಿನೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ಹೀಗೆ ಗಾಂಧಿ ತತ್ವದ ಮೂಲಕ ಬದುಕು ಮರು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಲೇಖಕ, ಚಿಂತಕ ಅರವಿಂದ ಚೊಕ್ಕಾಡಿ ಹೇಳಿದ್ದಾರೆ.

ಉಡುಪಿ ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಮತ್ತು ಗಾಂಧೀ ವಿಚಾರ ವೇದಿಕೆ ಉಡುಪಿ ಘಟಕದ ವತಿಯಿಂದ ಸೋಮವಾರ ಜಿಲ್ಲಾ ಗ್ರಂಥಾಲಯ ಸಭಾಭವನದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಆಯೋಜಿಸಲಾದ ಶಾಂತಿ ನಡೆ ಹಾಗೂ ವಿಚಾರಧಾರೆ ಕಾರ್ಯಕ್ರಮದಲ್ಲಿ ಅವರು ಪ್ರಸಕ್ತ ಸಮಾಜದದಲ್ಲಿ ಗಾಂಧೀಜಿ ಚಿಂತನೆಗಳ ಪ್ರಸ್ತುತತೆ ಕುರಿತು ಅವರು ಮಾತನಾಡುತಿದ್ದರು.

ಜನಾಂಗ ಧ್ವೇಷ ಎಂಬುದು ಜಗತ್ತಿನ ಎಲ್ಲ ಕಡೆಗಳಲ್ಲಿಯೂ ಇದೆ. ಜನಾಂಗೀಯ ಕಲಹದಿಂದ ಹಲವು ನಾಗರೀಕತೆಯೇ ಸರ್ವನಾಶವಾಗಿರುವುದನ್ನು ನಾವು ಇತಿಹಾಸದಲ್ಲಿ ನೋಡಬಹುದಾಗಿದೆ. ಆದುದರಿಂದ ಭಾರತದಲ್ಲಿ ನಾಗರಿಕತೆ ಉಳಿಯಬೇಕಾದರೆ ಜನಾಂಗೀಯ ಕಲಹ ನಡೆಯದಂತೆ ನೋಡಿ ಕೊಳ್ಳಬೇಕಾಗಿದೆ ಎಂದರು.

ಮನುಷ್ಯರ ಜೊತೆ ಒಡನಾಟ ಇಟ್ಟುಕೊಂಡಿರೆ ಯಾವುದೇ ಸಮಸ್ಯೆ ಆಗುವು ದಿಲ್ಲ. ಮನುಷ್ಯ ಸಂಬಂಧಗಳಿಂದ ಸಹಜವಾಗಿಯೇ ಕೋಮು ಸಾಮರಸ್ಯದ ಸಂದೇಶವನ್ನು ನಮ್ಮಲ್ಲಿ ನಿರ್ಮಾಣ ಮಾಡಬಹುದಾಗಿದೆ. ಅದಕ್ಕಾಗಿ ನಾವು ಮುಖ್ಯವಾಗಿ ಪರಸ್ಪರ ಮಾತನಾಡಲು ಆರಂಭಿಸಬೇಕು. ಇಲ್ಲದ ಶತ್ರುಗಳನ್ನು ಸೃಷ್ಟಿಸಲಾಗುತ್ತಿದೆ. ಇದರ ಬದಲು ನಾವು ಮಿತ್ರರನ್ನು ಹುಟ್ಟು ಹಾಕಲು ಆರಂಭಿಸಿದರೆ ಶುತ್ರಗಳ ಸಂಖ್ಯೆ ಕಡಿಮೆ ಆಗುತ್ತದೆ. ರಚನಾತ್ಮಕ ದೃಷ್ಠಿಕೋನವನ್ನು ಸಮಾಜದಲ್ಲಿ ಮತ್ತು ನಮ್ಮ ಜೀವನ ವ್ಯವಸ್ಥೆ ಕಂಡುಕೊಳ್ಳುವುದರಿಂದ ಗಾಂಧೀಜಿ ಯವರೇ ಇಂದಿನ ಬಹಳ ಮುಖ್ಯವಾದ ಪ್ರಸ್ತುತತೆ ಎಂದು ಅವರು ತಿಳಿಸಿದರು.  

ಶಾಂತಿ ನಡೆಗೆ ಚಾಲನೆ: ಉಡುಪಿ ಕಾರ್ಪೊರೇಶನ್ ಬ್ಯಾಂಕ್ ಮ್ಯೂಸಿಯಂ (ಹಾಜಿ ಅಬ್ದುಲ್ಲಾರವರ ನಿವಾಸ) ನಲ್ಲಿರುವ ಹಾಜಿ ಅಬ್ದುಲ್ಲಾರ ಪ್ರತಿಮೆಗೆ ಟ್ರಸ್ಟ್‌ನ ವಿಶ್ವಸ್ಥ ಸಿರಾಜ್ ಅಹ್ಮದ್ ಮಾಲಾರ್ಪಣೆ ಮಾಡುವ ಮೂಲಕ ಶಾಂತಿ ನಡಿಗೆಗೆ ಚಾಲನೆ ನೀಡಿದರು.

ಯೂನಿಯನ್ ಬ್ಯಾಂಕಿನ ಡಿಜಿಎಂ ಡಾ.ಎಚ್.ಟಿ.ವಾಸಪ್ಪ, ಟ್ರಸ್ಟ್‌ನ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ, ಹಾಜಿ ಅಬ್ದುಲ್ಲಾರ ಬಗ್ಗೆ ಪರಿಚಯ ಮಾಡಿದರು.

ಹಾಜಿ ಅಬ್ದುಲ್ಲಾರ ಮನೆಯಿಂದ ಹೊರಟ ನಡಿಗೆ, ಕೆ.ಎಂ.ಮಾರ್ಗ, ಕೋರ್ಟ್ ರಸ್ತೆ, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡು ಗ್ರಂಥಾಲಯದಲ್ಲಿ ಸಮಾಪ್ತಿಗೊಂಡಿತು. ಹಿರಿಯ ಗಾಂಧಿವಾದಿ ರಾಜಗೋಪಾಲ್, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಿರಿಯ ಚಿಂತಕ ಪ್ರೊ.ಫಣಿರಾಜ್, ಪ್ರೊ.ಹಯವದನ ಉಪಾಧ್ಯಾಯ, ಅಮೃತ್ ಶೆಣೈ, ಹುಸೇನ್ ಕೋಡಿಬೆಂಗ್ರೆ, ಬಾಲಕೃಷ್ಣ ಶೆಟ್ಟಿ, ಸೌಜನ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X