Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.20: ಕೇರಳದಿಂದ ಸೈಕಲ್‌ನಲ್ಲಿ ಮಕ್ಕಾ...

ಅ.20: ಕೇರಳದಿಂದ ಸೈಕಲ್‌ನಲ್ಲಿ ಮಕ್ಕಾ ಯಾತ್ರೆ ಹೊರಡಲಿರುವ ವಿಟ್ಲದ ಅಹ್ಮದ್ ಸಾಬಿತ್

ವಾರ್ತಾಭಾರತಿವಾರ್ತಾಭಾರತಿ16 Oct 2022 12:05 AM IST
share
ಅ.20: ಕೇರಳದಿಂದ ಸೈಕಲ್‌ನಲ್ಲಿ ಮಕ್ಕಾ ಯಾತ್ರೆ ಹೊರಡಲಿರುವ ವಿಟ್ಲದ ಅಹ್ಮದ್ ಸಾಬಿತ್

ಮಂಗಳೂರು, ಅ.15: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಬೈರಿಕಟ್ಟೆ ನಿವಾಸಿ ಅಹ್ಮದ್ ಸಾಬಿತ್ ಸೈಕಲ್ ಮೂಲಕ ಪವಿತ್ರ ಮಕ್ಕಾ ಯಾತ್ರೆ ಹಾಗೂ ಈಜಿಪ್ಟ್ ನಲ್ಲಿ ಉನ್ನತ ಧಾರ್ಮಿಕ ಶಿಕ್ಷಣ ಪಡೆಯುವ ಉದ್ದೇಶದಿಂದ 15,000 ಕಿ.ಮೀ. ಕ್ರಮಿಸುವ ಸೈಕಲ್ ಯಾತ್ರೆ ಕೈಗೊಳ್ಳಲಿದ್ದಾರೆ.

ಅ.20ರಂದು ಕೇರಳದ ತಿರುವನಂತಪುರದಿಂದ ಯಾತ್ರೆ ಹೊರಡಲಿದ್ದಾರೆ ಎಂದು ಎಂ. ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ತಿಳಿಸಿದ್ದಾರೆ.

ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿರುವನಂತಪುರದಿಂದ ಪ್ರಾರಂಭಗೊಳ್ಳುವ ಈ ಯಾತ್ರೆ 2 ಖಂಡಗಳು, 10 ದೇಶಗಳ ಮೂಲಕ ಸಾಗಿ ಪವಿತ್ರ ಮದೀನಾ ತಲುಪಿ ಈಜಿಪ್ಟ್‌ನಲ್ಲಿ ಕೊನೆಗೊಳ್ಳಲಿದೆ. ಸುಮಾರು 15,000 ಕಿ.ಮೀ. ಸಂಚರಿಸುವ ಅವರು ಈಜಿಪ್ಟ್‌ನ ಅಲ್ ಅಝರ್ ಯುನಿವರ್ಸಿಟಿಯಲ್ಲಿ 2 ವರ್ಷಗಳ ಧಾರ್ಮಿಕ ಶಿಕ್ಷಣ ಪಡೆಯುವ ಗುರಿ ಹೊಂದಿದ್ದಾರೆ. ಯಾತ್ರೆಯ ಮಧ್ಯೆ ಪವಿತ್ರ ಉಮ್ರಾ ಕರ್ಮ ನಿರ್ವಹಿಸುವ ಇರಾದೆ ಹೊಂದಿದ್ದಾರೆ ಎಂದು ತಿಳಿಸಿದರು.

ಯಾತ್ರೆಯು ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ರಾಜಸ್ತಾನ, ಹರ್ಯಾಣ, ಪಂಜಾಬ್, ಜಮ್ಮು-ಕಾಶ್ಮೀರ, ಲಡಾಖ್ ಮಾರ್ಗವಾಗಿ ಸಾಗಲಿದೆ. ಮುಂದಕ್ಕೆ ಪಾಕಿಸ್ತಾನ, ಇರಾನ್, ಇರಾಕ್, ಕುವೈತ್, ಸೌದಿ ಅರೇಬಿಯಾ, ಯುಎಇ, ಒಮನ್, ಜೋರ್ಡಾನ್, ಇಸ್ರೇಲ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಈ ಸೈಕಲ್ ಯಾತ್ರೆಯು ಸಂಚರಿಸಲಿದೆ. ಇದೊಂದು ಆಧ್ಯಾತ್ಮಿಕ ಯಾತ್ರೆಗೆ ಸೀಮಿತಗೊಳ್ಳದೆ ಶೈಕ್ಷಣಿಕ ಹಾಗೂ ಅಧ್ಯಯನ ಯಾತ್ರೆಯೂ ಆಗಿರಲಿದೆ ಎಂದರು.

ಅಹ್ಮದ್ ಸಾಬಿತ್ ಮಾತನಾಡಿದ ‘ಈ ಹಿಂದೆ ಕೇರಳದಾದ್ಯಂತ ಸೈಕಲ್ ಯಾತ್ರೆಯನ್ನು ಕೈಗೊಂಡಿದ್ದೆ. ಅದರಿಂದ ಸ್ಫೂರ್ತಿ ಪಡೆದು ಸುಮಾರು 200 ದಿನಗಳ ಈ ಯಾತ್ರೆಗೆ ತೀರ್ಮಾನಿಸಿದ್ದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಬೂಬಕರ್ ಉಪ್ಪಿನಂಗಡಿ, ಉಬೈದ್ ವಿಟ್ಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X