Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಮೂದ್ ಗವಾನ್ ಮದರಸಾ ಬಳಿ ದಾಂಧಲೆ...

ಮಹಮೂದ್ ಗವಾನ್ ಮದರಸಾ ಬಳಿ ದಾಂಧಲೆ ಪ್ರಕರಣ: ಅನಧಿಕೃತವಾಗಿ ನುಗ್ಗಿಲ್ಲ, ದಾಳಿ ನಡೆದಿಲ್ಲ ಎಂದ ಸಚಿವ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ7 Oct 2022 6:32 PM IST
share
ಮಹಮೂದ್ ಗವಾನ್ ಮದರಸಾ ಬಳಿ ದಾಂಧಲೆ ಪ್ರಕರಣ: ಅನಧಿಕೃತವಾಗಿ ನುಗ್ಗಿಲ್ಲ, ದಾಳಿ ನಡೆದಿಲ್ಲ ಎಂದ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ದಸರಾ ಮೆರವಣಿಗೆ ಸಂದರ್ಭದಲ್ಲಿ  ಬೀದರ್ ನ ಐತಿಹಾಸಿಕ ಮಹಮೂದ್ ಗವಾನ್ ಮದರಸಾ ಆವರಣಕ್ಕೆ ಗುಂಪೊಂದು ಅಕ್ರಮವಾಗಿ ಪ್ರವೇಶಿಸಿ, 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದಲ್ಲದೆ, ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿ 60 ಮಂದಿ ವಿರುದ್ಧ ಬೀದರ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 

ಈ ಸಂಬಂಧ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ''ಬೀದರ್ ನಲ್ಲಿ ಅದೊಂದು ಸ್ಮಾರಕ, ಮಸೀದಿ ಇದೆ. ಅಲ್ಲಿ ಶಮಿ ವೃಕ್ಷ ಇತ್ತು, ಬಹಳ ವರ್ಷದಿಂದ ಪೂಜೆ ಮಾಡ್ತಾ ಇದ್ದರು. ದಸರಾ ಮೆರವಣಿಗೆಗೆ ಹೋಗುವಾಗ ಐದಾರು ಜನ ಮಾತ್ರ ಈ ಹಿಂದೆ ಹೋಗ್ತಾ ಇದ್ದರು. ಆದರೆ, ಈ ವರ್ಷ 25ಕ್ಕೂ ಹೆಚ್ಚು ಜನರು ಹೋಗಿದ್ದಾರೆ. ಅದನ್ನೇ ವಿಡಿಯೋ ಮಾಡಿ ಹೊರಗೆ ಬಿಟ್ಟಿದ್ದಾರೆ ಅಷ್ಟೇ. ಅನಧಿಕೃತವಾಗಿ ನುಗ್ಗಿಲ್ಲ, ದಾಳಿ ಏನೂ ನಡೆದಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡಲು ಎಫ್​ಐಆರ್​ ಹಾಕಿದ್ದಾರೆ'' ಎಂದು ಹೇಳಿದ್ದಾರೆ. 

ಎಫ್ ಐಆರ್ ದಾಖಲು:  ಆರೋಪಿಗಳಾದ ನರೇಶ್ ಗೌಳಿ, ಪ್ರಕಾಶ್ ಮೆಕಾನಿಕ್, ಸಂಜು ಟೈಲರ್, ಅರುಣ್ ಗೌಳಿ, ಮುನ್ನ, ಸಾಗರ್, ಜಗದೀಶ್, ಗಣೇಶ್ ಗೌಳಿ ಹಾಗೂ ಗೊರಕ ಗೌಳಿ ಸೇರಿ 60 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೀದರ್ | ಮಹಮೂದ್ ಗವಾನ್ ಮದರಸಾ ಆವರಣಕ್ಕೆ ಅಕ್ರಮ ಪ್ರವೇಶ, 'ಜೈ ಶ್ರೀ ರಾಮ್' ಘೋಷಣೆ: 9 ಮಂದಿ ವಿರುದ್ಧ FIR  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X