Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಚಿತ ಕೊಡುಗೆಗಳು ಟೈಂ-ಬಾಂಬ್ ಇದ್ದಂತೆ:...

ಉಚಿತ ಕೊಡುಗೆಗಳು ಟೈಂ-ಬಾಂಬ್ ಇದ್ದಂತೆ: ಎಸ್‌ಬಿಐ ವರದಿ; ಖರ್ಚುಗಳಿಗೆ ಕಡಿವಾಣ ಹಾಕಲು ಸುಪ್ರೀಂಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Oct 2022 11:22 PM IST
share
ಉಚಿತ ಕೊಡುಗೆಗಳು ಟೈಂ-ಬಾಂಬ್ ಇದ್ದಂತೆ: ಎಸ್‌ಬಿಐ ವರದಿ; ಖರ್ಚುಗಳಿಗೆ ಕಡಿವಾಣ ಹಾಕಲು ಸುಪ್ರೀಂಗೆ ಆಗ್ರಹ

ಹೊಸದಿಲ್ಲಿ,ಅ.3: ಉಚಿತ ಕೊಡುಗೆಗಳನ್ನು ನೀಡಲು ರಾಜ್ಯಗಳು ಪೈಪೋಟಿ ನಡೆಸುತ್ತಿದ್ದು,ಸರ್ವೋಚ್ಚ ನ್ಯಾಯಾಲಯದ ಸಮಿತಿಯು ಇಂತಹ ಕಲ್ಯಾಣ ಯೋಜನೆಗಳನ್ನು ರಾಜ್ಯಗಳ ಜಿಡಿಪಿಯ ಶೇ.1 ಅಥವಾ ಅವುಗಳ ಸ್ವಂತ ತೆರಿಗೆ ಸಂಗ್ರಹದ ಶೇ.1ಕ್ಕೆ ಸೀಮಿತಗೊಳಿಸಬಹುದಾಗಿದೆ ಎಂದು ಎಸ್‌ಬಿಐ ವರದಿ ಸೂಚಿಸಿದೆ.

ಎಸ್‌ಬಿಐಗೆ ಗ್ರೂಪ್ ಚೀಫ್ ಇಕನಾಮಿಕ್ ಅಡ್ವೈಸರ್ ಆಗಿರುವ ಸೌಮ್ಯಕಾಂತಿ ಘೋಷ್ ಅವರು ಸಿದ್ಧಪಡಿಸಿರುವ ವರದಿಯು ಮೂರು ರಾಜ್ಯಗಳನ್ನಷ್ಟೇ ಉದಾಹರಣೆಯಾಗಿ ನೀಡಿದೆ. ಬಡರಾಜ್ಯಗಳಾಗಿರುವ ಛತ್ತೀಸ್‌ಗಡ,ಜಾರ್ಖಂಡ್ ಮತ್ತು ರಾಜಸ್ಥಾನಗಳ ವಾರ್ಷಿಕ ಪಿಂಚಣಿ ಹೊಣೆಗಾರಿಕೆಗಳು ಮೂರು ಲ.ಕೋ.ರೂ.ಗಳೆಂದು ವರದಿಯು ಅಂದಾಜಿಸಿದೆ.

ಈ ರಾಜ್ಯಗಳ ಸ್ವಂತ ತೆರಿಗೆ ಸಂಗ್ರಹವನ್ನು ಗಮನಿಸಿದಾಗ ಪಿಂಚಣಿ ಹೊಣೆಗಾರಿಕೆಗಳು ಜಾರ್ಖಂಡ್,ರಾಜಸ್ಥಾನ ಮತ್ತು ಛತ್ತೀಸ್‌ಗಡಗಳಿಗೆ ಅನುಕ್ರಮವಾಗಿ ಶೇ.217,ಶೇ.190 ಮತ್ತು ಶೇ.207ರಷ್ಟು ಅಧಿಕ ಮಟ್ಟದಲ್ಲಿವೆ ಎನ್ನುವುದು ಕಂಡುಬಂದಿದೆ ಎಂದು ವರದಿಯು ಹೇಳಿದೆ.

ರಾಜ್ಯಗಳು ಬದಲಾವಣೆಗಾಗಿ ಚಿಂತನೆ ನಡೆಸುತ್ತಿರುವಾಗ ಇದು ಹಿಮಾಚಲ ಪ್ರದೇಶದಲ್ಲಿ ಸ್ವಂತ ತೆರಿಗೆ ಆದಾಯದ ಶೇ.450, ಗುಜರಾತಿನಲ್ಲಿ ಶೇ.138 ಮತ್ತು ಪಂಜಾಬಿನಲ್ಲಿ ಶೇ.242ರಷ್ಟು ಆಗುತ್ತದೆ ಎಂದು ವರದಿಯು ತಿಳಿಸಿದೆ. ಪಂಜಾಬ ಫಲಾನುಭವಿಗಳು ಏನನ್ನೂ ಪಾವತಿಸಬೇಕಿರದ ಹಳೆಯ ಪಿಂಚಣಿ ವ್ಯವಸ್ಥೆಗೆ ಮರಳಲು ಯೋಜಿಸುತ್ತಿದೆ ಎಂದೂ ವರದಿಯು ತಿಳಿಸಿದೆ.

ಇತ್ತೀಚಿನ ಲಭ್ಯ ಮಾಹಿತಿಗಳಂತೆ ರಾಜ್ಯಗಳ ಬಜೆಟೇತರ ಸಾಲಗಳು 2022ರಲ್ಲಿ ಜಿಡಿಪಿಯ ಸುಮಾರು ಶೇ.4.5ಕ್ಕೆ ತಲುಪಿವೆ ಎಂದು ಬೆಟ್ಟು ಮಾಡಿಇಂತಹ ಉಚಿತ ಕೊಡುಗೆಗಳು ಟೈ-ಬಾಂಬ್ ಇದ್ದಂತೆ ಎಂದು ಎಚ್ಚರಿಕೆ ನೀಡಿರುವ ವರದಿಯು,ಸರ್ವೋಚ್ಚ ನ್ಯಾಯಾಲಯದ ಸಮಿತಿಯು ಇಂತಹ ಕಲ್ಯಾಣ ಯೋಜನೆಗಳನ್ನು ರಾಜ್ಯಗಳ ಜಿಡಿಪಿಯ ಶೇ.1 ಅಥವಾ ಅವುಗಳ ಸ್ವಂತ ತೆರಿಗೆ ಸಂಗ್ರಹದ ಶೇ.1ಕ್ಕೆ ಸೀಮಿತಗೊಳಿಸಬೇಕು ಎಂದು ಸಲಹೆ ನೀಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X