Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ...

ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ ಪರಿಶೀಲಿಸಿದ ತಾ.ಪಂ., ಗ್ರಾ.ಪಂನ ನಿಯೋಗ

‘ವಾರ್ತಾಭಾರತಿ’ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ7 Oct 2022 8:38 PM IST
share
ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆ ಪರಿಶೀಲಿಸಿದ ತಾ.ಪಂ., ಗ್ರಾ.ಪಂನ ನಿಯೋಗ

ಕುಂದಾಪುರ, ಅ.7: ತಾಲೂಕಿನ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಸುಮಾರು 4.30 ಎಕರೆ ವಿಸ್ತೀರ್ಣದ ಕೋಟಿ ತೀರ್ಥ ಪುಷ್ಕರಣಿಗೆ ಸ್ಥಳೀಯ ರೈಸ್‌ಮಿಲ್‌ನಿಂದ ಹೊರಬಿಡುತ್ತಿರುವ ನೀರು ಸೇರುತ್ತಿದ್ದು, ನಿತ್ಯ ಹತ್ತಾರು ಮೀನುಗಳ ಮಾರಣ ಹೋಮ ನಡೆಯುತ್ತಿರುವ ಬಗ್ಗೆ ಸ್ಥಳೀಯರಿಂದ ಗ್ರಾಮ ಪಂಚಾಯಿತಿಗೆ ದೂರು ಬಂದಿದ್ದು, ಶುಕ್ರವಾರ ಕುಂದಾಪುರ ತಾಲೂಕು ಪಂಚಾಯತ್ ಮತ್ತು ಕೋಟೇಶ್ವರದ ಗ್ರಾಮ ಪಂಚಾಯತ್ ನಿಯೋಗಗಳು ಕೋಟಿ ತೀರ್ಥಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಸ್ಥಳ ವೀಕ್ಷಣೆ ಮಾಡಿವೆ.

ಇದೇ ಸಂದರ್ಭ ಕೋಟಿ ತೀರ್ಥದ ನೀರಿನ ಸ್ಯಾಂಪಲ್ ಅನ್ನು ಸಹ ಪಡೆದು ಹೆಚ್ಚಿನ ಪರೀಕ್ಷೆಗಾಗಿ ಉಡುಪಿಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು ಮಂಗಳವಾರ ಈ ವರದಿ ಸಿಗುವ ಸಾಧ್ಯತೆಯಿದೆ.

ಸ್ಥಳಕ್ಕೆ ಕುಂದಾಪುರ ತಾಪಂ ಕಾರ್ಯನಿರ್ವಾಹಣಾಧಿಕಾರಿ ಮಹೇಶ್ ಹೊಳ್ಳ, ಕೋಟೇಶ್ವರ ಗ್ರಾಪಂ ಅಧ್ಯಕ್ಷ ಕೃಷ್ಣ ಗೊಲ್ಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ನಾಯಕ್, ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಸದಸ್ಯರಾದ ಸುರೇಶ್ ಬೆಟ್ಟಿನ್, ಮಂಜುನಾಥ್ ಆಚಾರ್ಯ, ಗ್ರಾಪಂ ಸದಸ್ಯರಾದ ಸುರೇಶ್ ದೇವಾಡಿಗ ಅಂಕದಕಟ್ಟೆ, ಲೋಕೇಶ್ ಅಂಕದಕಟ್ಟೆ, ನಾಗರಾಜ್ ಎಂ ಕಾಂಚನ್, ರಾಯ್ಸನ್ ಡಿಮೆಲ್ಲೋ ಭೇಟಿ ನೀಡಿದ ನಿಯೋಗದಲ್ಲಿದ್ದರು.

ವಾರ್ತಾಭಾರತಿ ವರದಿ: ‘ಕೋಟೇಶ್ವರ: ಪುಷ್ಕರಣಿ ನೀರು ಕಲುಷಿತ, ಮೀನುಗಳ ಮಾರಣಹೋಮ’ ತಲೆಬರಹದಡಿಯಲ್ಲಿ ಕೋಟೇಶ್ವರ ಕೋಟಿಲಿಂಗೇಶ್ವರ ಪುಷ್ಕರಣಿ ನೀರು ಕಲುಷಿತವಾಗಿರುವುದು, ಅದರಲ್ಲಿದ್ದ ಮೀನುಗಳು ಸಾಯುತ್ತಿರುವುದು ಹಾಗೂ ಆಸುಪಾಸಿನ ಮನೆಗಳ ಬಾವಿನೀರು ಕೆಟ್ಟಿರುವ ಬಗ್ಗೆ ಅ.7ರಂದು ವಾರ್ತಾಭಾರತಿ ವಿಸ್ತೃತ ವರದಿ ಪ್ರಕಟಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X