ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಿ.ಜಿ. ಕೆರೆ ಗ್ರಾಮದಿಂದ ಇಂದು ಬೆಳಗ್ಗೆ ರಾಹುಲ್ ಗಾಂಧಿಯವರು ಸೋನೆಮಳೆಯಲ್ಲಿ ನಡಿಗೆ ಆರಂಭಿಸಿದರು.
ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹೆಜ್ಜೆ ಹಾಕಿದರು.
ರಸ್ತೆಯುದ್ದಕ್ಕೂ ಜನತೆ ಹರ್ಷೋದ್ಗಾರದೊಂದಿಗೆ ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರಿದರು.