Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇಡಬೇಡವೆಂದರೂ ಶೇ.95ರಷ್ಟು ವಾಟ್ಸ್ಆ್ಯಪ್...

ಬೇಡಬೇಡವೆಂದರೂ ಶೇ.95ರಷ್ಟು ವಾಟ್ಸ್ಆ್ಯಪ್ ಬಳಕೆದಾರರಿಗೆ ನಿಲ್ಲದ ಸ್ಪಾಮ್ ಸಂದೇಶಗಳು

ವಾರ್ತಾಭಾರತಿವಾರ್ತಾಭಾರತಿ12 Oct 2022 7:15 PM IST
share
ಬೇಡಬೇಡವೆಂದರೂ ಶೇ.95ರಷ್ಟು ವಾಟ್ಸ್ಆ್ಯಪ್ ಬಳಕೆದಾರರಿಗೆ ನಿಲ್ಲದ ಸ್ಪಾಮ್ ಸಂದೇಶಗಳು

ಹೊಸದಿಲ್ಲಿ,ಅ.12: ಶೇ.95ರಷ್ಟು ವಾಟ್ಸ್ಆ್ಯಪ್ (Whatsapp) ಮತ್ತು ಶೇ.100ರಷ್ಟು ಮೊಬೈಲ್ (Mobile) ಬಳಕೆದಾರರು ಸ್ಪಾಮ್ ಅಥವಾ ಅನಪೇಕ್ಷಿತ (Spam or unsolicited) ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ. ಈ ಪೈಕಿ ಶೇ.68ರಷ್ಟು ಬಳಕೆದಾರರ ಮೊಬೈಲ್ ಗಳಿಗೆ ಪ್ರತಿದಿನ ನಾಲ್ಕು ಅಥವಾ ಐದು ಪ್ರಚಾರ ಸಂದೇಶಗಳು ಬಂದು ಬೀಳುತ್ತಿವೆ ಎಂದು ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾಗಿರುವ LocalCircles ನಡೆಸಿರುವ ಸಮೀಕ್ಷೆಯು ತೋರಿಸಿದೆ. 

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ದ ಸ್ಪಷ್ಟ ನಿಯಮಗಳ ಹೊರತಾಗಿಯೂ ಸ್ಪಾಮ್‌ಗಳ ಹಾವಳಿ ಹೆಚ್ಚುತ್ತಿದೆ. ಟ್ರಾಯ್ ಮಾರ್ಗಸೂಚಿಗಳಂತೆ ಗ್ರಾಹಕರು ಡಿಎನ್ಡಿ (ಡು ನಾಟ್ ಡಿಸ್ಟರ್ಬ್)DND (Do Not Disturb)ಚಂದಾದಾರರಾಗಿ ನೋಂದಾಯಿಸಿಕೊಂಡಿದ್ದರೆ ಅವರು ಅನಪೇಕ್ಷಿತ ಕರೆಗಳು ಅಥವಾ ಸಂದೇಶಗಳನ್ನು ಸ್ವೀಕರಿಸಬಾರದು. ಡಿಎನ್ಡಿ ಚಂದಾದಾರರು ಬ್ಯಾಂಕುಗಳಿಂದ ಒಟಿಪಿಗಳಿಗಾಗಿ ಮನವಿ ಅಥವಾ ಇಎಂಐಗಳ ಕುರಿತು ವಿಚಾರಣೆಯಂತಹ ವಹಿವಾಟು ಸಂದೇಶಗಳನ್ನು ಸ್ವೀಕರಿಸಬಹುದು. ಶೇ.74ರಷ್ಟು ಬಳಕೆದಾರರಿಗೆ ಈ ಪಟ್ಟಿಯಿಂದಲೂ ಅನಪೇಕ್ಷಿತ ಸಂದೇಶಗಳು ಬರುವುದು ಮುಂದುವರಿದಿದೆ.

LocalCircles ದೇಶಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ 57,000 ಜನರು ಪಾಲ್ಗೊಂಡಿದ್ದು,ಇವರಲ್ಲಿ ಶೇ.60ಕ್ಕೂ ಅಧಿಕ ಪುರುಷರಾಗಿದ್ದರು. ಸರಕಾರ ಅಥವಾ ಇತರ ಯಾವುದೇ ಅಧಿಕೃತ ಮೂಲಗಳಿಂದ ಸಂವಹನದ ಹೊರತಾಗಿ ಅನಪೇಕ್ಷಿತ ಎಸ್ಎಂಎಸ್ಗಳು ನಾಗರಿಕರ ವೈಯಕ್ತಿಕ ಮಾಹಿತಿಗಳ ದುರುಪಯೋಗವಾಗಿದ್ದು,ಅನೇಕ ಜನರು ವಂಚಕರು,ಸ್ಪಾಮರ್ಗಳು ಮತ್ತು ಟೆಲಿಮಾರ್ಕೆಟಿಯರ್ಗಳು ಮಾಡುವ ಕರೆಗಳು ಮತ್ತು ಸಂದೇಶಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮೀಕ್ಷಾ ವರದಿಯು ತಿಳಿಸಿದೆ.

ಟ್ರಾಯ್ ನ ಡಿಎನ್ಡಿ ಸೇವೆಯೊಂದಿಗೆ ನೋಂದಾಯಿತ 9.30 ಕೋ.ಗೂ ಅಧಿಕ ದೂರವಾಣಿ ಸಂಖ್ಯೆಗಳು ಡಾರ್ಕ್ ವೆಬ್ನಲ್ಲಿ ಮಾರಾಟಕ್ಕಿವೆ ಎಂದು ವರದಿಯೊಂದು ಬಹಿರಂಗಗೊಳಿಸಿದೆ.
ವಾಟ್ಸ್ಆ್ಯಪ್ ಮತ್ತು ಎಸ್ಎಂಎಸ್ ಬಳಕೆದಾರರು ಪ್ರಮುಖವಾಗಿ ಹಣಕಾಸು ಸೇವೆಗಳು,ಆರೋಗ್ಯ ರಕ್ಷಣೆ ಸೇವೆಗಳು ಮತ್ತು ರಿಯಲ್ ಎಸ್ಟೇಟ್ ಕಂಪನಿಗಳಿಂದ ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ.

ಟ್ರಾಯ್ ಕಾರ್ಯ ನಿರ್ವಹಣೆಯ ಕುರಿತು ಬಳಕೆದಾರರಲ್ಲಿ ವ್ಯಾಪಕ ಅತೃಪ್ತಿಯಿದೆ ಎಂದು ಸಮೀಕ್ಷೆಯು ಬೆಟ್ಟು ಮಾಡಿದೆ. ವರದಿ ಮಾಡುವ ಕಾರ್ಯವಿಧಾನವು ಸುಲಭ ಮತ್ತು ತ್ವರಿತವಾಗಿರಬೇಕು ಎಂದು ನಿರೀಕ್ಷಿಸಿರುವ ಅವರು,ಪ್ರಸಕ್ತ ವ್ಯವಸ್ಥೆಯು ಅನುಕೂಲಕರವಾಗಿಲ್ಲ ಎಂದು ಭಾವಿಸಿದ್ದಾರೆ. ವಾಟ್ಸ್ಆ್ಯಪ್ ಟ್ರಾಯ್ ವ್ಯಾಪ್ತಿಯಿಂದ ಹೊರಗಿದ್ದು,ಎಸ್ಎಂಎಸ್ ಆ್ಯಪ್ನಲ್ಲಿಯೇ ‘ರಿಪೋರ್ಟ್ ಸ್ಪಾಮ್’ ಆಯ್ಕೆಯನ್ನು ಸಕ್ರಿಯಗೊಳಿಸಬೇಕು ಎಂದು ಶೇ.77ರಷ್ಟು ಬಳಕೆದಾರರು ಬಯಸಿದ್ದಾರೆ.

ಇದನ್ನೂ ಓದಿ  : ಮುರುಘಾ ಶರಣರ ಪವರ್ ಆಫ್ ಅಟಾರ್ನಿಯನ್ನು ಮತ್ತೊಬ್ಬರಿಗೆ ವರ್ಗಾಯಿಸಿ: ಹೈಕೋರ್ಟ್ ಸೂಚನೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X