Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಪ್ಪು ಗುರುತಿನಿಂದ ಯುಎಇಯಲ್ಲಿ...

ತಪ್ಪು ಗುರುತಿನಿಂದ ಯುಎಇಯಲ್ಲಿ ಅಗ್ನಿಪರೀಕ್ಷೆ ಎದುರಿಸಿದ ಉದ್ಯಮಿ ಭಾರತಕ್ಕೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ17 Oct 2022 3:06 PM IST
share
ತಪ್ಪು ಗುರುತಿನಿಂದ  ಯುಎಇಯಲ್ಲಿ ಅಗ್ನಿಪರೀಕ್ಷೆ ಎದುರಿಸಿದ ಉದ್ಯಮಿ ಭಾರತಕ್ಕೆ ವಾಪಸ್

ಹೊಸದಿಲ್ಲಿ: ತಪ್ಪು ಗುರುತಿನಿಂದಾಗಿ ಯುಎಇಯಲ್ಲಿ ನಾಲ್ಕು ದಿನಗಳ ಕಾಲ ಅಗ್ನಿಪರೀಕ್ಷೆಯ ಎದುರಿಸಿದ ನಂತರ ನೋಯ್ಡಾದ ಉದ್ಯಮಿಯೊಬ್ಬರು ರವಿವಾರ ಭಾರತಕ್ಕೆ ಮರಳಿದ್ದಾರೆ. ಉದ್ಯಮಿ ಅಪರಾಧಿ ಅಲ್ಲ ಎಂದು ಅಧಿಕಾರಿಗಳಿಗೆ ಗೊತ್ತಾಗಿ ಅವರನ್ನು ಬಿಡುಗಡೆ ಮಾಡುವ ಮೊದಲು ಅವರನ್ನು ಹಲವಾರು ಬಾರಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

ಪ್ರವೀಣ್ ಕುಮಾರ್ ಅವರು ತಮ್ಮ ಪತ್ನಿ ಉಷಾ ಅವರೊಂದಿಗೆ ತಾವು ಕೆಲಸ ಮಾಡುವ ಪ್ರಮುಖ ಸಿಮೆಂಟ್ ಕಂಪನಿಯ ಪ್ರಾಯೋಜಕತ್ವದಲ್ಲಿ ಸ್ವಿಟ್ಜರ್ಲೆಂಡ್‌ಗೆ  ಪ್ರವಾಸಕ್ಕೆ ತೆರಳಿದ್ದರು. ಅಕ್ಟೋಬರ್ 11 ರಂದು ಅವರು ಮುಂದಿನ ಪ್ರಯಾಣಕ್ಕಾಗಿ ಅಬುಧಾಬಿಗೆ ಬಂದಿಳಿದಾಗ, ಅಲ್ಲಿನ ಅಧಿಕಾರಿಗಳು ಅವರನ್ನು ವಾಂಟೆಡ್ ಕ್ರಿಮಿನಲ್ ಎಂದು ತಪ್ಪಾಗಿ ಗ್ರಹಿಸಿದರು.

“ನಾನು ವಿಮಾನದಿಂದ ಹೊರಬರುವ ಮುಂಚೆಯೇ, ನಾನು ಹೊರಗೆ ಬರುವಂತೆ ಘೋಷಣೆ ಮಾಡಲಾಗಿತ್ತು. ನಾನು ಹಾಗೆ ಮಾಡಿದಾಗ, ಯುಎಇ ಸಿಐಡಿಯ ಕೆಲವರು ಅಲ್ಲಿದ್ದರು. ಅವರು ನನ್ನನ್ನು ಪ್ರಶ್ನಿಸಲು ಆರಂಭಿಸಿದರು. ಬೇರೆಯವರ ಫೋಟೊ ತೋರಿಸಿ ಫೋಟೊದಲ್ಲಿರುವುದು  ನೀವೇನಾ ಎಂದು ಕೇಳಿದರು. ಇದು ನನ್ನ ಫೋಟೊ ಅಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವಿಚಾರಣೆ ಗಂಟೆಗಟ್ಟಲೆ ನಡೆಯಿತು’’ ಎಂದು ಪ್ರವೀಣ್ ಕುಮಾರ್ ಹೇಳಿದರು.

"ಅವರು ನನ್ನನ್ನು ಹೋಗಲು ಬಿಟ್ಟಿದ್ದರಿಂದ ಇದು ಅವರ ತಪ್ಪು ಎಂದು ನಾನು ಭಾವಿಸಿದ್ದೆ. ಆದರೆ ನಂತರ ಸಿಐಡಿ ಮತ್ತೆ ಬಂದು ನನ್ನನ್ನು ಕಸ್ಟಡಿಗೆ ತೆಗೆದುಕೊಂಡು ಮತ್ತೆ ವಿಚಾರಣೆ ಆರಂಭಿಸಿದರು. ನನ್ನ ಹೆಸರು ಹಾಗೂ  ಜನ್ಮ ದಿನಾಂಕವನ್ನು ಹೊಂದಿರುವ ಬೇರೊಂದು ಅಪರಾಧಿ ನಾನೇ ಎಂದು ಅವರು ಭಾವಿಸಿದ್ದರು. ಆದರೆ ಎಲ್ಲಾ ಇತರ ವಿವರಗಳು ವಿಭಿನ್ನವಾಗಿವೆ ಮತ್ತು ನಾನು ಹಿಂದೆಂದೂ ಯುಎಇಗೆ ಹೋಗಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿದೆ''ಎಂದರು.

ಏತನ್ಮಧ್ಯೆ, ಕುಮಾರ್ ಅವರ ಪತ್ನಿ ಯುಎಇ ವೀಸಾ ಹೊಂದಿಲ್ಲದ ಕಾರಣ ಅವರನ್ನು ಭಾರತಕ್ಕೆ ಕಳುಹಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X