Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ: ಸಮಿತಿ...

ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ: ಸಮಿತಿ ಎದುರು ಹಾಜರಾಗುವಂತೆ ಟ್ರಂಪ್ ಗೆ ಸೂಚಿಸಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ14 Oct 2022 4:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ: ಸಮಿತಿ ಎದುರು ಹಾಜರಾಗುವಂತೆ  ಟ್ರಂಪ್ ಗೆ ಸೂಚಿಸಲು ನಿರ್ಧಾರ

ವಾಷಿಂಗ್ಟನ್, ಅ.14: ಅಮೆರಿಕದ  ಕ್ಯಾಪಿಟಲ್ ಹಿಲ್ಸ್ (Capitol Hills)ಮೇಲೆ 2021ರ ಜನವರಿ 6ರಂದು ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ  ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಗೆ ಸೂಚಿಸುವ ನಿರ್ಣಯವನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿ ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ವರದಿಯಾಗಿದೆ.

ಜನವರಿ 6ರಂದು ನಡೆದ ಘಟನೆಗಳ ಸಂಪೂರ್ಣ ವಿವರವನ್ನು ಅಮೆರಿಕದ ಎಲ್ಲಾ ಪ್ರಜೆಗಳಿಗೂ ನೀಡುವುದು ಸಮಿತಿಯ ಕಾರ್ಯವಾಗಿದೆ.  ಆದ್ದರಿಂದ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಪಡೆಯುವುದು ನಮ್ಮ ಬಾಧ್ಯತೆಯಾಗಿದೆ ಎಂದು ಸಂಸದೀಯ ತನಿಖಾ ಸಮಿತಿಯ ಅಧ್ಯಕ್ಷ ಬೆನ್ನೀ ಥಾಮ್ಸನ್(Benny Thomson) ಹೇಳಿದ್ದಾರೆ. 

ಜನವರಿ 6ರಂದು ನಡೆದ ದುರದೃಷ್ಟಕರ ಘಟನೆಗಳಿಗೆ ಚಾಲನೆ ನೀಡಿದ, ಜನವರಿ 6ರ ಪ್ರಧಾನ ಆಟಗಾರನಿಂದ ನೇರವಾಗಿ ಉತ್ತರ  ಪಡೆಯುವುದು ನಮ್ಮ ಬಾಧ್ಯತೆಯಾಗಿದೆ. ಎಲ್ಲಾ ಅಮೆರಿಕನ್ನರೂ ಈ ಉತ್ತರಗಳಿಗೆ ಅರ್ಹನಾಗಿದ್ದಾನೆ ಎಂದು ಸಮಿತಿಯ ಉಪಾಧ್ಯಕ್ಷ ಲಿಝ್ ಚೆನೆಯ್ ಹೇಳಿದ್ದಾರೆ.

ರಿಪಬ್ಲಿಕನ್ ಮುಖಂಡ  ಟ್ರಂಪ್ ಅವರು ದಾಳಿಗೆ ಸಂಬಂಧಿಸಿ ಪ್ರಮಾಣವಚನದ ಮೂಲಕ ದಾಖಲೆ ಹಾಗೂ ಸಾಕ್ಷ್ಯಗಳನ್ನು ಒದಗಿಸುವ ಅಗತ್ಯತೆಯ ಪರವಾಗಿ ಸಮಿತಿಯ 7 ಡೆಮಾಕ್ರಾಟ್ ಸದಸ್ಯರು ಹಾಗೂ ಇಬ್ಬರು ರಿಪಬ್ಲಿಕನ್ ಸದಸ್ಯರು 9-0 ಮತಗಳ ಮೂಲಕ  ಸರ್ವಾನುಮತದ ನಿಲುವು ಪ್ರಕಟಿಸಿದರು. ಕಳೆದ ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಸಮಿತಿಯು 1000ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆ ಪಡೆದಿರುವ ಜತೆಗೆ, 9 ಸಾರ್ವಜನಿಕ ಕಲಾಪಗಳನ್ನು ನಡೆಸಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X