Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.16 ರಿಂದ ಶಾಮಿಯಾನ ಸಂಘದ ರಾಜ್ಯಮಟ್ಟದ...

ಅ.16 ರಿಂದ ಶಾಮಿಯಾನ ಸಂಘದ ರಾಜ್ಯಮಟ್ಟದ 2ನೇ ಮಹಾ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ15 Oct 2022 7:01 PM IST
share
ಅ.16 ರಿಂದ ಶಾಮಿಯಾನ ಸಂಘದ ರಾಜ್ಯಮಟ್ಟದ 2ನೇ ಮಹಾ ಅಧಿವೇಶನ

ಉಡುಪಿ, ಅ.15 : ಕರ್ನಾಟಕ ರಾಜ್ಯ ಶಾಮಿಯಾನ, ಡಕೋರೇಶನ್, ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘ ಗಂಗಾವತಿ, ಆಲ್ ಇಂಡಿಯಾ ಟೆಂಟ್ ಆ್ಯಂಡ್ ಡೆಕೋರೇಟರ್ಸ್ ವೆಲ್ ಫೇರ್ ಅಸೋಸಿಯೇಶನ್ ನವದೆಹಲಿ, ಹಾಗೂ ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಅಶ್ರಯದಲ್ಲಿ ರಾಜ್ಯಮಟ್ಟದ 2ನೇ ಮಹಾಅಧಿವೇಶನ ಹಾಗೂ ಉಡುಪಿ ಜಿಲ್ಲಾ ದಶಮಾನೋತ್ಸವದ ಉಡುಪಿ ವೈಭವ ಕಾರ್ಯಕ್ರಮ ಅ.16 ರಿಂದ ಅ.18 ರ ವರೆಗೆ ಉಡುಪಿಯ ಬೀಡಿನಗುಡ್ಡೆಯ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ ಸಿ.ಹಿರೇಮಠ ಈ ಕುರಿತು ಮಾಹಿತಿ ನೀಡಿದರು. ಅ.16 ರಂದು ಬೆಳಗ್ಗೆ 9:30ಕ್ಕೆ ವಸ್ತುಪ್ರದರ್ಶನದ ಮಾರಾಟ ಮಳಿಗೆ ಉದ್ಘಾಟನೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಸಭಾ ಕಾರ್ಯ ಕ್ರಮವನ್ನು ಉಡುಪಿ ಎಸ್ಪಿಹಾಕೇ ಅಕ್ಷಯ್ ಮಚ್ಛೇಂದ್ರ ಉದ್ಘಾಟಿಸಲಿರುವರು.

ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಉದ್ಘಾಟಿಸಲಿರುವರು. ಅ.17ರಂದು ನಡೆಯುವ ಎರಡನೇ ದಿನದ ಕಾರ್ಯಕ್ರಮವನ್ನು ಸಂಜೆ 4 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವ ಕುಮಾರ್ ಉದ್ಘಾಟಿಸಲಿರುವರು. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಸಂಘದ ದಶಮಾನೋತ್ಸವದ ಪ್ರಯುಕ್ತ ಜೋಡುಕಟ್ಟೆಯಿಂದ 30 ಜಿಲ್ಲೆಗಳ ಟ್ಯಾಬ್ಲೋಗಳನ್ನೊಳಗೊಂಡ ಪುರಮೆರವಣಿಗೆ ನಡೆಯಲಿದೆ.

ಅ.18ರಂದು ಬೆಳಗ್ಗೆ 10 ಗಂಟೆಗೆ ಮೂರನೇ ದಿನ ನಡೆಯುವ ಉಡುಪಿ ಜಿಲ್ಲಾ ದಶಮಾನೋತ್ಸವ ಕಾರ್ಯ ಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿರುವರು. ಮೂರು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಆರೋಗ್ಯ ಶಿಬಿರಗಳು, ಪ್ರಾತ್ಯಕ್ಷಿಕೆ, ಸಂಗೀತ, ಉಪನ್ಯಾಸ ಮತ್ತು ವಿಚಾರಗೋಷ್ಠಿ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ನೋಂದಾಯಿತ ಸಂಘದ ಸದಸ್ಯರಿಗೆ ಹೊರತುಪಡಿಸಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ವಸ್ತು ಪ್ರದರ್ಶನದಲ್ಲಿ ಒಟ್ಟು 150 ಸ್ಟಾಲುಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘದ ಸಂಸ್ಥಾಪಕರಾದ ಮೆಹೆಬೂಬ ಮುಲ್ಲಾ ಸಿದ್ದಾಪುರ, ಗುಂಡಯ್ಯಸ್ವಾಮಿ ಹಿರೇಮಠ, ಎಂ.ರಾಜಾಸಾಬ ಗಂಗಾವತಿ, ಮಂಜುನಾಥ ಎಸ್.ಕೋರಿ ಕೊಪ್ಪಳ, ಪ್ರಮುಖರಾದ ರಫೀಕ್ ಎಸ್. ಪುಣೇಕರ್, ಜಾವೀದ್ ಖಾನ್ ರಾಯಚೂರ್, ಇಮ್ತಿಯಾಜ್ ಮುಲ್ಲಾ, ಬಿ.ಶೇಷಯ್ಯ ಸಿರುಗುಪ್ಪ, ಕೆ.ದಾಮೋದರ್ ಶೆಟ್ಟಿಗಾರ್, ರಮಣಯ್ಯ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಕುಂದರ್ ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X