Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಫ್ ಸಿರಪ್ ಸೇವನೆಯಿಂದ ಗಾಂಬಿಯಾದಲ್ಲಿ 66...

ಕಫ್ ಸಿರಪ್ ಸೇವನೆಯಿಂದ ಗಾಂಬಿಯಾದಲ್ಲಿ 66 ಮಕ್ಕಳ ಸಾವು: ವಿವಾದದ ಸುಳಿಯಲ್ಲಿ ಭಾರತದ ಮೇಡನ್ ಫಾರ್ಮಾಸ್ಯೂಟಿಕಲ್ಸ್

ವಾರ್ತಾಭಾರತಿವಾರ್ತಾಭಾರತಿ8 Oct 2022 9:28 PM IST
share
ಕಫ್ ಸಿರಪ್ ಸೇವನೆಯಿಂದ ಗಾಂಬಿಯಾದಲ್ಲಿ 66 ಮಕ್ಕಳ ಸಾವು: ವಿವಾದದ ಸುಳಿಯಲ್ಲಿ ಭಾರತದ ಮೇಡನ್ ಫಾರ್ಮಾಸ್ಯೂಟಿಕಲ್ಸ್

ಹೊಸದಿಲ್ಲಿ,ಅ.8: ಭಾರತದಲ್ಲಿ ಉತ್ಪಾದಿಸಲಾದ ಮೇಡನ್ ಫಾರ್ಮಾಸ್ಯೂಟಿಕಲ್ಸ್ ಕಂಪೆನಿಯ ಕಫ್ ಸಿರಪ್ (ಕಫ ನಿವಾರಕ ದ್ರಾವಣ) ಸೇವಿಸಿ, ಆಫ್ರಿಕಾ ಖಂಡದ ರಾಷ್ಟ್ರವಾದ ಗಾಂಭೀಯಾ ದೇಶದಲ್ಲಿ 66 ಮಕ್ಕಳು ಮೃತಪಟ್ಟ ಹಿನ್ನೆಲೆಯಲ್ಲಿ ಆ ಕಂಪೆನಿಯು ವಿವಾದಕ್ಕೆ ಗ್ರಾಸವಾಗಿದೆ. ಭಾರತದಲ್ಲಿಯೂ ಈ ಕಂಪೆನಿಯು ಕಳಪೆ ಔಷಧಿಗಳ ಪೂರೈಕೆಯ ಹಲವು ಪ್ರಕರಣಗಳು ವರದಿಯಾಗಿರುವುದಾಗಿ ಸುದ್ದಿಜಾಲತಾಣ ತಿಳಿಸಿದೆ. ಮೇಡನ್ ಫಾರ್ಮಾಸ್ಯೂಟಿಕಲ್ಸ್ ಉತ್ಪಾದಿಸಿದ ಹಲವಾರು ಔಷಧಿಗಳು ದೇಶದ ನಾಲ್ಕು ರಾಜ್ಯಗಳಲ್ಲಿ ಗುಣಮಟ್ಟದ ಮಾನದಂಡಗಳನ್ನು ಹೊಂದಿಲ್ಲವೆಂದು ಅದು ಹೇಳಿದೆ.

 2011ರಲ್ಲಿ ವಿಯೆಟ್ನಾಮ್ ಈ ಕಂಪೆನಿಯನ್ನು ನಿಷೇಧಿಸಿತ್ತು. ಗುಣಮಟ್ಟದ ಕೊರತೆಯ ಕಾರಣದಿಂದಾಗಿ ಈ ಕಂಪೆನಿಯ ಔಷಧಿಗಳನ್ನು ವಿಯೆಟ್ನಾಂ ಸರಕಾರ ಮಾರಾಟ ಹಾಗೂ ಬಳಕೆಗೆ ಅನರ್ಹಗೊಳಿಸಿದೆ ಎಂದು ಸಾರ್ವಜನಿಕ ಆರೋಗ್ಯ ಕಾರ್ಯಕರ್ತ ದಿನೇಶ್ ಠಾಕೂರ್ ಎನ್ಡಿಟಿವಿ ಜಾಲತಾಣಕ್ಕೆ ತಿಳಿಸಿದ್ದಾರೆ.

‘‘ಮೇಡನ್ ಫಾರ್ಮಾ ಸಂಸ್ಥೆಯ ಔಷಧಿಗಳು ಕಳಪೆ ಗುಣಮಟ್ಟವನ್ನು ಹೊಂದಿರುವುದಾಗಿ ಕೇರಳ ಹಾಗೂ ಗುಜರಾತ್ ನ ಔಷಧಿ ನಿಯಂತ್ರಕ ಇಲಾಖೆಗಳು ಹೇಳಿವೆ. ಅಲ್ಲದೆ ಬಿಹಾರದ, ಸಾರ್ವಜನಿಕ ಔಷಧಿ ನಿಯಂತ್ರಕ ಏಜೆನ್ಸಿ ಕೂಡಾ ಈ ಸಿರಪ್ ಅನ್ನು ಕಪ್ಪುಪಟ್ಟಿಗೆ ಸೇರಿಸಿರುವುದಾಗಿ ಅವರು ಹೇಳಿದರು. ಅತ್ಯಂತ ಕಳಪೆ ದಾಖಲೆಯನ್ನು ಹೊಂದಿರುವ ಈ ಕಂಪೆನಿಗೆ ಔಷಧಿ ಉತ್ಪನ್ನಗಳನ್ನು ರಫ್ತು ಮಾಡಲು ಅನುಮತಿಯನ್ನು ನೀಡಿದ್ದಾದರೂ ಹೇಗೆ ಎಂದು ಠಾಕೂರ್ ಪ್ರಶ್ನಿಸಿದ್ದಾರೆ.

ವಿಯೆಟ್ನಾಮ್ ದೇಶವು ಹಲವಾರು ಔಷಧಿ ಕಂಪೆನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿದ್ದು, ಅವುಗಳಲ್ಲಿ ಈ ಕಂಪೆನಿಯೂ ಸೇರಿದೆ. ರಫ್ತು ಅನುಮತಿಯನ್ನು ನೀಡುವ ಅಧಿಕಾರವನ್ನು ಕೇಂದ್ರೀಯ ಔಷಧಿ ನಿಯಂತ್ರಣ ಸಂಘಟನೆ (ಸಿಡಿಎಸ್ಓ) ಹೊಂದಿದೆ. ಆದರೆ ಸಿಡಿಎಸ್ಓ ತನ್ನ ವೆಬ್ಸೈಟ್ನಲ್ಲಿ ಅದರ ಹೆಸರನ್ನು ತೆಗೆದುಹಾಕಿದೆ. ಕಂಪೆನಿಯ ನಿರ್ದೇಶಕರಿಗೆ ಸಂಬಂಧಿಸಿದ ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವುದಾಗಿ ಅವರು ತಿಳಿಸಿದ್ದಾರೆ.

ಗಾಂಬಿಯಾ ದೇಶದಲ್ಲಿ ಮೂತ್ರಕೋಶಕ್ಕೆ ಆದ ಹಾನಿಯಿಂದಾಗಿ 60ಕ್ಕೂ ಅಧಿಕ ಮಕ್ಕಳ ಸಾವಿಗೆ ಕಾರಣವಾಗಿದೆಯೆನ್ನಲಾದ ಕಫ ಹಾಗೂ ಶೀತ ನಿರೋಧಕ ಸಿರಪ್ಗಳನ್ನು ಸಂಗ್ರಹಿಸಲು ಗಾಂಭಿಯಾ ದೇಶವು ಮನೆಮನೆ ಅಭಿಯಾನವನ್ನು ಆರಂಭಿಸಿದೆ.

 ಮೇಡನ್ ಫಾರ್ಮಾಸ್ಯೂಟಿಕ್ಸ್ ಕಂಪೆನಿ ಔಷಧಿ ಉತ್ಪನ್ನಗಳಿಗೂ ಗಾಂಬಿಯಾದಲ್ಲಿ ಸಂಭವಿಸಿದ ಮಕ್ಕಳ ಸಾವಿಗೂ ನಂಟಿದೆಯೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವ ಹಿನ್ನೆಲೆಯಲ್ಲಿ ಭಾರತವು ಮೇಡನ್ ಫಾರ್ಮಾಸ್ಯೂಟಿಕಲ್ಸ್ನ ಕಂಪೆನಿಯ ಕಫ್ಸಿರಪ್ ಉತ್ಪನ್ನಗಳ ಸ್ಯಾಂಪಲ್ಗಳನ್ನು ಪರೀಕ್ಷಿಸುತ್ತಿದೆ ಎಂದು ಎನ್ಡಿಟಿವಿ ವರದಿಯಲ್ಲಿ ತಿಳಿಸಿದೆ.

 ಮೇಡನ್ ಫಾರ್ಮಾಸ್ಯೂಟಿಕಲ್ಸ್ ನ ಕಫ್ ಸಿರಪ್ ಮಾದರಿಗಳನ್ನು ಪರೀಕ್ಷೆಗಾಗಿ ಕೇಂದ್ರೀಯ ಫಾರ್ಮಾಸ್ಯೂಟಿಕಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆಯೆಂದು ಆ ಕಂಪೆನಿಯ ಕಾರ್ಖಾನೆಗಳಿರುವ ರಾಜ್ಯವಾದ ಹರ್ಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.

ಮೇಡನ್ ಫಾರ್ಮಾಸ್ಯೂಟಿಕಲ್ ಕಂಪೆನಿಯ ಕಫ್ ಸಿರಪ್ನಲ್ಲಿ ಅಸ್ವೀಕಾರಾರ್ಹ ಪ್ರಮಾಣದಲ್ಲಿ ಡಿಥ್ಲೀನ್ ಗ್ಲೈಕೋಲ್ ಹಾಗೂ ಎಥಿಲಿನ್ ಗ್ಲೈಕೋಲ್ ಇರುವುದರಿಂದ ಅದು ವಿಷಕಾರಿಯಾಗಿದ್ದು, ಮೂತ್ರಕೋಶಕ್ಕೆ ಹಾನಿಯುಂಟು ಮಾಡಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X