Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗೃಹಬಂಧನದಿಂದ ತಪ್ಪಿಸಿಕೊಂಡ ರಶ್ಯ...

ಗೃಹಬಂಧನದಿಂದ ತಪ್ಪಿಸಿಕೊಂಡ ರಶ್ಯ ಪತ್ರಕರ್ತೆ

ವಾರ್ತಾಭಾರತಿವಾರ್ತಾಭಾರತಿ5 Oct 2022 10:34 PM IST
share
ಗೃಹಬಂಧನದಿಂದ ತಪ್ಪಿಸಿಕೊಂಡ ರಶ್ಯ ಪತ್ರಕರ್ತೆ

ಮಾಸ್ಕೊ, ಅ.5: ಉಕ್ರೇನ್ ಮೇಲಿನ ರಶ್ಯದ ಆಕ್ರಮಣವನ್ನು ವಿರೋಧಿಸಿ ಟಿವಿ ವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರ ಮಾಡಿದ್ದರಿಂದ ಆಡಳಿತದ ಕೆಂಗಣ್ಣಿಗೆ ಗುರಿಯಾಗಿ ಗೃಹಬಂಧನಕ್ಕೆ ಒಳಗಾಗಿದ್ದ ರಶ್ಯದ ಟಿವಿ ಪತ್ರಕರ್ತೆ ಮರಿಯಾನಾ ಒವ್ಸಿಯಾನಿಕೋವಾ, ತಾನು ಗೃಹ ಬಂಧನದಿಂದ ತಪ್ಪಿಸಿಕೊಂಡು ಅಜ್ಞಾತ ಸ್ಥಳದಲ್ಲಿ ಇರುವುದಾಗಿ ಮಾಹಿತಿ ನೀಡಿದ್ದಾರೆ. ಸುಳ್ಳು ಸುದ್ಧಿ ಪ್ರಸಾರ ಮಾಡಿದ ಆರೋಪದಲ್ಲಿ ಆಗಸ್ಟ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ಮರಿಯಾನಾಗೆ ಅಕ್ಟೋಬರ್ 9ರವರೆಗೆ ಗೃಹಬಂಧನ ವಿಧಿಸಲಾಗಿತ್ತು. 

‘ನಾನು ಸಂಪೂರ್ಣ ನಿರಪರಾಧಿ ಎಂದು ಪರಿಗಣಿಸುತ್ತಿದ್ದು ಆಡಳಿತವು ತನ್ನದೇ ಆದ ಕಾನೂನನ್ನು ಪಾಲಿಸಲು ನಿರಾಕರಿಸುತ್ತಿರುವುದರಿಂದ ನನ್ನ ಮೇಲೆ ವಿಧಿಸಿರುವ ನಿರ್ಬಂಧವನ್ನು ಪಾಲಿಸಲು ನಾನು ನಿರಾಕರಿಸುತ್ತೇನೆ’ ಎಂದು ಮರಿಯಾನಾ ಸಾಮಾಜಿಕ ವೇದಿಕೆ ಟೆಲಿಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಉಕ್ರೇನ್ ಮೇಲಿನ ರಶ್ಯದ ಆಕ್ರಮಣವನ್ನು ವಿರೋಧಿಸಿ ಜುಲೈಯಲ್ಲಿ ಪ್ರಸಾರವಾದ ಕಾರ್ಯಕ್ರಮವನ್ನು ಮರಿಯಾನಾ ನಿರೂಪಿಸಿದ್ದರು. ಇದರಲ್ಲಿ ಅವರು ಅಧ್ಯಕ್ಷ ಪುಟಿನ್ರನ್ನು ಕೊಲೆಗಾರ, ರಶ್ಯದ ಯೋಧರನ್ನು ಫ್ಯಾಸಿಸ್ಟ್ಗಳು ಎಂದು ಕರೆಯುವ ಪೋಸ್ಟರ್ ಅನ್ನು ಹಿಡಿದುಕೊಂಡಿದ್ದರು. ರಶ್ಯದ ಸಶಸ್ತ್ರ ಪಡೆಗಳ ವಿರುದ್ಧ ಸುಳ್ಳು ಸುದ್ಧಿ ಪ್ರಸಾರ ಮಾಡಿದ ಆರೋಪದಲ್ಲಿ ಅವರಿಗೆ 2 ತಿಂಗಳ ಗೃಹಬಂಧನ ವಿಧಿಸಿ ಪ್ರಕರಣ ದಾಖಲಿಸಲಾಗಿತ್ತು. 

ಆರೋಪ ಸಾಬೀತಾದರೆ ಅವರಿಗೆ 10 ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದಾಗಿದೆ. ಆದರೆ ಮರಿಯಾನ ತನ್ನ 11 ವರ್ಷದ ಪುತ್ರಿಯೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದು ಅವರು ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ‘ರಶ್ಯ ಟುಡೆ’ ಶನಿವಾರ ವರದಿ ಮಾಡಿದೆ. ರಶ್ಯದ ಆಂತರಿಕ ಇಲಾಖೆ ಸೋಮವಾರ ಆನ್ ಲೈನ್ ನಲ್ಲಿ ಪ್ರಕಟಿಸಿದ ‘ನ್ಯಾಯ ವಿಚಾರಣೆಯಿಂದ ತಪ್ಪಿಸಿಕೊಂಡವರ’ ಪಟ್ಟಿಯಲ್ಲಿ ಮರಿಯಾನಾಳ ಫೋಟೋ ಸಹಿತ ಹೆಸರನ್ನು ಸೇರಿಸಲಾಗಿದೆ.

ರಕ್ಷಣಾ ಬಜೆಟ್ ಹೆಚ್ಚಳ ಈ ಮಧ್ಯೆ, ಮುಂದಿನ ಆರ್ಥಿಕ ವರ್ಷದಲ್ಲಿ ರಕ್ಷಣಾ ವಲಯಕ್ಕೆ 19 ಶತಕೋಟಿ ಡಾಲರ್ ನಷ್ಟು ಅನುದಾನ ನೀಡುವ ಪ್ರಸ್ತಾವನೆಯನ್ನು ತೈವಾನ್ ಸಂಪುಟ ಸಂಸತ್ತಿನ ಅನುಮೋದನೆಗಾಗಿ ಮಂಡಿಸಿದೆ. ತುರ್ತು ಯುದ್ಧ ಸನ್ನದ್ಧತೆಯನ್ನು ಪೂರೈಸಲು , ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳಿಗೆ ಹೆಚ್ಚಿನ ವೆಚ್ಚ ಮಾಡಲು ಆದ್ಯತೆ ನೀಡುವ ಉದ್ದೇಶವಿದೆ. ಚೀನಾದ ಸೇನೆಯಿಂದ ಬೆದರಿಕೆ ಹೆಚ್ಚಿರುವುದರಿಂದ ಯುದ್ಧಸನ್ನದ್ಧತೆಯನ್ನೂ ಹೆಚ್ಚಿಸುವ ಮತ್ತು ಹೈ-ಅಲರ್ಟ್ ಆಗಿರುವ ಅಗತ್ಯವಿದೆ ಎಂದು ತೈವಾನ್ನ ರಕ್ಷಣಾ ಇಲಾಖೆ ಹೇಳಿದೆ.

ಜಗತ್ತು ಉಕ್ರೇನ್ನ ಯುದ್ಧದಿಂದ ವಿಚಲಿತವಾಗಿರುವಾಗ ಚೀನಾವು ತನ್ನ ಶಸ್ತ್ರಾಸ್ತ್ರ ಪಡೆಗಳನ್ನು ಸುಧಾರಿಸುತ್ತಿದೆ ಮತ್ತು ಈ ಮೂಲಕ ತೈವಾನ್ ಮೇಲಿನ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಇಲಾಖೆಯ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X