Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ | ಮಳೆ ಪ್ರವಾಹ ನಿಯಂತ್ರಣಕ್ಕೆ...

ಮಂಡ್ಯ | ಮಳೆ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಡಿಸಿ ಕಚೇರಿ ಆವರಣದೊಳಗೆ ನುಗ್ಗಿದ ಪ್ರತಿಭಟನಾಕಾರರು

ವಾರ್ತಾಭಾರತಿವಾರ್ತಾಭಾರತಿ17 Oct 2022 5:22 PM IST
share
ಮಂಡ್ಯ | ಮಳೆ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಡಿಸಿ ಕಚೇರಿ ಆವರಣದೊಳಗೆ ನುಗ್ಗಿದ ಪ್ರತಿಭಟನಾಕಾರರು

ಮಂಡ್ಯ, ಅ.17: ಮಳೆಯಿಂದ ಜಲಾವೃತಗೊಂಡಿರುವ ನಗರದ ಬೀಡಿ ಕಾರ್ಮಿಕರ ಕಾಲನಿಯ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಕಟ್ಟಡದೊಳಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ವರದಿಯಾಗಿದೆ.

ಮುಚ್ಚಿದ್ದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮುಖ್ಯದ್ವಾರವನ್ನು ಪೊಲೀಸರ ತಡೆಯನ್ನು ಲೆಕ್ಕಿಸದೇ ತೆರೆದ ನೂರಾರು ಮಂದಿ,  ಒಳಗಡೆ ನುಗ್ಗಿ ಒಳಾವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕೆಲಸಮಯ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿತ್ತು ಎಂದು ಹೇಳಲಾಗಿದೆ. 

ಕಟ್ಟಡದ ಆವರಣದೊಳಗೆ ಪ್ರವೇಶಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ಸರಕಾರ, ಶಾಸಕರ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಕಚೇರಿಯಿಂದ ಹೊರಬಂದ ಜಿಲ್ಲಾಧಿಕಾರಿ ಅಶ್ವತಿ ಅವರು, ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವುದಾಗಿ ಎಂದಿನಂತೆ ಭರವಸೆ ನೀಡಿದರು.

'ಕೆರೆಯಂಗಳದ ಬಡಾವಣೆಯಲ್ಲಿ ನಮಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೀರಿ, ಸುಮಾರು ಎರಡು ಸಾವಿರ ಕುಟಂಬಗಳು ಅಲ್ಲಿವೆ. ಆದರೆ, ಯಾವುದೇ ಮೂಲಸೌಕರ್ಯ ಒದಗಿಸಿಲ್ಲ. ಮಿಗಿಲಾಗಿ ಮಳೆ ಬಂದಾಗ ಬಡಾವಣೆ ಕೆರೆಯಂತಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಾಗಿಲ್ಲ' ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದರು.

'ಮೊನ್ನೆ ಜಿಲ್ಲಾ ಉಸ್ತುವಾರಿ ಸಚಿವರ ನಾಮಕಾವಸ್ತೆಗೆ ಭೇಟಿ ಹೋದರು. ಮುಖ್ಯಮಂತ್ರಿಗಳು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಿ ಹಣ ಬಿಡುಗಡೆಯಾಗಿದೆ ಎಂದರು. ಪ್ರತಿ ಬಾರಿಯೂ ಇದನ್ನು ಹೇಳುತ್ತಿದಾರೆ. ಕ್ರಮ ಮಾತ್ರ ಕೈಗೊಂಡಿಲ್ಲ' ಎಂದು ಅವರು ಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X