Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಾಣಿಹಿಂಸೆ ತಡೆಗಟ್ಟಲು ಆಗ್ರಹಿಸಿ...

ಪ್ರಾಣಿಹಿಂಸೆ ತಡೆಗಟ್ಟಲು ಆಗ್ರಹಿಸಿ ವಿನೂತನ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ6 Oct 2022 2:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರಾಣಿಹಿಂಸೆ ತಡೆಗಟ್ಟಲು ಆಗ್ರಹಿಸಿ ವಿನೂತನ ಸತ್ಯಾಗ್ರಹ

ಬೆಂಗಳೂರು, ಅ. 6 : ‘ವೀಗನ್ ಇಂಡಿಯಾ ಮೂವ್‍ಮೆಂಟ್’ ವತಿಯಿಂದ ‘ಪ್ರಾಣಿಗಳ ಸ್ವಾತಂತ್ರ್ಯಕ್ಕಾಗಿ’ ನಗರದಲ್ಲಿ ಗುರುವಾರ ವಿನೂತನ ಸತ್ಯಾಗ್ರಹ ನಡೆಸಲಾಯಿತ್ತು.

ಜಗತ್ತಿನಲ್ಲಿ ಪ್ರಾಣಿಗಳ ಮೇಲೆ ಸೌಂದರ್ಯವರ್ಧಕಗಳನ್ನು ಪ್ರಯೋಗ ಮಾಡುವುದನ್ನು ಬಹಿಷ್ಕರಿಸಬೇಕು. ಪ್ರಾಣಿಗಳ ಮೇಲೆ ಪರೀಕ್ಷಿಸಿದ ಇತರ ಉತ್ಪನ್ನಗಳನ್ನು ಬಳಸಬಾರದು. ಪ್ರಾಣಿಗಳ ಚರ್ಮವನ್ನು ಫ್ಯಾಷನ್‍ಗಾಗಿ ಆಯ್ಕೆ ಮಾಡಬಾರದು. ಹಾಗೆಯೇ ಸಾರ್ವಜನಿಕರು ಸರ್ಕಸ್ ಮತ್ತು ಪ್ರಾಣಿಸಂಗ್ರಹಾಲಯಗಳಿಗೆ ಭೇಟಿ ನೀಡಬಾರದು ಎಂದು ಜಾಗೃತಿ ಮೂಡಿಸಲಾಯಿತು. 

ವೀಗನ್ ಇಂಡಿಯಾ ಮೂವ್‍ಮೆಂಟ್‍ನ ಸದಸ್ಯ ದಿಲೀಪ್ ಮಾತನಾಡಿ, ‘ಪ್ರಾಣಿಗಳು 21ನೇ ಶತಮಾನದಲ್ಲಿಯೂ ಮಾನವರ ಕೈಯಲ್ಲಿ ಊಹಿಸಲಾದಷ್ಟು ಭೀಕರ ಕ್ರೂರತೆಯನ್ನು ಅನುಭವಿಸುತ್ತಿವೆ. ಹಾಗಾಗಿ ನಮ್ಮ ಈ ಕಾರ್ಯಕ್ರಮಕ್ಕೆ ‘ಸತ್ಯಾಗ್ರಹ 2.0’ ಎಂದು ಹೆಸರು ಇಡಲಾಗಿದೆ. ದೇಶದಲ್ಲಿ ನಡೆದ ಮೊದಲ ಸತ್ಯಾಗ್ರಹವನ್ನು ಮಾನವ ಸ್ವಾತಂತ್ರ್ಯದ ಹೋರಾಟವೆಂದು ನೆನಪಿಸಿಕೊಳ್ಳಬಹುದಾಗಿದೆ. ವೀಗನಿಸಂ ಅಂದರೆ ಕೇವಲ ಆಹಾರ ಪದ್ಧತಿ ಅಲ್ಲ, ಪ್ರಾಣಿ ಪಕ್ಷಿಗಳನ್ನು ಸರಕುಗಳಂತೆ ನೋಡದೆ, ಅವುಗಳನ್ನೂ ನಮ್ಮಂತೆಯೇ ಭಾವನೆಗಳನ್ನು ಹೊಂದಿರುವ ಜೀವಿಗಳನ್ನಾಗಿ ಗುರುತಿಸುವುದಾಗಿದೆ. ಹಾಗಾಗಿ ಈ ಸತ್ಯಾಗ್ರಹದ ಮೂಲಕ ವಿಷಯದ ಕುರಿತು ಜನರ ಗಮನ ಸೆಳೆಯಲು ಕಾರ್ಯಕ್ರಮವನ್ನು ರೂಪಿಸಿದ್ದೇವೆ’ ಎಂದರು.

ಸಂಘಟಕರಾದ ಲಲಿತಾ ಮಾತನಾಡಿ, ‘ಮಹಾತ್ಮಾ ಗಾಂಧಿ ಬ್ರಿಟಿಷ್ ಆಡಳಿತದ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಅಹಿಂಸಾತ್ಮಕ ಹೋರಾಟವನ್ನು ಪ್ರತಿಪಾದಿಸಿದರು. ಹಾಗೆಯೇ ಮಾನವರನ್ನು ಹೊತುಪಡಿಸಿ ಪ್ರಾಣಿಗಳೂ ಸ್ವಾತಂತ್ರ್ಯಕ್ಕೆ ಅರ್ಹವಾಗಿವೆ. ಹಾಗಾಗಿ ‘ವೀಗನ್ ಇಂಡಿಯಾ ಮೂವ್‍ಮೆಂಟ್’ ವತಿಯಿಂದ ದೇಶದ ಪ್ರಮುಖ ನಗರಗಳಲ್ಲಿ ಪ್ರಾಣಿಗಳ ಸ್ವಾತಂತ್ರ್ಯಕ್ಕಾಗಿ ಸತ್ಯಾಗ್ರಹವನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X