Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೇಟೊಗೆ ಉಕ್ರೇನ್‍ನ ಪ್ರವೇಶ...

ನೇಟೊಗೆ ಉಕ್ರೇನ್‍ನ ಪ್ರವೇಶ ವಿಶ್ವಯುದ್ಧಕ್ಕೆ ಕಾರಣವಾಗಬಹುದು: ರಶ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Oct 2022 10:51 PM IST
share
ನೇಟೊಗೆ ಉಕ್ರೇನ್‍ನ ಪ್ರವೇಶ ವಿಶ್ವಯುದ್ಧಕ್ಕೆ ಕಾರಣವಾಗಬಹುದು: ರಶ್ಯ  ಎಚ್ಚರಿಕೆ

ಮಾಸ್ಕೊ, ಅ.13: ಈ ಹಿಂದಿನ ಸೋವಿಯತ್ ಒಕ್ಕೂಟದ ದೇಶವಾಗಿರುವ ಉಕ್ರೇನ್ ನೇಟೊ(Ukraine NATO) ಪ್ರವೇಶಿಸುವುದು 3ನೇ ವಿಶ್ವಯುದ್ಧಕ್ಕೆ ಕಾರಣವಾಗಬಹುದು ಎಂದು ರಶ್ಯದ ಭದ್ರತಾ ಸಮಿತಿಯ ಉಪ ಕಾರ್ಯದರ್ಶಿ ಅಲೆಕ್ಸಾಂಡರ್ ವೆನೆಡಿಕ್ಟೋವ್(Alexander Venediktov) ಎಚ್ಚರಿಸಿದ್ದಾರೆ.

`ನಾರ್ಥ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಷನ್(North Atlantic Treaty Organization)(ನೇಟೊ)ಗೆ ತ್ವರಿತ ಸೇರ್ಪಡೆ ಬಯಸಿ ಉಕ್ರೇನ್ ಅರ್ಜಿ ಸಲ್ಲಿಸಿರುವುದು ಪ್ರಚಾರದ ಕ್ರಮವಾಗಿದೆ. ಯಾಕೆಂದರೆ ಇಂತಹ ನಡೆಯು ಖಂಡಿತಾ 3ನೇ ವಿಶ್ವಯುದ್ಧಕ್ಕೆ ಕಾರಣವಾಗಲಿದೆ ಎಂಬುದನ್ನು ಉಕ್ರೇನ್ ಸ್ಪಷ್ಟವಾಗಿ ತಿಳಿದಿದೆ ಎಂದು  ಸರಕಾರಿ ಸ್ವಾಮ್ಯದ ತಾಸ್ ಸುದ್ಧಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ  ಅವರು ಹೇಳಿದ್ದಾರೆ.

ಅವರ ಉದ್ದೇಶ ಸ್ಪಷ್ಟವಾಗಿದೆ. ಉದ್ದೇಶಪೂರ್ವಕವಾಗಿ ವದಂತಿ ಹಬ್ಬಿಸಿ ವಿಶ್ವದ ಗಮನವನ್ನು ಮತ್ತೆ ಮತ್ತೆ ತಮ್ಮತ್ತ ಸೆಳೆಯುವುದಕ್ಕೆ ಅವರು ಮುಂದಾಗಿದ್ದಾರೆ. ಉಕ್ರೇನ್‍ನ ಅರ್ಜಿಯನ್ನು ಸ್ವೀಕರಿಸಿದರೆ ಆತ್ಮಹತ್ಯೆ ಮಾಡಿಕೊಂಡತಾಗುತ್ತದೆ ಎಂಬುದನ್ನು ನೇಟೊ ಸದಸ್ಯರೂ ಅರ್ಥಮಾಡಿಕೊಂಡಿದ್ದಾರೆ. ಅದೇನೇ ಇದ್ದರೂ, ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ನೇಟೊ ಅಥವಾ ಅಮೆರಿಕದ ಆಶ್ರಯದಡಿ ರಚನೆಯಾಗುವ ಯಾವುದೇ ಒಕ್ಕೂಟಕ್ಕೆ ಉಕ್ರೇನ್‍ನ ಸೇರ್ಪಡೆ ನಮಗೆ ಖಂಡಿತಾ ಸ್ವೀಕಾರಾರ್ಹವಲ್ಲ .  ಉಕ್ರೇನ್‍ಗೆ ನೆರವಾಗುವ ಮೂಲಕ ಈ ಸಂಘರ್ಷದಲ್ಲಿ ತಾವೂ ನೇರವಾಗಿ ಶಾಮೀಲಾಗಿರುವುದನ್ನು ಪಾಶ್ಚಿಮಾತ್ಯರು ಜಾಹೀರುಪಡಿಸಿದ್ದಾರೆ ಎಂದು ವೆನೆಡಿಕ್ಟೋವ್ ಹೇಳಿದ್ದಾರೆ.

ಉಕ್ರೇನ್‍ನಿಂದ ವಶಕ್ಕೆ ಪಡೆದಿರುವ 4 ವಲಯಗಳನ್ನು ರಶ್ಯದ ಪ್ರಾಂತವೆಂದು ಘೋಷಿಸುವ ಕಾರ್ಯಕ್ರಮವನ್ನು ರಶ್ಯ ಅಧ್ಯಕ್ಷ ಪುಟಿನ್ (Russian President Putin)ಆಯೋಜಿಸುತ್ತಿದ್ದಂತೆಯೇ, ನೇಟೊ ಸದಸ್ಯತ್ವ ಕೋರಿದ ತಮ್ಮ ಅರ್ಜಿಯ ಬಗ್ಗೆ  ತ್ವರಿತಕ್ರಮಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ ಒತ್ತಾಯಿಸಿದ್ದರು.

ಈ ಮಧ್ಯೆ, ಉಕ್ರೇನ್‍ನ 4 ಪ್ರಾಂತಗಳನ್ನು ಸ್ವಾಧೀನಕ್ಕೆ ಪಡೆಯುವ ರಶ್ಯದ ಕ್ರಮವನ್ನು ಖಂಡಿಸುವ ನಿರ್ಣಯದ ಪರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 193 ಸದಸ್ಯದೇಶಗಳಲ್ಲಿ 143 ದೇಶಗಳು ಬುಧವಾರ ಮತ ಚಲಾಯಿಸಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X