Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್...

ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ13 Oct 2022 10:44 PM IST
share
ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿಗೆ ಸನ್ಮಾನ

ಬಂಟ್ವಾಳ, ಅ.13: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರದ ನೂತನ ಸದಸ್ಯರಾಗಿ ಆಯ್ಕೆಯಾದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಉಪಾಧ್ಯಕ್ಷ, ಸಮಸ್ತ ಕೇರಳ ಜಂಇಯ್ಯತುಲ್ ಮುದರ್ರಿಸೀನ್ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ. ಉಳ್ಳಾಲ ಸೈಯದ್ ಮದನಿ ಅರಬಿಕ್ ಕಾಲೇಜಿನ ಪ್ರಾಂಶುಪಾಲ ಶೈಖುನಾ ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು ಅವರನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ವತಿಯಿಂದ ಬಿ.ಸಿರೋಡು ತಲಪಾಡಿಯ ಸಮಸ್ತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿಯೂ ಆದ ಖಾಝಿ ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಅಧ್ಯಕ್ಷತೆ ವಹಿಸಿದ್ದರು. ಇಸ್ಮಾಯಿಲ್ ಫೈಝಿ ಸೂರಿಂಜೆ ಕಾರ್ಯಕ್ರಮ ಉದ್ಘಾಟಿಸಿದರು.

ಒಮಾನ್ ಅಬೂಬಕರ್ ಸಿದ್ದೀಕ್ ದಾರಿಮಿ ಮೂಡುಬಿದಿರೆ, ಫೈಝೀಸ್ ಅಸೋಸಿಯೇಶನ್ ರಾಜ್ಯ ಉಪಾಧ್ಯಕ್ಷ ಅಶ್ರಫ್ ಫೈಝಿ ಮಿತ್ತಬೈಲು, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಎಂ. ಖಾಸಿಂ ದಾರಿಮಿ ನಂದಾವರ, ಎಸ್‌ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಸಮಸ್ತ ವಿದ್ಯಾಭ್ಯಾಸ ಮಂಡಳಿಯ ರಶೀದ್ ಹಾಜಿ ಪರ್ಲಡ್ಕ, ದಾರಿಮೀಸ್ ಜಿಲ್ಲಾಧ್ಯಕ್ಷ ಕೆ.ಬಿ. ಅಬ್ದುಲ್ ಖಾದರ್ ದಾರಿಮಿ ಕೊಡುಂಗಾಯಿ, ಎಸ್‌ವೈಎಸ್ ಪುತ್ತೂರು ವಲಯಾಧ್ಯಕ್ಷ ಹಾಜಿ ಅಬೂಬಕರ್ ಮುಲಾರ್, ಶರೀಫ್ ಮೂಸಾ ಕುದ್ದುಪದವು, ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ, ಅಬ್ದುರ‌್ರಹ್ಮಾನ್ ನದ್ವಿ, ಇಸ್ಮಾಯಿಲ್ ಯಮಾನಿ ತಿಂಗಳಾಡಿ ಮತ್ತಿತರರು ಉಪಸ್ಥಿತರಿದ್ದರು.

ಸಮಸ್ತ ಕರ್ನಾಟಕ ಮುಶಾವರದ ಸಂಘಟನಾ ಕಾರ್ಯದರ್ಶಿ ಕೆ.ಪಿ.ಎಂ. ಶರೀಫ್ ಫೈಝಿ ಕಡಬ ಸ್ವಾಗತಿಸಿದರು. ಕಾರ್ಯದರ್ಶಿ ಕುಕ್ಕಿಲ ಅಬ್ದುಲ್ ಖಾದಿರ್ ದಾರಿಮಿ ವಳಚ್ಚಿಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X