Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. PSI ನೇಮಕಾತಿ ಹಗರಣ | ಧಮ್ಮು, ತಾಕತ್ತು...

PSI ನೇಮಕಾತಿ ಹಗರಣ | ಧಮ್ಮು, ತಾಕತ್ತು ಇದ್ದರೆ ಮಾಜಿ ಸಿಎಂ ಪುತ್ರಯಾರೆಂದು ತನಿಖೆ ಮಾಡಿಸಿ: ಕಾಂಗ್ರೆಸ್ ಸವಾಲು

ವಾರ್ತಾಭಾರತಿವಾರ್ತಾಭಾರತಿ5 Oct 2022 7:43 PM IST
share
PSI ನೇಮಕಾತಿ ಹಗರಣ | ಧಮ್ಮು, ತಾಕತ್ತು ಇದ್ದರೆ ಮಾಜಿ ಸಿಎಂ ಪುತ್ರಯಾರೆಂದು ತನಿಖೆ ಮಾಡಿಸಿ: ಕಾಂಗ್ರೆಸ್ ಸವಾಲು

ಬೆಂಗಳೂರು, ಅ.5: ಪಿಎಸ್ಸೈ ನೇಮಕಾತಿ ಅಕ್ರಮದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೆಸರು ಬಂದರೂ ತನಿಖೆ ಇಲ್ಲ, ಬಿಜೆಪಿ ಶಾಸಕ ಬಸವರಾಜ್ ದಡೇಸಗೂರರ ಬಗ್ಗೆ ಸಾಕ್ಷ್ಯ ಸಿಕ್ಕರೂ ತನಿಖೆ ಇಲ್ಲ, ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಸ್ವತಃ ಬಿಜೆಪಿಯ ಶಾಸಕ ಯತ್ನಾಳ್ ಹೇಳಿದರೂ ತನಿಖೆ ಇಲ್ಲ. ‘ಪೇ ಸಿಎಂ’ ಎಂದರೆ ಉರಿದುಕೊಳ್ಳುವ ಬಸವರಾಜ ಬೊಮ್ಮಾಯಿ ಅವರೇ, ದಮ್ಮು-ತಾಕತ್ತು ಇದ್ರೆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಪೇ ಸಿಎಂ’ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದ ಶಾಸಕರಾದ ಯತ್ನಾಳ್ ಪಿಎಸ್ಸೈ ನೇಮಕಾತಿ ಅಕ್ರಮದ ಬಗ್ಗೆ ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ, ಪರೇಶ್ ಮೇಸ್ತಾ ಪ್ರಕರಣದಲ್ಲಿ ನಿಮ್ಮ ಪಕ್ಷದವರು ಸಿಬಿಐಯನ್ನೂ ನಂಬದ ಸ್ಥಿತಿಯಲ್ಲಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆಗಾದರೂ ವಹಿಸಿ ಯತ್ನಾಳ್‍ರ ಸವಾಲು ಸ್ವೀಕರಿಸಿ. 40 ಪರ್ಸೆಂಟ್ ಸರಕಾರದ ತನಿಖೆ ಬಗ್ಗೆ ಅವರಿಗೂ ನಂಬಿಕೆ ಇಲ್ಲ ಎಂದು ಟೀಕಿಸಿದೆ.

‘ಪೇ ಸಿಎಂ’ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದ ಯತ್ನಾಳ್ ಪಿಎಸ್ಸೈ ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹೀಗಿದ್ದರೂ ಅವರಲ್ಲಿ ದಾಖಲೆ ಕೇಳುತ್ತಿಲ್ಲವೇಕೆ? ನೋಟಿಸ್ ನೀಡಿ ವಿಚಾರಣೆ ಮಾಡಲಿಲ್ಲವೇಕೆ? ಆ ಮಾಜಿ ಸಿಎಂ ಪುತ್ರ ಸಿಕ್ಕಿಬಿದ್ದರೆ ನಿಮ್ಮ ಕುರ್ಚಿ ಕಳೆದುಕೊಳ್ಳುವ ಭಯವೇ? ಎಂದು ಕಾಂಗ್ರೆಸ್ ಹೇಳಿದೆ.

#PSIScam
◆ @drashwathcn ಹೆಸರು ಬಂದರೂ ತನಿಖೆ ಇಲ್ಲ

◆ ಬಸವರಾಜ್ ದಡೇಸಗೂರರ ಬಗ್ಗೆ ಸಾಕ್ಷ್ಯ ಸಿಕ್ಕರೂ ತನಿಖೆ ಇಲ್ಲ

◆ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಸ್ವತಃ ಬಿಜೆಪಿಯ ಯತ್ನಾಳ್ ಹೇಳಿದರೂ ತನಿಖೆ ಇಲ್ಲ#PayCM ಎಂದರೆ ಉರಿದುಕೊಳ್ಳುವ @BSBommai ಅವರೇ, ದಮ್ಮು ತಾಕತ್ತು ಇದ್ರೆ ಮಾಜಿ ಸಿಎಂ ಪುತ್ರ ಯಾರೆಂದು ತನಿಖೆ ಮಾಡಿಸಿ.

— Karnataka Congress (@INCKarnataka) October 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X