Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಡಮಾನ್ -ನಿಕೋಬಾರ್ ನ ಮಾಜಿ ಮುಖ್ಯ...

ಅಂಡಮಾನ್ -ನಿಕೋಬಾರ್ ನ ಮಾಜಿ ಮುಖ್ಯ ಕಾರ್ಯದರ್ಶಿ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ15 Oct 2022 11:20 PM IST
share
ಅಂಡಮಾನ್ -ನಿಕೋಬಾರ್ ನ ಮಾಜಿ ಮುಖ್ಯ ಕಾರ್ಯದರ್ಶಿ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ

ಪೋರ್ಟ್ ಬ್ಲೇರ್, ಅ. 15: ಅಂಡಮಾನ್ ಹಾಗೂ ನಿಕೋಬಾರ್ ಕೇಂದ್ರಾಡಳಿತ ಪ್ರದೇಶದ  ರಾಜಧಾನಿ ಪೋರ್ಟ್ ಬ್ಲೇರ್‌ನಲ್ಲಿ 21 ವರ್ಷದ ಯುವತಿಯ ಮೇಲೆ ಕೇಂದ್ರಾಡಳಿತ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಆಯುಕ್ತರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಡಮಾನ್ ಹಾಗೂ ನಿಕೋಬಾರ್ ಕೇಂದ್ರಾಡಳಿತ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ, ದಿಲ್ಲಿ ಹಣಕಾಸು ನಿಗಮ (ಸಿಎಂಡಿ)ದ ಹಾಲಿ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ (ಸಿಎಂಡಿ) ಜಿತೇಂದ್ರ ನರೈನ್, ಕಾರ್ಮಿಕ ಆಯುಕ್ತ ಆಲ್.ಎಲ್. ರಿಷಿ ಅವರ ವಿರುದ್ಧ ದಕ್ಷಿಣ ಅಂಡಮಾನ್‌ನ ಅಬೇರ್ದೀನ್ ಪೊಲೀಸ್ ಠಾಣೆಯಲ್ಲಿ  ಈ ಬಗ್ಗೆ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ.

ಅಂಡಮಾನ್ ಹಾಗೂ ನಿಕೋಬಾರ್ ಕೇಂದ್ರಾಡಳಿತ ಪ್ರದೇಶದ ಡಿಜಿಪಿ ಅವರಲ್ಲಿ ಸಂತ್ರಸ್ತ ಮಹಿಳೆ ಆಗಸ್ಟ್ 22ರಂದು ದೂರು ಸಲ್ಲಿಸಿದ ಬಳಿಕ ಅಕ್ಟೋಬರ್ 1ರಂದು ಎಫ್‌ಐಆರ್ ದಾಖಲಿಸಲಾಗಿದೆ ಹಾಗೂ ಆಕೆಯ ಆರೋಪದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. 

ತಾನು ಉದ್ಯೋಗ ಹುಡುಕುತ್ತಿದ್ದ ಸಂದರ್ಭ ಹೊಟೇಲ್ ಮಾಲಕರೋರ್ವರು ತನ್ನನ್ನು ಕಾರ್ಮಿಕ ಆಯುಕ್ತ ರಿಷಿ ಅವರಿಗೆ ಪರಿಚಯಿಸಿದರು.  ರಿಷಿ ಸರಕಾರಿ ಉದ್ಯೋಗ ನೀಡುವ ಭರವಸೆಯೊಂದಿಗೆ ತನ್ನನ್ನು ನರೈನ್ ಅವರ ನಿವಾಸಕ್ಕೆ ಕರೆದೊಯ್ದರು.  ಅಲ್ಲಿ ತನಗೆ ಮದ್ಯ ನೀಡಿದರು. ಆದರೆ, ತಾನು ನಿರಾಕರಿಸಿದೆ. ಅನಂತರ ಅವರಿಬ್ಬರೂ ತನ್ನ  ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಎರಡು ವಾರಗಳ ಬಳಿಕ ತನ್ನನ್ನು ಮುಖ್ಯ ಕಾರ್ಯದರ್ಶಿ ಅವರ ನಿವಾಸಕ್ಕೆ ಬರುವಂತೆ ತಿಳಿಸಲಾಯಿತು. ಅಲ್ಲಿ ತನ್ನ ಮೇಲೆ ಮತ್ತೊಮ್ಮೆ ಅತ್ಯಾಚಾರ ಎಸಗಿದರು. ಈ ಸಂದರ್ಭ ‘‘ಘಟನೆಗೆ ಬಗ್ಗೆ ಯಾರಿಗಾದರೂ ತಿಳಿಸಿದರೆ  ಭೀಕರ ಪರಿಣಾಮ ಎದುರಿಸಬೇಕಾದೀತು’’ ಎಂದು ಬೆದರಿಕೆಯನ್ನು ಕೂಡ ಅವರು ಒಡ್ಡಿದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಆರೋಪವನ್ನು ನಿರಾಕರಿಸಿ ನರೈನ್ ಅವರು ಪ್ರಧಾನ ಮಂತ್ರಿ ಕಚೇರಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗೂ ಇತರರಿಗೆ ವಿಸ್ತೃತ ಪತ್ರ ಬರೆದಿದ್ದಾರೆ ಎಂದು ನರೈನ್ ಅವರ ನಿಕಟವರ್ತಿ ಮೂಲಗಳು ತಿಳಿಸಿವೆ ಎಂದು ‘ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X