Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್...

ಮಂಗಳೂರು: ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ನ ದಶಮಾನೋತ್ಸವ ಆಚರಣೆ

2023ರ ಜನವರಿ 31ರವರೆಗೆ ಆ್ಯಂಟಿಕ್ ಬ್ರೈಡಲ್ ಫೆಸ್ಟಿವಲ್

ವಾರ್ತಾಭಾರತಿವಾರ್ತಾಭಾರತಿ3 Oct 2022 10:50 PM IST
share
ಮಂಗಳೂರು: ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ನ ದಶಮಾನೋತ್ಸವ ಆಚರಣೆ

ಮಂಗಳೂರು, ಅ.3: ನಗರದ ಕಂಕನಾಡಿ ಬೈಪಾಸ್ ರಸ್ತೆಯ ಬಳಿಯಿರುವ ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ನ ದಶಮಾನೋತ್ಸವ ಆಚರಣೆ ಕಾರ್ಯಕ್ರಮವು ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ನ ಮಳಿಗೆಯಲ್ಲಿ ಸೋಮವಾರ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೊಹ್ತಿಶಾಮ್ ಗ್ರೂಪ್‌ನ ನಿರ್ದೇಶಕ ಎಸ್.ಎಂ. ಸವೂದ್, ಎಸ್‌ಆರ್‌ಆರ್ ಮಸಾಲಾ ಕಂಪೆನಿಯ ನಿರ್ದೇಶಕ ರಜನೀಶ್, ಬಿಎಎಸ್‌ಎಫ್ ಇಂಡಿಯಾ (ಲಿ) ಮಂಗಳೂರು ಇದರ ನಿವೃತ್ತ ಸೈಟ್ ಡೈರಕ್ಟರ್ ಪಿ. ಪುರಂದರ ಶೆಟ್ಟಿ, ಚಾರ್ಟಡ್ ಅಕೌಂಟೆಂಟ್ ನಿತಿನ್ ಜೆ. ಶೆಟ್ಟಿ, ದ.ಕ.ಜಿಪಂ ಮಾಜಿ ಸದಸ್ಯ, ಉದ್ಯಮಿ ಎನ್.ಎಸ್.ಕರೀಂ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಹ್ಯುಮ್ಯಾನಿಟಿ ಫೌಂಡೇಶನ್‌ನ ಅಧ್ಯಕ್ಷ ನಾಸಿರ್ ಅಹ್ಮದ್ ಸಾಮಣಿಗೆ ಅವರು ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ನ ವಿವಿಧ ವಿನ್ಯಾಸ ಆಭರಣಗಳನ್ನು ಗ್ರಾಹಕರ ಸಮ್ಮುಖ ಅನಾವರಣಗೊಳಿಸಿದರು.

ಈ ಸಂದರ್ಭ ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ ಎಕ್ಸಿಕ್ಯೂಟಿವ್ ಡೈರಕ್ಟರ್ ಟಿ.ಎಂ. ಅಬ್ದುಲ್ ರವೂಫ್, ಜನರಲ್ ಮ್ಯಾನೇಜರ್ ಉನ್ನಿತ್ತಾನ್ ಎ.ಕೆ., ರೀಜನಲ್ ಮ್ಯಾನೇಜರ್ ಸುಮೇಶ್ ಕೆ., ಲತೀಶ್ ಸಾಲ್ಯಾನ್, ಬ್ರಾಂಚ್ ಮ್ಯಾನೇಜರ್ ಅಬ್ದುಲ್ ಸತ್ತಾರ್, ಸೇಲ್ಸ್ ಮ್ಯಾನೇಜರ್ ಫೈಝಲ್ ಉಪಸ್ಥಿತರಿದ್ದರು.

ಸೀನಿಯರ್ ಮ್ಯಾನೇಜರ್  ಕೆ.ಎಸ್. ಮುಸ್ತಫಾ ಕಕ್ಕಿಂಜೆ ವಂದಿಸಿದರು. ಸಾಹಿಲ್ ಝಾಹೀರ್ ಕಾರ್ಯಕ್ರಮ ನಿರೂಪಿಸಿದರು.

2023ರ ಜನವರಿ 31ರವರೆಗೆ ಆ್ಯಂಟಿಕ್ ಬ್ರೈಡಲ್ ಫೆಸ್ಟಿವಲ್

ದಶಮಾನೋತ್ಸವದ ಪ್ರಯುಕ್ತ ಆರಂಭಿಸಲಾದ ‘ಆ್ಯಂಟಿಕ್ ಬ್ರೈಡಲ್ ಫೆಸ್ಟಿವಲ್’ಗೆ (ಮದುಮಗಳ ವಿಶೇಷ ಆಭರಣ ಹಬ್ಬ) ಸೋಮವಾರ ಚಾಲನೆ ನೀಡಲಾಯಿತು. ಈ ಹಬ್ಬವು 2023ರ ಜನವರಿ 31ರವರೆಗೆ ನಡೆಯಲಿದೆ.

ಈ ಸಂದರ್ಭ ಸುಲ್ತಾನ್ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರಕ್ಟರ್ ಟಿ.ಎಂ ಅಬ್ದುಲ್ ರಹೀಂ ಅವರು ಹಲವು ಲಕ್ಕಿ ಡ್ರಾಗಳ ಕೊಡುಗೆಯನ್ನು ಘೋಷಿಸಿದರು.

2,000 ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ಖರೀದಿಗೆ  ಲಕ್ಕಿ ಡ್ರಾ ಕೂಪನ್‌ಗಳು ದೊರೆಯಲಿದೆ. ಬ್ರೈಡಲ್ ಖರೀದಿಗೆ ಹೆಚ್ಚಿನ ಕೂಪನ್‌ಗಳು ದೊರೆಯುತ್ತವೆ. ಪ್ರತೀ ದಿನ ಐದು ಲಕ್ಕಿ ಡ್ರಾ ವಿಜೇತರಿಗೆ 5 ಕುಕ್ಕರ್, ವಾರದ ಲಕ್ಕಿ ಡ್ರಾ ವಿಜೇತರಿಗೆ ಮಿಕ್ಸಿ, ಫ್ಯಾನ್, ತಿಂಗಳ ಲಕ್ಕಿ ಡ್ರಾ ವಿಜೇತರಿಗೆ ಫ್ರಿಡ್ಜ್, ಟಿವಿ, ವಾಶಿಂಗ್ ಮೆಷಿನ್ ಹಾಗೂ ಕೊನೆಯ ಬಂಪರ್ ಡ್ರಾ ವಿಜೇತರಿಗೆ ಹುಂಡೈ ಗ್ರ್ಯಾಂಡ್ ಐ 10 ನಿಯೋಸ್ ಕಾರು ನೀಡಲಾಗುವುದು.

ಮಂಗಳೂರು, ಸುರತ್ಕಲ್ ಮತ್ತು ಉಡುಪಿ ಶೋರೂಂಗಳಲ್ಲಿ ಆ್ಯಂಟಿಕ್ ಬ್ರೈಡಲ್ ಫೆಸ್ಟಿವಲ್ ವೇಳೆ ಖರೀದಿಸಲಾಗುವ ಡೈಮಂಡ್ ಕ್ಯಾರೆಟ್ ಮೇಲೆ 8,000 ರೂ. ಕೊಡುಗೆ, ಚಿನ್ನಾಭರಣ ಗೋಲ್ಡ್ ಮೇಕಿಂಗ್ ಚಾರ್ಜ್‌ನಲ್ಲಿ ಶೇ.50ರವರೆಗೆ ರಿಯಾಯಿತಿ ದರ ಕೂಡ ನೀಡಲಾಗುವುದು.

ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಕಾಂಟೆಂಪರರಿ ಬ್ರೈಡಲ್ ಕಲೆಕ್ಷನ್‌ಗಳ ಜತೆಗೆ  ಅಪಾರ ಶ್ರೇಣಿಯ ನವೀನ ವಿನ್ಯಾಸ ಹಾಗೂ ನೂತನ ಟ್ರೆಂಡ್ಸ್‌ನ ಪ್ರೀಮಿಯಂ ಆ್ಯಂಟಿಕ್ ಜ್ಲುವೆಲ್ಲರ್ಸ್‌ ಸಂಗ್ರಹ ಹೊಂದಿದೆ ಎಂದು ಸುಲ್ತಾನ್ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರಕ್ಟರ್ ಟಿ.ಎಂ. ಅಬ್ದುಲ್ ರಹೀಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X