Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಡೆದು ಆಳುವ ನೀತಿಯ ವಿರುದ್ಧ `ಭಾರತ್...

ಒಡೆದು ಆಳುವ ನೀತಿಯ ವಿರುದ್ಧ `ಭಾರತ್ ಜೋಡೊ ಯಾತ್ರೆ'ಗೆ ಬೆಂಬಲ ನೀಡುವುದು ಅನಿವಾರ್ಯ: ನಿರಂಜನಾರಾಧ್ಯ ವಿ.ಪಿ.

ವಾರ್ತಾಭಾರತಿವಾರ್ತಾಭಾರತಿ12 Oct 2022 8:27 PM IST
share
ಒಡೆದು ಆಳುವ ನೀತಿಯ ವಿರುದ್ಧ `ಭಾರತ್ ಜೋಡೊ ಯಾತ್ರೆಗೆ ಬೆಂಬಲ ನೀಡುವುದು ಅನಿವಾರ್ಯ: ನಿರಂಜನಾರಾಧ್ಯ ವಿ.ಪಿ.

ಬೆಂಗಳೂರು, ಅ. 12: `ಸಂಕಷ್ಟದ ಸ್ಥಿತಿಯಲ್ಲಿ ಒಡೆದಾಳುವ ನೀತಿಯ ವಿರುದ್ಧ ಭಾರತದ ಸಮಗ್ರತೆ ಐಕ್ಯತೆಗಾಗಿ `ಭಾರತ್ ಜೋಡೋ ಯಾತ್ರೆ'ಗೆ ಬೆಂಬಲ ನೀಡುವುದು ಅನಿವಾರ್ಯ' ಎಂದು ಶಿಕ್ಞಣ ತಜ್ಞ ನಿರಂಜನಾರಾಧ್ಯ ವಿ. ಪಿ. ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, `ಭಾರತ್ ಜೋಡೋ ಯಾತ್ರೆಗೆ ಬೆಂಬಲಿಸಿ ಸಂವಿಧಾನದಲ್ಲಿ ನಂಬಿಕೆಯಿರುವ ವಿದ್ಯಾರ್ಥಿ, ಯುವಜನರು, ಮಹಿಳೆಯರು, ಚಿಂತಕರು, ರೈತರು, ಹೀಗೆ ಹತ್ತು ಹಲವು ರಂಗದ  ಪ್ರಜ್ಞಾವಂತ ನಾಗರೀಕರು ಜೊತೆಗೆ ಬಂದಿರುವುದು ದೇಶದಲ್ಲಿ ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಒಂದು ಉತ್ತಮ ಬೆಳವಣಿಗೆಯಾಗಿದೆ' ಎಂದು ತಿಳಿಸಿದ್ದಾರೆ. 

`ಒಂದು ರಾಷ್ಟ್ರೀಯ ಪಕ್ಷದ ಮುಖಂಡರು ಈ ಯಾತ್ರೆಯ ನಾಯಕತ್ವವನ್ನು ವಹಿಸಿದ್ದಾರೆ ಎಂಬ ಒಂದೇ ಕಾರಣಕ್ಕೆ ಅದನ್ನು ಪಕ್ಷ ರಾಜಕಾರಣದ ಮತಬ್ಯಾಂಕ್ ರಾಜಕಾರಣದ ನೆಲೆಯಿಂದ ನೋಡುವುದಾಗಲಿ  ಅಥವಾ ಇಂದಿನ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕøತಿಕ ಸಂದರ್ಭದಲ್ಲಿ ಈ ಹಿಂದೆ ನಡೆದ ಯಾತ್ರೆಗಳಿಗೆ ಹೋಲಿಸಿ ಸಂಕುಚಿತ ನೆಲೆಯಲ್ಲಿ ರಾಜಕೀಯಗೊಳಿಸುವುದು ಸರಿಯಲ್ಲ' ಎಂದು ಅವರು ತಿಳಿಸಿದ್ದಾರೆ.

`ದೇಶದಲ್ಲಿ ಇಂದು ಕೋಮುವಾದ, ದ್ವೇಷ, ವಿಷಬೀಜ ಬಿತ್ತುವ ಮೂಲಕ ಶಾಂತಿಯುತ ಸಹಬಾಳ್ವೆ, ಸಾಮರಸ್ಯ, ಭಾತೃತ್ವ, ಬಹುಸಂಸ್ಕøತಿ, ಸರ್ವಧರ್ಮ ಸಹಿಷ್ಣುತೇ, ಮುಂತಾದ ಮೂಲ  ಸಂವಿಧಾನ ಮೌಲ್ಯಗಳು ಕಾಣೆಯಾಗಿ ಕೋಮುವಾದ ಜಾತಿವಾದ ಅಟ್ಟಹಾಸ  ಮೆರೆಯುತ್ತಿದೆ. ಅಸಮಾನತೆಯಿಂದ ಕೂಡಿದ ಶಿಕ್ಷಣ ವ್ಯವಸ್ಥೆ, ನಿರುದ್ಯೋಗ, ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಂವಿಧಾನವನ್ನೇ ಬುಡಮೇಲು ಮಾಡುವ ಕೃತ್ಯಗಳು ನಡೆಯುತ್ತಿವೆ' ಎಂದು ಅವರು ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X