ಕನ್ನಡಿಗರಿಗೂ ಇದು ಹೆಮ್ಮೆಯ ಸಂಗತಿ: ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಡಿಕೆಶಿ
![ಕನ್ನಡಿಗರಿಗೂ ಇದು ಹೆಮ್ಮೆಯ ಸಂಗತಿ: ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಡಿಕೆಶಿ ಕನ್ನಡಿಗರಿಗೂ ಇದು ಹೆಮ್ಮೆಯ ಸಂಗತಿ: ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಡಿಕೆಶಿ](https://www.varthabharati.in/sites/default/files/images/articles/2022/10/19/353506-1666172877.jpg)
Heartiest congratulations to newly elected @INCIndia President Shri Mallikarjun @kharge.
His experience, commitment & insights will drive Congress in the right direction.
It is a proud moment for all Kannadigas.#AICCPresidentElection pic.twitter.com/ChKo2NEY5M
ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ. ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ. ಅವರಿಗೆ ಹಾರ್ದಿಕ ಅಭಿನಂದನೆಗಳು'' ಎಂದು ತಿಳಿಸಿದ್ದಾರೆ.
''ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Heartiest congratulations to newly elected @INCIndia President Shri Mallikarjun @kharge.
— Siddaramaiah (@siddaramaiah) October 19, 2022
His experience, commitment & insights will drive Congress in the right direction.
It is a proud moment for all Kannadigas.#AICCPresidentElection pic.twitter.com/ChKo2NEY5M
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ @Kharge ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ. pic.twitter.com/NRW6F268Fm
— DK Shivakumar (@DKShivakumar) October 19, 2022
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ @kharge ಅವರಿಗೆ ತುಂಬುಹೃದಯದ ಅಭಿನಂದನೆಗಳು.
— B Z Zameer Ahmed Khan (@BZZameerAhmedK) October 19, 2022
ಅನುಭವ, ಮುತ್ಸದ್ದಿತನ ಮತ್ತು ಜನಪರ ಕಾಳಜಿಯ ಮೇರು ವ್ಯಕ್ತಿತ್ವದ ಖರ್ಗೆಯವರು ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸುತ್ತಾರೆಂಬ ಭರವಸೆಯಿದೆ.
ಕರುನಾಡಿನ ನಾಯಕರೊಬ್ಬರು ಪಕ್ಷದ ಉನ್ನತ ಹುದ್ದೆ ಅಲಂಕರಿಸಿದ್ದು ನಮಗೆ ಹೆಮ್ಮೆ ತಂದಿದೆ. pic.twitter.com/ZarwDHLpH9