ಸೇ ಸಿಎಂ ಎಂದು ಪ್ರಶ್ನಿಸುವ ಮುನ್ನ ಕಾಂಗ್ರೆಸಿಗರು ಒಂದು ಪ್ರಶ್ನೆಗೆ ಉತ್ತರಿಸಲಿ.

ಸಿದ್ದರಾಮಯ್ಯ ಅವರ ಕೈಯಲ್ಲಿ ಒಂದು ಕಾಲದಲ್ಲಿ ಮಿಂಚಿದ್ದ ವಾಚು ಕೊಂಡು ತಂದಿದ್ದೋ, ಕದ್ದು ತಂದಿದ್ದೋ ?#WatchPe ಸಿದ್ದರಾಮಯ್ಯ ನಿಮಲ್ಲಿ ಉತ್ತರವಿದೆಯೇ?

— BJP Karnataka (@BJP4Karnataka) October 19, 2022