Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಭಾರತ್ ಜೋಡೊ' ಯಾತ್ರೆ ಆಂಧ್ರದಲ್ಲೂ...

'ಭಾರತ್ ಜೋಡೊ' ಯಾತ್ರೆ ಆಂಧ್ರದಲ್ಲೂ ಸಂಚಲನ ಸೃಷ್ಟಿಸುವುದು ಖಚಿತ: ದಿನೇಶ್ ಗೂಂಡೂರಾವ್

ವಾರ್ತಾಭಾರತಿವಾರ್ತಾಭಾರತಿ17 Oct 2022 11:26 AM IST
share
ಭಾರತ್ ಜೋಡೊ ಯಾತ್ರೆ ಆಂಧ್ರದಲ್ಲೂ ಸಂಚಲನ ಸೃಷ್ಟಿಸುವುದು ಖಚಿತ: ದಿನೇಶ್ ಗೂಂಡೂರಾವ್

ಬೆಂಗಳೂರು: 'ರಾಜ್ಯದಲ್ಲಿ ಸಾಗಿದ 'ಭಾರತ ಐಕ್ಯತಾ ಯಾತ್ರೆ' ನಾವು ನಿರೀಕ್ಷಿಸದಷ್ಟು ಮಟ್ಟಿಗೆ ಅಭೂತಪೂರ್ವ ಯಶಸ್ಸು ಕಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಯಾತ್ರೆಗೆ ರಾಜ್ಯದ ಜನ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾವು ಅಭಾರಿಗಳು. ಕರ್ನಾಟಕದವರು ದ್ವೇಷದ ಆರಾಧಕರಲ್ಲ, ಪ್ರೀತಿಯ ಆರಾಧಕರು ಎಂಬುದು ಈ ಯಾತ್ರೆಗೆ ಸಿಕ್ಕ ಜನಬೆಂಬಲವೇ ಸಾಕ್ಷಿ' ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಮೊದಲು ಅಪಮಾನಿಸುತ್ತಾರೆ, ನಂತರ ಅನುಮಾನಿಸುತ್ತಾರೆ, ಕೊನೆಗೆ ಸನ್ಮಾನಿಸುತ್ತಾರೆ ಎಂಬಂತೆ ಜೋಡೊ ಯಾತ್ರೆ ಪ್ರಾರಂಭದಲ್ಲಿ BJPಯವರು ಯಾತ್ರೆಯನ್ನು ಅಪಮಾನಿಸುವ ಕೆಲಸ ಮಾಡಿದ್ದರು. ಹೆಜ್ಜೆ ಹೆಜ್ಜೆಗೂ ರಾಹುಲ್ ಗಾಂಧಿಯವರನ್ನು ನಿಂದಿಸಿದ್ದರು. ಈಗ ಯಾತ್ರೆಯ ಯಶಸ್ಸು ಕಂಡು ತಮ್ಮ ಮಾನ ಮುಚ್ಚಿಕೊಳ್ಳುವುದೇ BJPಯವರಿಗೆ ಕಷ್ಟವಾಗಿದೆ' ಎಂದು ಟೀಕಿಸಿದ್ದಾರೆ.

''ರಾಜ್ಯದಲ್ಲಿ ಅಪಾರ ಜನಬೆಂಬಲದೊಂದಿಗೆ ಮುಕ್ತಾಯವಾದ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಆಂಧ್ರದಲ್ಲಿ ಸಾಗಲಿದೆ. ಈಗಾಗಲೇ ತಮಿಳುನಾಡು, ಕೇರಳ‌‌ ಮತ್ತು ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ ಈ ಯಾತ್ರೆ ಆಂಧ್ರದಲ್ಲೂ ಸಂಚಲನ ಸೃಷ್ಟಿಸುವುದು ಖಚಿತ. ಯಾಕೆಂದರೆ ಇದು ಹೃದಯ ಬೆಸೆಯುವ ಯಾತ್ರೆ'' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

1
ರಾಜ್ಯದಲ್ಲಿ ಸಾಗಿದ 'ಭಾರತ ಐಕ್ಯತಾ ಯಾತ್ರೆ' ನಾವು ನಿರೀಕ್ಷಿಸದಷ್ಟು ಮಟ್ಟಿಗೆ ಅಭೂತಪೂರ್ವ ಯಶಸ್ಸು ಕಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಯಾತ್ರೆಗೆ ರಾಜ್ಯದ ಜನ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾವು ಅಭಾರಿಗಳು.

ಕರ್ನಾಟಕದವರು ದ್ವೇಷದ ಆರಾಧಕರಲ್ಲ, ಪ್ರೀತಿಯ ಆರಾಧಕರು ಎಂಬುದು ಈ ಯಾತ್ರೆಗೆ ಸಿಕ್ಕ ಜನಬೆಂಬಲವೇ ಸಾಕ್ಷಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X