Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ...

ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಶಂಕೆ: ಭಾರತದಲ್ಲಿ ಈ ಔಷಧ ಮಾರಾಟ ಇಲ್ಲ

ವಾರ್ತಾಭಾರತಿವಾರ್ತಾಭಾರತಿ7 Oct 2022 8:03 AM IST
share
ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಶಂಕೆ: ಭಾರತದಲ್ಲಿ ಈ ಔಷಧ ಮಾರಾಟ ಇಲ್ಲ

ಹೊಸದಿಲ್ಲಿ: ಪಶ್ಚಿಮ ಆಫ್ರಿಕಾ ದೇಶವಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮು ಹಾಗೂ ಶೀತದ ನಾಲ್ಕು ಔಷಧಿಗಳು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಈ ಬಗ್ಗೆ timesofindia.com ವರದಿ ಮಾಡಿದೆ.

ಮೇಡನ್ ಫಾರ್ಮಸ್ಯೂಟಿಕಲ್ಸ್ ಲಿಮಿಟೆಡ್ ಉತ್ಪಾದಿಸುವ ಪ್ರೊಮೆಥಝೈನ್ ಓರಲ್ ಸೊಲ್ಯೂಶನ್ ಬಿಪಿ (Promethazine Oral Solution BP), ಕೋಫೆಕ್ಸ್‌ನಲಿನ್ ಬೇಬಿ ಕಫ್ ಸಿರಪ್ (Kofexnalin Baby Cough Syrup), ಮೇಕೋಫ್ ಬೇಬಿ ಕಫ್ ಸಿರಪ್ (MaKoff Baby Cough Syrup) ಮತ್ತು ಮಾಗ್ರಿಪ್ ಎನ್ ಕೋಲ್ಡ್ ಸಿರಪ್‍ (MaGrip n Cold Syrup)ಗಳನ್ನು ರಫ್ತು ಮಾಡಲು ಮಾತ್ರ ಕಂಪನಿ ಅನುಮತಿ ಪಡೆದಿದೆ. ಕಂಪನಿ ಈ ಔಷಧಿಗಳನ್ನು ಉತ್ಪಾದಿಸಿ ಕೇವಲ ಗ್ಯಾಂಬಿಯಾಗೆ ಮಾತ್ರ ರಫ್ತು ಮಾಡುತ್ತಿದೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಚಿವಾಲಯ ಹೇಳಿದೆ.

"ದೇಶದಲ್ಲಿ ಇಂಥ ಉತ್ಪನ್ನಗಳನ್ನು ಬಳಕೆಗೆ ಬಿಡುಗಡೆ ಮಾಡುವ ಮುನ್ನ ಈ ಉತ್ಪನ್ನಗಳನ್ನು ಗುಣಮಟ್ಟದ ಮಾನದಂಡಗಳಲ್ಲಿ ಆಮದು ಮಾಡಿಕೊಳ್ಳುವ ದೇಶ ಪರೀಕ್ಷೆಗೆ ಒಳಪಡಿಸುವುದು ಮತ್ತು ದೃಢಪಡಿಸುವುದು ಸಾಮಾನ್ಯ ಕ್ರಮ" ಎಂದು ಹೇಳಿಕೆ ನೀಡಿದೆ.

"ಗ್ಯಾಂಬಿಯಾದಲ್ಲಿ ಮೃತಪಟ್ಟ 66 ಮಕ್ಕಳಲ್ಲಿ ಕಂಡುಬಂದ ತೀವ್ರ ಕಿಡ್ನಿ ಗಾಯಗಳಿಗೆ ಹಾಗೂ ಈ ನಾಲ್ಕು ಶೀತ ಮತ್ತು ಕೆಮ್ಮು ಔಷಧಿಗಳಿಗೆ ಸಂಬಂಧ ಇರುವ ಸಾಧ್ಯತೆ ಇದೆ" ಎಂದು ಡಬ್ಲ್ಯುಎಚ್‍ಓ ಮುಖ್ಯಸ್ಥ ಅಧನಾಮ್ ಗೇಬ್ರಿಯಾಸಸ್ ಹೇಳಿಕೆ ನೀಡಿದ್ದರು. ಇವುಗಳಲ್ಲಿ ಡೈಥಲೀನ್ ಗ್ಲೈಕಾನ್ ಮತ್ತು ಎಥೆಲಿನ್ ಗ್ಲೈಕಾಲ್‍ಗಳು ಸ್ವೀಕಾರಾರ್ಹವಲ್ಲದ ಪ್ರಮಾಣದಲ್ಲಿ ಇವೆ ಎಂದು ಡಬ್ಲ್ಯುಎಚ್‍ಓ ಹೇಳಿತ್ತು ಎಂದು timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X