Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದ್ದೇಶಪೂರ್ವಕವಾಗಿಯೇ ಟಿಪ್ಪು ಸುಲ್ತಾನ್...

ಉದ್ದೇಶಪೂರ್ವಕವಾಗಿಯೇ ಟಿಪ್ಪು ಸುಲ್ತಾನ್ ಹೆಸರನ್ನು ಬದಲಾಯಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ12 Oct 2022 1:18 PM IST
share
ಉದ್ದೇಶಪೂರ್ವಕವಾಗಿಯೇ ಟಿಪ್ಪು ಸುಲ್ತಾನ್ ಹೆಸರನ್ನು ಬದಲಾಯಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ

ಮೈಸೂರು:  ' ಭಾರತದ  ಇತಿಹಾಸದಲ್ಲಿ ಒಂದು ರೈಲಿಗೆ ಹೆಸರನ್ನು ಇಡಲಾಗಿದೆ ಹೊರತು ಅದನ್ನು  ಬದಲಾಯಿಸಿರುವ ಉದಾಹರಣೆ ಇಲ್ಲ, ಆದರೆ ನಾನೇ ಮೊದಲ ಬಾರಿಗೆ ರೈಲಿಗೆ ಇಟ್ಟ  ಹೆಸರನ್ನು ಬದಲಾಯಿಸಿದ್ದೇನೆ' ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರನ್ನು ತೆಗೆಸುತ್ತಿದ್ದೇನೆ. ಟಿಪ್ಪು ಕೊಡುಗೆ ಮೈಸೂರಿಗೆ ಏನು? ಹೆಸರನ್ನು ಬದಲಾಯಿಸಬಾರದು ಎಂದು ಹೇಳುವವರು ಟಿಪ್ಪು ಮೈಸೂರಿಗೆ ನೀಡಿದ ಮೂರು ಸಾಧನೆಯನ್ನು ತಿಳಿಸಲಿ' ಎಂದು ಸವಾಲು ಹಾಕಿದರು.

'ಮೈಸೂರಿಗೆ  ಒಡೆಯರ್ ಅವರು ನೀಡಿದ ನೂರು ಸಾಧನೆಯನ್ನು ನಾನು ಹೇಳಬಲ್ಲೆ, ಆದರೆ ಟಿಪ್ಪು ಸಾಧನೆ ಏನು? ಆತ ಮೈಸೂರಿನವನ? ಟಿಪ್ಪು ಶ್ರೀರಂಗಪಟ್ಟಣದವನು. ಹಾಗಿದ್ದ ಮೇಲೆ ಮೈಸೂರು ರೈಲಿಗೆ ಟಿಪ್ಪು ಹೆಸರನ್ನು ಏಕೆ ಇಡಬೇಕು' ಎಂದು ಪ್ರಶ್ನಿಸಿದರು.

'ಕೆಲವರು ಹೊಸ ರೈಲನ್ನು ತರಬಹುದಿತ್ತು ಎಂದು ಹೇಳುತ್ತಿದ್ದಾರೆ. 2014 ರಲ್ಲಿ ಮೈಸೂರಿನಿಂದ ವಾರಣಾಸಿಗೆ ತಂದ ರೈಲಿನಿಂದ ಹಿಡಿದು ಕಾಚಿಗೂಡ ಎಕ್ಸ್ ಪ್ರೆಸ್, ಕೋಚುವೆಲ್, ಚೆನ್ನೈ ಎಕ್ಸ್ ಪ್ರೆಸ್, ಉದಯ್ ಪುರ ರೈಲು, ವಿಶ್ವಮಾನವ ರೈಲು ಸೇರಿದಂತೆ ಹತ್ತು ರೈಲುಗಳನ್ನು ಮೈಸೂರಿಗೆ ತಂದಿದ್ದೇನೆ. ಇಷ್ಟು ಕಡಿಮೆ ಅವಧಿಯಲ್ಲಿ ದೇಶದ ಯಾವ ಸಂಸದರೂ ಇಷ್ಟೊಂದು ರೈಲನ್ನು ಅವರ ಕ್ಷೇತ್ರಕ್ಕೆ ತಂದಂತಹ ಉದಾಹರಣೆ ಇಲ್ಲ, ಹೊಸ ರೈಲುಗಳನ್ನು ತರುವ ಜೊತೆಗೆ ರೈಲಿನ ಹೆಸರನ್ನು ನಾನು ಬದಲಾಯಿಸಿದ್ದೇನೆ. ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲನ್ನು ಬದಲಾಯಿಸಿದ್ದು ಎಂಬುದಕ್ಕೆ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ' ಎಂದು ಹೇಳಿದರು.

'ಈಗಾಗಲೇ ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಅದೇ ರೀತಿ ರೈಲಿಗೆ ಇಟ್ಟಿದ್ದ ಹೆಸರನ್ನು ಬದಲಾಯಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ' ಎಂದರು.

ಮೈಸೂರಿಗೆ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ತರಬೇಕು ಎಂಬ ಉದ್ದೇಶ ಹೊಂದಿದ್ದು, ಮುಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಅನುಮೋದನೆ ಸಿಗಲಿದ್ದು, ಮೈಸೂರಿನ ಸಾತಗಳ್ಳಿಯಲ್ಲಿ 20 ಎಕರೆ ಜಾಗವನ್ನು ನೋಡಲಾಗಿದೆ. ಕ್ಯಾಬಿನೆಟ್ ಅನುಮೋದನೆ ದೊರೆತ ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭ ಮಾಡುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X